ರವಿ ಶಾಸ್ತ್ರೀ ಕೋಚ್ ಹುದ್ದೆಗೆ ಕಂಟಕ; ಮತ್ತೆ ನಡೆಯಲಿದೆಯೇ ಕೋಚ್ ಆಯ್ಕೆ?
Team Udayavani, Sep 29, 2019, 11:40 AM IST
ಹೊಸದಿಲ್ಲಿ: ಮಹತ್ತರ ಬೆಳವಣಿಗೆಯಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ರವಿ ಶಾಸ್ತ್ರೀ ಅವರ ಹುದ್ದೆಗೆ ಕಂಟಕ ಎದುರಾಗಿದೆ. ಯಾಕೆಂದರೆ ರವಿ ಶಾಸ್ತ್ರೀ ಅವರನ್ನು ಕೋಚ್ ಆಗಿ ಆಯ್ಕೆ ಮಾಡಿದ ತಂಡಕ್ಕೆ ಸ್ವಹಿತಾಸಕ್ತಿ ಸಂಘರ್ಷ ಎದುರಾಗಿದೆ.
ಕ್ರಿಕೆಟ್ ಸಲಹಾ ಸಮಿತಿಯಲ್ಲಿದ್ದ ಕಪಿಲ್ ದೇವ್, ಅಂಶುಮಾನ್ ಗಾಯಕ್ವಾಡ್ ಮತ್ತು ಶಾಂತಾ ರಂಗಸ್ವಾಮಿ ಹಲವರನ್ನು ಸಂದರ್ಶಿಸಿ ನಂತರ ರವಿ ಶಾಸ್ತ್ರೀ ಅವರನ್ನೇ ಕೋಚ್ ಆಗಿ ಪುನರಾಯ್ಕೆ ಮಾಡಿದ್ದರು.
ಬಿಸಿಸಿಐನ ನೈತಿಕ ಅಧಿಕಾರಿ ಡಿ.ಕೆ ಜೈನ್ ಈ ಮೂವರಿಗೆ ನೋಟಿಸ್ ಕಳುಹಿಸಿದ್ದು, ಅಕ್ಟೋಬರ್ 10ರ ರೊಳಗೆ ಉತ್ತರಿಸುವಂತೆ ಹೇಳಿದ್ದಾರೆ.
ಒಬ್ಬ ವ್ಯಕ್ತಿ ಒಂದು ಹುದ್ದೆ ಎಂಬ ಕಾನೂನು ಬಿಸಿಸಿಐನಲ್ಲಿದೆ. ಇದರ ಪ್ರಕಾರ ಒಬ್ಬ ವ್ಯಕ್ತಿ ಆದಾಯತರುವ ಒಂದಕ್ಕಿಂತ ಹೆಚ್ಚು ಹುದ್ದೆಗಳನ್ನು ಹೊಂದುವಂತಿಲ್ಲ.
ಒಂದು ವೇಳೆ ಸ್ವಹಿತಾಸಕ್ತಿ ಸಂಘರ್ಷ ಕಂಡು ಬಂದಲ್ಲಿ ಕೋಚ್ ಆಯ್ಕೆ ಮತ್ತೆ ನಡೆಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ