ವಿಶ್ವ ಇಲೆವೆನ್‌ ತಂಡದಲ್ಲಿ ರಶೀದ್‌, ತಮಿಮ್‌


Team Udayavani, Apr 24, 2018, 6:35 AM IST

Rashid-Khan,-Tamim-Iqbal.jpg

ದುಬೈ: ಅಗ್ರ ರ್‍ಯಾಂಕಿನ ಬೌಲರ್‌ ಅಫ್ಘಾನಿಸ್ಥಾನದ ರಶೀದ್‌ ಖಾನ್‌ ಸಹಿತ ಬಾಂಗ್ಲಾದೇಶದ ತಮಿಮ್‌ ಇಕ್ಬಾಲ್‌ ಮತ್ತು ಶಕಿಬ್‌ ಅಲ್‌ ಹಸನ್‌ ಅವರು ಲಾರ್ಡ್ಸ್‌ನಲ್ಲಿ ಮೇ 31ರಂದು ನಡೆಯುವ ಸಹಾಯಾರ್ಥ ಪಂದ್ಯದಲ್ಲಿ ಐಸಿಸಿ ವಿಶ್ವ ಇಲೆವೆನ್‌ ತಂಡದಲ್ಲಿ ಆಡುವುದನ್ನು ದೃಢಪಡಿಸಿದ್ದಾರೆ.

ಕಳೆದ ವರ್ಷದ ಸುಂಟರಗಾಳಿಯಿಂದ ಹಾನಿಗೊಳಗಾದ ಕೆರಿಬಿಯನ್‌ನ ಕ್ರೀಡಾಂಗಣಗಳ ಪುನರ್‌ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಿಸಲು ಈ ಸಹಾಯಾರ್ಥ ಪಂದ್ಯವನ್ನು ಆಯೋಜಿಸಲಾಗಿದೆ. ವೆಸ್ಟ್‌ಇಂಡೀಸ್‌ ತಂಡದ ವಿರುದ್ಧ ವಿಶ್ವ ಇಲೆವೆನ್‌ ಹೋರಾಡಲಿದೆ. ಪಾಕಿಸ್ಥಾನದ ಶಾಹಿದ್‌ ಅಫ್ರಿದಿ, ಶೋಯಿಬ್‌ ಮಲಿಕ್‌ ಮತ್ತು ಶ್ರೀಲಂಕಾದ ತಿಸರ ಪೆರೆರ ಈಗಾಗಲೇ ತಮ್ಮ ಭಾಗವಹಿಸುವಿಕೆಯನ್ನು ದೃಢಪಡಿಸಿದ್ದಾರೆ.ವಿಶ್ವ ಇಲೆವೆನ್‌ ತಂಡವನ್ನು ಇಂಗ್ಲೆಂಡಿನ ಏಕದಿನ ನಾಯಕ ಇವೋನ್‌ ಮಾರ್ಗನ್‌ ಮುನ್ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಶ್ರೇಷ್ಠ ಆಟಗಾರರು ಭಾಗವಹಿಸುವುದನ್ನು ಖಚಿತಪಡಿಸುವ ಸಾಧ್ಯತೆಯಿದೆ.

ಲಾರ್ಡ್ಸ್‌ನಲ್ಲಿ ಆಡುವುದೇ ಬಲುದೊಡ್ಡ ಗೌರವ. 2010ರಲ್ಲಿ  ಲಾರ್ಡ್ಸ್‌ನಲ್ಲಿ ಒಮ್ಮೆ ಆಡಿದ್ದೇನೆ. ವಿಶ್ವದ ಹಲವು ದಿಗ್ಗಜರ ಜತೆ ಮತ್ತು ವಿರುದ್ಧ ಆಡುವ ಭಾಗ್ಯ ಸಿಕ್ಕಿರುವುದು ನನ್ನ ಪಾಲಿನ ಪುಣ್ಯ ಎಂದು ಬಾಂಗ್ಲಾದೇಶದ ತಮಿಮ್‌ ಇಕ್ಬಾಲ್‌ ಹೇಳಿದ್ದಾರೆ.
ಹಾಲಿ ಐಸಿಸಿ ಟಿ20 ಚಾಂಪಿಯನ್‌ ಆಗಿರುವ ವೆಸ್ಟ್‌ಇಂಡೀಸ್‌ ತಂಡವನ್ನು ಕಾರ್ಲೋಸ್‌ ಬ್ರಾತ್‌ವೇಟ್‌ ಮುನ್ನಡೆಸಲಿದ್ದಾರೆ. ಕ್ರಿಸ್‌ ಗೇಲ್‌, ಮಾರ್ಲಾನ್‌ ಸಾಮ್ಯುಯೆಲ್ಸ್‌, ಸಾಮ್ಯುಯೆಲ್‌ ಬದ್ರಿ, ಆ್ಯಂಡ್ರೆ ರಸೆಲ್‌ ಮುಂತಾದವರು ಈ ಸಹಾಯಾರ್ಥ ಪಂದ್ಯದಲ್ಲಿ ಆಡಲಿದ್ದಾರೆ.

ಟಾಪ್ ನ್ಯೂಸ್

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.