ಚೆನ್ನೈನಲ್ಲಿ ಇಂಗ್ಲೆಂಡ್ ಸ್ಪಿನ್ ವ್ಯೂಹ ಬೇಧಿಸಿದ ಅಶ್ವಿನ್ ಮನಮೋಹಕ ಶತಕ, ಭಾರತ ಬೃಹತ್ ಮೊತ್ತ


Team Udayavani, Feb 15, 2021, 3:19 PM IST

ಚೆನ್ನೈನಲ್ಲಿ ಇಂಗ್ಲೆಂಡ್ ಸ್ಪಿನ್ ವ್ಯೂಹ ಬೇಧಿಸಿದ ಅಶ್ವಿನ್ ಮನಮೋಹಕ ಶತಕ, ಭಾರತ ಬೃಹತ್ ಮೊತ್ತ

ಚೆನ್ನೈ: ಇಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಮೊದಲ ಗಂಟೆಯಲ್ಲಿ ಇಂಗ್ಲೆಂಡ್ ಸ್ಪಿನ್ನರ್ ಗಳು ಆಕ್ರಮಣಕಾರಿ ಬೌಲಿಂಗ್ ಮಾಡಿದರೆ, ನಂತರ ಕೊಹ್ಲಿ ಮತ್ತು ಅಶ್ವಿನ್ ಬ್ಯಾಟಿಂಗ್ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ಸ್ಪಿನ್ನರ್ ಗಳಿಗೆ ಅನುಕೂಲಕರವಾದ ಪಿಚ್ ನಲ್ಲಿ ಒತ್ತಡದ ನಡುವೆಯೂ ಅದ್ಭುತ ಬ್ಯಾಟಿಂಗ್ ನಡೆಸಿದ ರವಿ ಅಶ್ವಿನ್ ಶತಕ ಬಾರಿಸಿ ಮಿಂಚಿದರು. ನಾಯಕ ವಿರಾಟ್ ಕೊಹ್ಲಿ ಜೊತೆ 96 ರನ್ ಜೊತೆಯಾಟ ನಡೆಸಿ ನಂತರ ಬಾಲಂಗೋಚಿಗಳ ಸಹಾಯದಿಂದ ಇನ್ನಿಂಗ್ಸ್ ಕಟ್ಟಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ನ ಐದನೇ ಶತಕ ಬಾರಿಸಿದರು.

ಇದನ್ನೂ ಓದಿ:ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರಿಂದ ಎಫ್ ಐಆರ್ ದಾಖಲು

54 ರನ್ ಗೆ ಒಂದು ವಿಕೆಟ್ ಕಳೆದುಕೊಂಡಲ್ಲಿಂದ ಮೂರನೇ ದಿನದ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಸತತ ವಿಕೆಟ್ ಕಳೆದುಕೊಂಡಿತು. ಒಂದು ಹಂತದಲ್ಲಿ 106 ರನ್ ಗೆ ಆರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ನಂತರ ಒಂದಾದ ಕೊಹ್ಲಿ- ಅಶ್ವಿನ್ ಜೋಡಿ ಏಳನೇ ವಿಕೆಟ್ ಗೆ 96 ರನ್ ಜೊತೆಯಾಟವಾಡಿದರು.

ನಾಯಕ ವಿರಾಟ್ ಕೊಹ್ಲಿ 62 ರನ್ ಗಳಿಸಿ ಮೊಯಿನ್ ಅಲಿ ಬೌಲಿಂಗ್ ಗೆ ಎಲ್ ಬಿ ಬಲೆಗೆ ಬಿದ್ದರು. ನಂತರ ಅಶ್ವಿನ್ ಕೆಳ ಕ್ರಮಾಂಕದ ಆಟಗಾರರ ಸಹಾಯದಿಂದ ವೇಗವಾಗಿ ರನ್ ಗಳಿಸಿದರು. ಸ್ವೀಪ್, ರಿವರ್ಸ್ ಸ್ವೀಪ್ ಹೊಡೆತಗಳಿಂದ ಅಶ್ವಿನ್ ಗಮನ ಸೆಳೆದರು.

ಇದನ್ನೂ ಓದಿ: ಚಿತ್ರರಂಗಕ್ಕೆ ನಟ ಅಮೀರ್ ಖಾನ್ ಕುಟುಂಬದ ಕುಡಿ…!  

85.5 ಓವರ್ ನಲ್ಲಿ ಭಾರತ ತಂಡ 286 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಅಶ್ವಿನ್ 106 ರನ್ ಗಳಿಸಿ ಔಟಾದರು. ಸಿರಾಜ್ ಎರಡು ಸಿಕ್ಸರ್ ನೆರವಿನಿಂದ 16 ರನ್ ಗಳಿಸಿದರು.

ಇಂಗ್ಲೆಂಡ್ ಪರ ಜ್ಯಾಕ್ ಲೀಚ್ ಮತ್ತು ಮೊಯಿನ್ ಅಲಿ ತಲಾ ನಾಲ್ಕು ವಿಕೆಟ್ ಪಡೆದರು. ಭಾರತ ತಂಡದ ಇಂಗ್ಲೆಂಡ್ ಗೆ 482 ಕಠಿಣ ಗುರಿ ನೀಡಿದೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.