ಪಂದ್ಯಶ್ರೇಷ್ಠ ಪ್ರಶಸ್ತಿ ಘೋಷಿಸುವುದನ್ನೇ ಮರೆತ ರವಿಶಾಸ್ತ್ರಿ!


Team Udayavani, Apr 13, 2017, 11:25 PM IST

Ravi-Shastri-600.jpg

ಹೊಸದಿಲ್ಲಿ: ಭಾರತೀಯ ಕ್ರಿಕೆಟ್‌ ಮಟ್ಟಿಗೆ ರವಿಶಾಸ್ತ್ರಿ ಎರಡು ರೀತಿಯಲ್ಲಿ ಚಿರಪರಿಚಿತ. ಒಂದು ಕಾಲದಲ್ಲಿ ಖ್ಯಾತ ಆಲ್‌ರೌಂಡರ್‌ ಆಗಿದ್ದ ಅವರು ನಿವೃತ್ತಿಯ ಅನಂತರ ತಮ್ಮ ಕಂಚಿನ ಕಂಠದಿಂದ ವೀಕ್ಷಕ ವಿವರಣೆಕಾರರಾಗಿ ಹೆಸರು ಮಾಡಿದ್ದಾರೆ. ಭಾರತ 2011ರಲ್ಲಿ ಏಕದಿನ ವಿಶ್ವಕಪ್‌ ಗೆದ್ದಾಗ, 2007ರ ಟಿ20 ವಿಶ್ವಕಪ್‌ನಲ್ಲಿ ಯುವರಾಜ್‌ ಸತತ 6 ಸಿಕ್ಸರ್‌ ಬಾರಿಸಿದಾಗ ರವಿಶಾಸ್ತ್ರಿಯೇ ವೀಕ್ಷಕ ವಿವರಣೆಕಾರರಾಗಿದ್ದರು. ತಮ್ಮ ಮಾತಿನಿಂದಲೇ ಗಮನ ಸೆಳೆದವರು. ಅಂತಹ ರವಿಶಾಸ್ತ್ರಿ ಮಾತಿನಲ್ಲಿ ಎಡವಿ ಎಡವಟ್ಟು ಮಾಡಿಕೊಂಡಿದ್ದಾರೆ.

ಇದು ನಡೆದಿದ್ದು ಬುಧವಾರದ ಮುಂಬೈ ಇಂಡಿಯನ್ಸ್‌-ಹೈದರಾಬಾದ್‌ ಐಪಿಎಲ್‌ ಪಂದ್ಯದ ವೇಳೆ. ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ರವಿಶಾಸ್ತ್ರಿ ಎಲ್ಲವನ್ನೂ ಹೇಳಿ ಪಂದ್ಯಶ್ರೇಷ್ಠ ಪ್ರಶಸ್ತಿ ಘೋಷಿಸುವುದನ್ನೇ ಮರೆತಿದ್ದಾರೆ. ಅಷ್ಟಕ್ಕೇ ನಿಲ್ಲದೇ ಶುಭರಾತ್ರಿ ಹೇಳಿಯೂ ಮುಗಿಸಿದ್ದಾರೆ. ಆ ಕೂಡಲೇ ಟಿವಿ ನೇರಪ್ರಸಾರವೂ ನಿಂತು ಹೋಗಿದೆ. ಕೂಡಲೇ ಟಿವಿ ಸ್ಟುಡಿಯೋದಲ್ಲಿದ್ದ ಕೆವಿನ್‌ ಪೀಟರ್‌ಸನ್‌, ಮುರಳಿ ಕಾರ್ತಿಕ್‌, ನಿರೂಪಕ ಗೌರವ್‌ ಕಪೂರ್‌ ನಕ್ಕಿದ್ದಾರೆ. ಅಷ್ಟರಲ್ಲಿ ಪ್ರೇಕ್ಷಕರೂ ಎದ್ದು ಹೋಗಲು ಸಿದ್ಧವಾಗಿದ್ದಾರೆ. ಆಗ ರವಿಶಾಸ್ತ್ರಿ ಕ್ಷಮೆಯಾಚಿಸಿ ಮತ್ತೆ ಪಂದ್ಯಶ್ರೇಷ್ಠ ಪ್ರಶಸ್ತಿ ಘೋಷಿಸಿದ್ದಾರೆ. ಮೊದಲನೇ ಬಸ್‌ಗೆ ಹೋಗಲು ಸಿದ್ಧವಾಗಿದ್ರಾ ಎಂದು ಕೇಳುವ ಮೂಲಕ ಟ್ವೀಟರ್‌ನಲ್ಲಿ ಕೆವಿನ್‌ ಪೀಟರ್‌ಸನ್‌ ಅವರು ರವಿಶಾಸ್ತ್ರಿ ಕಾಲೆಳೆದಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.