ರಣಜಿಯಲ್ಲಿ ಟೀಮ್‌ ಇಂಡಿಯಾ!


Team Udayavani, Oct 6, 2017, 6:15 AM IST

RT-2017.jpg

ಹೊಸದಿಲ್ಲಿ: ಪ್ರತಿಷ್ಠಿತ ದೇಶಿ ಪಂದ್ಯಾವಳಿ “ರಣಜಿ ಟ್ರೋಫಿ ಕ್ರಿಕೆಟ್‌’ ಶುಕ್ರವಾರದಿಂದ ಆರಂಭವಾಗಲಿದೆ. ಇದು ರಣಜಿ ಇತಿಹಾಸದ 84ನೇ ಆವೃತ್ತಿ. ಭಾರತ ತಂಡದ ಬಹುತೇಕ ಆಟಗಾರರು ಈ ಬಾರಿ ಕಣಕ್ಕಿಳಿಯುವುದು ಈ ಕೂಟದ ವೈಶಿಷ್ಟé. ಹಾಗೆಯೇ “ತಟಸ್ಥ ಮಾದರಿ’ಯನ್ನು ಕೈಬಿಟ್ಟು ತವರಿನಂಗಳದಲ್ಲಿ ಪಂದ್ಯಗಳನ್ನು ಆಡಿಸುವ ಹಳೆಯ ಪದ್ಧತಿಗೆ ತೆರೆದುಕೊಂಡದ್ದು ಕೂಡ ಈ ಸಲದ ರಣಜಿ ವಿಶೇಷವಾಗಿದೆ.ಒಟ್ಟು 28 ತಂಡಗಳು 4 ವಿಭಾಗಗಳಲ್ಲಿ ಸೆಣಸಲಿವೆ.

ಕರ್ನಾಟಕ “ಎ’ ವಿಭಾಗದಲ್ಲಿದ್ದು, ತನ್ನ ಮೊದಲ ಪಂದ್ಯವನ್ನು ಅ. 14ರಿಂದ ಅಸ್ಸಾಮ್‌ ವಿರುದ್ಧ ಮೈಸೂರಿನಲ್ಲಿ ಆಡಲಿದೆ. ಅ. 6ರಿಂದ 9ರ ತನಕ ಒಟ್ಟು 12 ಪಂದ್ಯಗಳು ದೇಶದ ವಿವಿಧ ಕೇಂದ್ರಗಳಲ್ಲಿ ನಡೆಯಲಿವೆ.

ಭಾರತ ಏಕದಿನ ತಂಡದಿಂದ ಬೇರ್ಪಟ್ಟಿರುವ, ಟೆಸ್ಟ್‌ ಪಂದ್ಯಗಳಿಗಷ್ಟೇ ಮೀಸಲಾಗಿರುವ ಬಹುತೇಕ ಆಟಗಾರರು ರಣಜಿ ಟ್ರೋಫಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರಲ್ಲಿ ಸ್ವಿನ್‌ದ್ವಯರಾದ ಆರ್‌. ಅಶ್ವಿ‌ನ್‌-ರವೀಂದ್ರ ಜಡೇಜ ಅವರದು ಪ್ರಮುಖ ಹೆಸರು. ಇವರಲ್ಲಿ ಅಶ್ವಿ‌ನ್‌ ತಮಿಳುನಾಡನ್ನು, ಜಡೇಜ ಸೌರಾಷ್ಟ್ರವನ್ನು ಪ್ರತಿನಿಧಿಸುವರು. ಆದರೆ ಕಾರಣಾಂತರಗಳಿಂದ ಜಡೇಜ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ. ಟೆಸ್ಟ್‌ ಆರಂಭಕಾರ ಮುರಳಿ ವಿಜಯ್‌ ಕೂಡ ತಮಿಳುನಾಡು ಪರ ಆಡಲಿದ್ದಾರೆ.

ಸೌರಾಷ್ಟ್ರ ತಂಡವನ್ನು ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ್‌ ಪೂಜಾರ ಮುನ್ನಡೆಸಲಿದ್ದಾರೆ. ಕರ್ನಾಟಕವನ್ನು ಬಿಟ್ಟು ಹೋದ ರಾಬಿನ್‌ ಉತ್ತಪ್ಪ ಕೂಡ ಈ ತಂಡದಲ್ಲಿದ್ದಾರೆ. ಸೌರಾಷ್ಟ್ರದ ಮೊದಲ ಎದುರಾಳಿ ಹರಿಯಾಣ. ಈ ಪಂದ್ಯ ರೋಹrಕ್‌ನಲ್ಲಿ ನಡೆಯಲಿದೆ.

ಪೇಸ್‌ ಬೌಲರ್‌ ಮೊಹಮ್ಮದ್‌ ಶಮಿ, ಟೆಸ್ಟ್‌ ಕೀಪರ್‌ ವೃದ್ಧಿಮಾನ್‌ ಸಾಹಾ ತವರು ತಂಡವಾದ ಬಂಗಾಲವನ್ನು ಪ್ರತಿನಿಧಿಸಲಿದ್ದಾರೆ. ಭಾರತ ತಂಡದಿಂದ ಬೇರ್ಪಟ್ಟಿರುವ ಗೌತಮ್‌ ಗಂಭೀರ್‌, ಸುರೇಶ್‌ ರೈನಾ, ಅಮಿತ್‌ ಮಿಶ್ರಾ, ಇಶಾಂತ್‌ ಶರ್ಮ ಕೂಡ ರಣಜಿ ಆಡಲಿದ್ದಾರೆ. ಇಶಾಂತ್‌ ಅವರನ್ನು ದಿಲ್ಲಿ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.

ಅಂಕ ಪದ್ಧತಿ ಹೀಗಿದೆ…
ಇನ್ನಿಂಗ್ಸ್‌ ಅಂತರದಿಂದ ಅಥವಾ 10 ವಿಕೆಟ್‌ಗಳಿಂದ ಗೆದ್ದರೆ 7 ಅಂಕ, ಇತರ ಗೆಲುವಿಗೆ 6 ಅಂಕ, ಮೊದಲ ಇನ್ನಿಂಗ್ಸ್‌ ಮುನ್ನಡೆಯೊಂದಿಗೆ ಡ್ರಾ ಸಾಧಿಸಿದರೆ 3 ಅಂಕ, ಇನ್ನಿಂಗ್ಸ್‌ ಹಿನ್ನಡೆಯೊಂದಿಗೆ ಡ್ರಾ ಮಾಡಿಕೊಂಡರೆ ಒಂದು ಅಂಕ ನೀಡಲಾಗುವುದು.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.