ಕಪಿಲ್‌ ದೇವ್‌ ಪಾತ್ರದಲ್ಲಿ ರಣವೀರ್‌ ನಟನೆ


Team Udayavani, Dec 28, 2018, 6:05 AM IST

kapil-dev-ranveer-singh.jpg

ಮುಂಬಯಿ: ಕ್ರೀಡಾಪಟುಗಳು ಅಥವಾ ಕ್ರೀಡೆಗೆ ಸಂಬಂಧಿಸಿದ ವಿಚಾರಗಳನ್ನು ಬಳಸಿಕೊಂಡು ಸಿನಿಮಾ ಮಾಡುವ ಪರಿಪಾಠ ಬಾಲಿವುಡ್‌ನ‌ಲ್ಲಿ ಇತ್ತೀಚೆಗೆ ಜೋರಾಗಿದೆ. ಮೇರಿ ಕೋಮ್‌, ಧೋನಿ, ಮಿಲಾV ಸಿಂಗ್‌ ಜೀವನಾಧಾರಿತ ಸಿನಿಮಾ ತೆರೆಗೆ ಬಂದು ಭಾರೀ ಯಶಸ್ಸು ಗಳಿಸಿದ್ದು, ಈ ಯತ್ನಗಳು ಇನ್ನೂ ಜಾಸ್ತಿಯಾಗಲು ಕಾರಣವಾಯಿತು. 

ಇದೇ ಹಾದಿಯಲ್ಲಿ ಭಾರತ ಕ್ರಿಕೆಟ್‌ ತಂಡದ 1983ರ ಏಕದಿನ ವಿಶ್ವಕಪ್‌ ವಿಜಯವೂ ಸೇರಿಕೊಂಡಿದೆ. ಈ ಸಿನಿಮಾದಲ್ಲಿ ಇತ್ತೀಚೆಗಷ್ಟೇ ದೀಪಿಕಾ ಪಡುಕೋಣೆಯನ್ನು ವರಿಸಿದ, ರಣವೀರ್‌ ಸಿಂಗ್‌ ನಾಯಕನಾಗಿ ನಟಿಸುತ್ತಿದ್ದಾರೆ. ಅವರದ್ದಿಲ್ಲಿ ಕಪಿಲ್‌ ದೇವ್‌ ಪಾತ್ರ. ಸುದ್ದಿ ಹಳತೇ ಆದರೂ, ರಣವೀರ್‌ ಸಿಂಗ್‌ ಈ ಬಗ್ಗೆ ಟೀವಿ ವಾಹಿನಿಗೆ ಸಂದರ್ಶನ ನೀಡುವ ಮೂಲಕ ಅದು ಮತ್ತೂಮ್ಮೆ ಸದ್ದು ಮಾಡಿದೆ.

ರಣವೀರ್‌ ಸಿಂಗ್‌ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿ, ಒಂದು ದಿನ ತಾನು ಪಂದ್ಯ ನೋಡಲು ಲಾರ್ಡ್ಸ್‌ಗೆ ತೆರಳಿದ್ದೆ. ಆಗ ಭಾರೀ ಮಳೆ ಬಂದು ಒಂದೂ ಎಸೆತ ಸಾಧ್ಯವಾಗಿರಲಿಲ್ಲ. ಆಗ ಸಚಿನ್‌ ಮಾತಿಗೆ ಸಿಕ್ಕಿದ್ದರು. ಅಲ್ಲಿ ತಾನು ಕಪಿಲ್‌ ದೇವ್‌ ಪಾತ್ರ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದೆ. ಅದನ್ನು ಕೇಳಿ ತೆಂಡುಲ್ಕರ್‌ ಅಚ್ಚರಿಗೊಳಗಾಗಿದ್ದರು.  ಎಂದು ಅವರು ಹೇಳಿಕೊಂಡಿದ್ದಾರೆ. ಕಪಿಲ್‌ ದೇವ್‌ ಪಾತ್ರ ನಿರ್ವಹಿಸುತ್ತಿದ್ದರೂ, ಬೌಲಿಂಗ್‌ ಮಾಡುವುದು ಮಾತ್ರ ಬಹಳ ತಲೆಬಿಸಿಯಾಗಿದೆ. ಕಪಿಲ್‌ರಂತೆಯೇ ಚೆಂಡನ್ನು ಎಸೆಯುವುದು ಇನ್ನೂ ಕಷ್ಟ. ಅದಕ್ಕಾಗಿ ಕಠಿಣ ಶ್ರಮ ಹಾಕುತ್ತಿದ್ದೇನೆ ಎಂದು ಬಾಲಿವುಡ್‌ ದಿಗ್ಗಜ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

1-weewqe

IPL; 89 ಕ್ಕೆ ಆಲೌಟಾದ ಟೈಟಾನ್ಸ್ ; ಡೆಲ್ಲಿಗೆ ಸುಲಭ ಜಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.