ಗಂಗೂಲಿಗೆ ಭೇಷ್ ಎಂದ ರವಿಶಾಸ್ತ್ರಿ
Team Udayavani, Nov 27, 2019, 12:48 AM IST
ಕೋಲ್ಕತಾ: ಭಾರತದ ಚಾರಿತ್ರಿಕ ಪಿಂಕ್ ಬಾಲ್ ಡೆ-ನೈಟ್ ಟೆಸ್ಟ್ ಪಂದ್ಯ ಆಯೋಜನೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಮಹತ್ತರ ಪಾತ್ರ ವಹಿಸಿ¨ªಾರೆ ಎಂದು ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಹಾಡಿ ಹೊಗಳಿದ್ದಾರೆ.
ಇತ್ತಂಡಗಳನ್ನು ಆಡಲು ಒಪ್ಪಿಸುವುದರಿಂದ ಹಿಡಿದು ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಪಿಂಕ್ ಟೆಸ್ಟ್ ಪಂದ್ಯ ನಡೆಯುವವರೆಗೂ ಗಂಗೂಲಿ ಎಲ್ಲ ರೀತಿಯಲ್ಲಿ ವ್ಯವಸ್ಥಿತವಾಗಿ ಸಕಲ ವ್ಯವಸ್ಥೆ ಮಾಡಿದ್ದಾರೆ. ಈ ಒಂದು ಐತಿಹಾಸಿಕ ಪಂದ್ಯಕ್ಕಾಗಿ ಹಗಲು ರಾತ್ರಿ ಎನ್ನದೆ ತಮ್ಮ ಮನೆಯ ಕಾರ್ಯಕ್ರಮ ಎನ್ನುವಂತೆ ಗಂಗೂಲಿ ಶ್ರಮಪಟ್ಟಿದ್ದಾರೆ. ಈ ಕೆಲಸಕ್ಕಾಗಿ ರವಿಶಾಸ್ತ್ರಿ ಭಲೇ ! ಭೇಷ್ ಎಂದು ಗಂಗೂಲಿ ಅವರನ್ನು ಹೊಗಳಿದ್ದಾರೆ. ಇದರೊಂದಿಗೆ ಗಂಗೂಲಿ ಮತ್ತು ಶಾಸ್ತ್ರಿ ನಡುವೆ ಎಲ್ಲವೂ ಸರಿ ಇದೆ ಎನ್ನುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?