ರಾವಲ್ಪಿಂಡಿ: ಅಂತಿಮ ದಿನದಾಟದಲ್ಲಿ 3 ಶತಕ


Team Udayavani, Dec 16, 2019, 1:26 AM IST

rawalpindi

ರಾವಲ್ಪಿಂಡಿ: ಮೊದಲ 4 ದಿನ ಮಳೆಯಿಂದ ನೀರಸವಾಗಿದ್ದ ರಾವಲ್ಪಿಂಡಿ ಟೆಸ್ಟ್‌ ಪಂದ್ಯ ಅಂತಿಮ ದಿನವಾದ ರವಿವಾರ 3 ಶತಕಗಳೊಂದಿಗೆ ಕಾವೇರಿಸಿಕೊಂಡಿತು. ನಿರೀಕ್ಷೆಯಂತೆ ಡ್ರಾದಲ್ಲಿ ಅಂತ್ಯ ಕಂಡಿತು.

ಮೊದಲು ಶ್ರೀಲಂಕಾದ ಧನಂಜಯ ಡಿ ಸಿಲ್ವ, ಬಳಿಕ ಆತಿಥೇಯ ತಂಡದ ಅಬಿದ್‌ ಅಲಿ ಮತ್ತು ಬಾಬರ್‌ ಆಜಂ ಶತಕ ಬಾರಿಸಿ ರಂಜಿಸಿದರು. ಲಂಕಾ 6 ವಿಕೆಟಿಗೆ 308 ರನ್‌ ಮಾಡಿ ಡಿಕ್ಲೇರ್‌ ಮಾಡಿದರೆ, ಪಾಕ್‌ 2 ವಿಕೆಟಿಗೆ 252 ರನ್‌ ಪೇರಿಸಿತು.

4 ದಿನಗಳಿಂದ ನಾಟೌಟ್‌ ಆಗಿ ಉಳಿದಿದ್ದ ಧನಂಜಯ ಡಿ ಸಿಲ್ವ ಅಜೇಯ 102 ರನ್‌ ಬಾರಿಸಿದರು (166 ಎಸೆತ, 15 ಬೌಂಡರಿ). ಇವರ ಶತಕ ಪೂರ್ತಿಗೊಂಡ ಬಳಿಕ ಲಂಕಾ ಕಪ್ತಾನ ಕರುಣರತ್ನೆ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿದರು.

ಪದಾರ್ಪಣೆಯಲ್ಲೇ ಶತಕ
ಬ್ಯಾಟಿಂಗ್‌ ಆರಂಭಿಸಿದ ಪಾಕ್‌ ಶಾನ್‌ ಮಸೂದ್‌ ಅವರನ್ನು ಶೂನ್ಯಕ್ಕೆ ಕಳೆದುಕೊಂಡಿತು. ಆದರೆ ಚೊಚ್ಚಲ ಟೆಸ್ಟ್‌ ಆಡುತ್ತಿದ್ದ ಮತ್ತೋರ್ವ ಆರಂಭಕಾರ ಅಬಿದ್‌ ಅಲಿ ಅಜೇಯ 109 ಬಾರಿಸಿ ಮಿಂಚಿದರು (201 ಎಸೆತ, 11 ಬೌಂಡರಿ). ಅಲಿ ಪದಾರ್ಪಣ ಟೆಸ್ಟ್‌ ಹಾಗೂ ಏಕದಿನ ಪಂದ್ಯಗಳೆರಡರಲ್ಲೂ ಶತಕ ಹೊಡೆದ ವಿಶ್ವದ ಮೊದಲ ಕ್ರಿಕೆಟಿಗನೆಂಬ ದಾಖಲೆಗೆ ಪಾತ್ರರಾದರು.

ಆಸ್ಟ್ರೇಲಿಯ ವಿರುದ್ಧ ಇದೇ ವರ್ಷ ದುಬಾೖಯಲ್ಲಿ ಆಡಿದ ತಮ್ಮ ಮೊದಲ ಏಕದಿನ ಪಂದ್ಯದಲ್ಲೂ ಅಬಿದ್‌ ಅಲಿ ಶತಕ ಬಾರಿಸಿದ್ದರು. ಅವರು ಚೊಚ್ಚಲ ಟೆಸ್ಟ್‌ನಲ್ಲೇ ಮೂರಂಕೆಯ ಸ್ಕೋರ್‌ ದಾಖಲಿಸಿದ ಪಾಕಿಸ್ಥಾನದ 11ನೇ ಕ್ರಿಕೆಟಿಗ.
ಬಾಬರ್‌ ಆಜಂ ಗಳಿಕೆ ಅಜೇಯ 102 ರನ್‌ (128 ಎಸೆತ, 14 ಬೌಂಡರಿ). ಅಬಿದ್‌-ಆಜಂ ಮುರಿಯದ 3ನೇ ವಿಕೆಟಿಗೆ 162 ರನ್‌ ಪೇರಿಸಿದರು. ನಾಯಕ ಅಜರ್‌ ಅಲಿ 36 ರನ್‌ ಮಾಡಿ ಔಟಾದರು.

ಅಂತಿಮ ದಿನ ಉಚಿತ ವೀಕ್ಷಣೆಗೆ ಅವಕಾಶ ನೀಡಿದ್ದರಿಂದ 12 ಸಾವಿರ ವೀಕ್ಷಕರು ಸ್ಟೇಡಿಯಂನಲ್ಲಿ ನೆರೆದಿದ್ದರು. 2ನೇ ಹಾಗೂ ಅಂತಿಮ ಟೆಸ್ಟ್‌ ಡಿ. 19ರಿಂದ ಕರಾಚಿಯಲ್ಲಿ ಆರಂಭವಾಗಲಿದೆ.

ಸಂಕ್ಷಿಪ್ತ ಸ್ಕೋರ್‌
ಶ್ರೀಲಂಕಾ-6 ವಿಕೆಟಿಗೆ 308 ಡಿಕ್ಲೇರ್‌. ಪಾಕಿಸ್ಥಾನ-2 ವಿಕೆಟಿಗೆ 252.

ಪಂದ್ಯಶ್ರೇಷ್ಠ: ಅಬಿದ್‌ ಅಲಿ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.