ಆಸ್ಟ್ರೇಲಿಯ ಓಪನ್‌ ಟೆನಿಸ್‌ಗೆ ಈಗ ಇಲಿ ಕಾಟ


Team Udayavani, Jan 18, 2021, 8:41 AM IST

ಆಸ್ಟ್ರೇಲಿಯ ಓಪನ್‌ ಟೆನಿಸ್‌ಗೆ ಈಗ ಇಲಿ ಕಾಟ

ಮೆಲ್ಬರ್ನ್: ಅಬುಧಾಬಿ ಮತ್ತು ಲಾಸ್‌ ಏಂಜಲೀಸ್‌ನಿಂದ ಮೆಲ್ಬರ್ನ್ಗೆ ತೆರಳಿದ ಎರಡು ವಿಶೇಷ ವಿಮಾನಗಳಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಪರಿಣಾಮ ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ನಲ್ಲಿ ಭಾಗವಹಿಸಬೇಕಿರುವ 47 ಆಟಗಾರರು 14 ದಿನಗಳ ಬಿಗಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಈ ಪಟ್ಟಿಯಲ್ಲಿ ಕಝಕ್‌ಸ್ತಾನದ ಯುಲಿಯ ಪುಟಿನ್‌ತ್ಸೆವಾ ಕೂಡಾ ಸೇರಿದ್ದಾರೆ. ಇಷ್ಟರ ಮಧ್ಯೆ ಸಂಘಟಕರಿಗೆ ಇನ್ನೊಂದು ತಲೆನೋವು ಎದುರಾಗಿದೆ. ಪುಟಿನ್‌ತ್ಸೆವಾ ಉಳಿದು ಕೊಂಡಿರುವ ಮೆಲ್ಬರ್ನ್ ಹೋಟೆಲ್‌ ಕೊಠಡಿಯಲ್ಲಿ ಇಲಿ ಕಾಣಿಸಿಕೊಂಡಿದೆ. ಅದನ್ನು ನೋಡಿ ಅವರು ಗಾಬರಿಯಾಗಿದ್ದಾರೆ. 2 ಗಂಟೆ ಕಾದರೂ ಕೊರೊನಾ ಭೀತಿಯಿಂದ ಇಲಿಯನ್ನು ಹೊರಹಾಕಲು ಹೋಟೆಲ್‌ ಸಿಬ್ಬಂದಿಯೂ ಬಂದಿಲ್ಲ! ಆ ಕೊಠಡಿಯನ್ನೇ ಬದಲಿಸಲು ಪುಟಿನ್‌ತ್ಸೆವಾ ಮುಂದಾಗಿದ್ದಾರೆ.

ಇದನ್ನೂ ಓದಿ:ಸಿರಾಜ್ ಶಿಸ್ತುಬದ್ಧ ದಾಳಿ: ಮೊದಲ ಸೆಶನ್ ನಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡ ಆಸೀಸ್

ಮೊದಲೇ ಕ್ವಾರಂಟೈನ್‌ ತಲೆಬಿಸಿಯಲ್ಲಿದ್ದ ಅವರು, ಈ ಇಲಿಯನ್ನು ನೋಡಿ ಇನ್ನಷ್ಟು ಬೇಸತ್ತಿದ್ದಾರೆ. ಇನ್ನೊಂದು ಕಡೆ ಸಾಮಾಜಿಕತಾಣಗಳಲ್ಲಿ ಆಟಗಾರರು ಸಣ್ಣಸಣ್ಣದಕ್ಕೆಲ್ಲ ತಗಾದೆ ತೆಗೆಯುತ್ತಿದ್ದಾರೆ ಎಂಬ ಟೀಕೆಗಳು ಕೇಳಿ ಬಂದಿವೆ. ಅದಕ್ಕೆ ಉತ್ತರಿಸಿರುವ ಆಟಗಾರರು, ನಮಗೆ ಕ್ವಾರಂಟೈನ್‌ ಬಗ್ಗೆ ಬೇಸರವಿಲ್ಲ. ತಾರತಮ್ಯದ ಬಗ್ಗೆ ಮಾತ್ರ ಬೇಸರವಿದೆ. ಮಹತ್ವದ ಕೂಟ ಎದುರಿಗಿರುವಾಗ ಅಸಮ ಅಭ್ಯಾಸ/ಆಟದ ವ್ಯವಸ್ಥೆ ಸರಿಯಲ್ಲ ಎಂದು ಹೇಳಿದ್ದಾರೆ. ಕ್ವಾರಂಟೈನ್‌ಗೆ ಒಳಪಡುವ ಆಟಗಾರರಿಗೆ ಸೂಕ್ತ ಅಭ್ಯಾಸ ನಡೆಸಲು ಸಾಧ್ಯವಿಲ್ಲದಿರುವುದು ದೂರಿಗೆ ಕಾರಣ.

ಟಾಪ್ ನ್ಯೂಸ್

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.