ಮಗನ ವರ್ತನೆಯಿಂದ ನೊಂದು ತಾಯಿ ಉಪವಾಸ

19 ವಯೋಮಿತಿ ವಿಶ್ವಕಪ್‌ ನಂತರ ಭಾರತ-ಬಾಂಗ್ಲಾ ಆಟಗಾರರ ನಡುವೆ ತಳ್ಳಾಟ

Team Udayavani, Feb 13, 2020, 9:26 AM IST

ravi

ಜೋಧಪುರ (ರಾಜಸ್ಥಾನ): ಫೆ.9ರಂದು ನಡೆದ 19 ವಯೋಮಿತಿ ವಿಶ್ವಕಪ್‌ ಫೈನಲ್‌ ನಂತರ ಭಾರತ-ಬಾಂಗ್ಲಾ ಆಟಗಾರರ ನಡುವೆ ಚಕಮಕಿ ನಡೆಯಿತು.

ಪರಿಣಾಮ ಭಾರತದ ಸ್ಪಿನ್ನರ್‌ ರವಿ ಬಿಷ್ಣೋಯಿಗೆ ನಿಷೇಧಾಂಕ ಹೇರಲಾಗಿದೆ. ಈ ಘಟನೆಯ ನಂತರ ಮುಂದಿನ ಒಂದು ದಿನದವರೆಗೆ ನನ್ನ ಪತ್ನಿ ಏನನ್ನೂ ತಿಂದಿಲ್ಲ ಎಂದು ರವಿ ತಂದೆ ಮಾಂಗಿಲಾಲ್‌ ನೊಂದು ನುಡಿದಿದ್ದಾರೆ. ನನ್ನ ಪುತ್ರನಿಗೆ ಬಹಳ ತಾಳ್ಮೆ. ಅವನು ಯಾಕೆ ಹಾಗೆ ತಾಳ್ಮೆ ಕಳೆದುಕೊಂಡನೋ ನನಗೆ ಗೊತ್ತಾಗುತ್ತಿಲ್ಲ ಎಂದು ಮಾಂಗಿಲಾಲ್‌ ಹೇಳಿದ್ದಾರೆ.

ಆಗಿದ್ದೇನು?: ಫೆ.9ರಂದು ನಡೆದ 19 ವಯೋಮಿತಿ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಸೋತುಹೋಯಿತು. ಪಂದ್ಯ ಮುಗಿದ ಕೂಡಲೇ ಬಾಂಗ್ಲಾ ಕ್ರಿಕೆಟಿಗರು ದುರ್ವರ್ತನೆ ತೋರಿದ ಪರಿಣಾಮ, ಭಾರತ-ಬಾಂಗ್ಲಾ ಆಟಗಾರರ ನಡುವೆ ಚಕಮಕಿ ನಡೆಯಿತು. ಬಾಂಗ್ಲಾದ ಅಭಿಮಾನಿಗಳು ಮೈದಾನದೊಳಕ್ಕೆ ನುಗ್ಗಿ ನರ್ತಿಸಿ, ಭಾರತೀಯರನ್ನು ಹಂಗಿಸಿದರು. ಇದರಿಂದ ಎರಡೂ ತಂಡಗಳ ನಡುವೆ ತಳ್ಳಾಟ ನಡೆಯಿತು. ಈ ವೇಳೆ ಬಾಂಗ್ಲಾದ ಮೂವರು, ಭಾರತದ ಇಬ್ಬರಿಗೆ ನಿಷೇಧಾಂಕ ಹೇರಲಾಯಿತು. ಪಂದ್ಯದಲ್ಲಿ ಅಮೋಘ ಸ್ಪಿನ್‌ ದಾಳಿ ಮಾಡಿದ್ದ ಲೆಗ್‌ ಸ್ಪಿನ್ನರ್‌ ರವಿ ಬಿಷ್ಣೋಯಿ, ತನ್ನ ಆಟಗಾರರನ್ನು ಕಾಪಾಡಿಕೊಳ್ಳುವ ಇಕ್ಕಟ್ಟಿನಲ್ಲಿ ತಳ್ಳಾಟ ನಡೆಸಿದ್ದಾರೆ.

ಘಟನೆಯ ತರುವಾಯ, ಭಾರತದ ನಾಯಕ ಪ್ರಿಯಂ ಗರ್ಗ್‌, ಬಾಂಗ್ಲಾ ಆಟಗಾರರ ವರ್ತನೆ ಕೊಳಕಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸೋಲು ಗೆಲುವು ಮಾಮೂಲಾಗಿದ್ದರಿಂದ ನಾವು ಆರಾಮಾಗಿಯೇ ಇದ್ದೆವು. ಆದರೆ ಅವರು ಮಾತ್ರ ವಿಪರೀತವಾಗಿ ವರ್ತಿಸಿದರು ಗರ್ಗ್‌ ಆರೋಪಿಸಿದರು.

ಟಾಪ್ ನ್ಯೂಸ್

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.