ಮತ್ತೆ ಚೆನ್ನೈಗೆ ಡುಪ್ಲೆಸಿಸ್- ಆರ್ ಸಿಬಿಗೆ ರವೀಂದ್ರ ಜಡೇಜಾ?: ಏನಿದು ಟ್ರೇಡಿಂಗ್ ಆಫರ್?


Team Udayavani, Oct 29, 2022, 3:30 PM IST

RCB has enquired for trade deal with CSK

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ತಯಾರಿ ಪ್ರಕ್ರಿಯೆಗಳು ಆರಂಭವಾಗಿದೆ. ಹತ್ತು ಫ್ರಾಂಚೈಸಿಗಳು ತಾವು ತಂಡದಿಂದ ಕೈಬಿಡಲು ಇಚ್ಚಿಸುವ ಆಟಗಾರರ ಪಟ್ಟಿಯನ್ನು ಸಿದ್ದ ಮಾಡುತ್ತಿವೆ. ಅಲ್ಲದೆ ಈ ನಡುವೆ ಆಟಗಾರರ ಟ್ರೇಡಿಂಗ್ ಗೆ ಸಂಬಂಧಿಸಿದಂತೆ ಫ್ರಾಂಚೈಸಿಗಳ ನಡುವೆ ಚರ್ಚೆಯೂ ಆರಂಭವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಟ್ರೇಡಿಂಗ್ ಒಪ್ಪಂದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸಂಪರ್ಕಿಸಿದೆ ಎಂಬ ಸುದ್ದಿ ಬಂದಿದೆ. ಆರ್ ಸಿಬಿಯು ಯಾವ ಆಟಗಾರನನ್ನು ತಂಡದಿಂದ ಬಿಡಲು ಮತ್ತು ತಂಡಕ್ಕೆ ಕರೆತರಲು ಯೋಚಿಸಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ರವೀಂದ್ರ ಜಡೇಜಾ ಅವರು ಆರ್ ಸಿಬಿಗೆ ಬರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

ಇದನ್ನೂ ಓದಿ:ಅಂದು ಲಕ್ಕಿಡಿಪ್‌ ನಲ್ಲಿ ಸಾವಿರ ಕೋಟಿ ಜಾಕ್ ಪಾಟ್ ಗೆದ್ದಾತನ ಜೀವನ ಇಂದು…

ಕಳೆದ ಸೀಸನ್ ನಲ್ಲಿ ಆರಂಭದಲ್ಲಿ ಜಡೇಜಾ ಅವರನ್ನು ಸಿಎಸ್ ಕೆ ತಂಡದ ನಾಯಕರಾಗಿ ನೇಮಕ ಮಾಡಲಾಗಿತ್ತು. ಆದರೆ ತಂಡ ಸತತ ಸೋಲು ಕಂಡ ಕಾರಣ ಧೋನಿ ಅವರು ಮತ್ತೆ ನಾಯಕತ್ವದ ಜವಾಬ್ದಾರಿ ಹೊತ್ತುಕೊಂಡಿದ್ದರು. ಇದರಿಂದ ಜಡೇಜಾ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಕಳೆದ ಕೆಲವು ತಿಂಗಳಿನಿಂದ ಸಿಎಸ್ ಕೆ ಫ್ರಾಂಚೈಸಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸದರೂ ಜಡೇಜಾ ಸಂಪರ್ಕಕ್ಕೆ ಸಿಗಲಿಲ್ಲ ಎನ್ನಲಾಗಿದೆ.

ಪ್ರಸ್ತುತ ಆರ್ ಸಿಬಿನಾಯಕ ಫಾಫ್ ಡು ಪ್ಲೆಸಿಸ್ ಅವರು ಸಿಎಸ್ ಕೆ ಗೆ ಮರಳುವ ಸಾಧ್ಯತೆಯ ಬಗ್ಗೆ ನೆಟಿಜನ್‌ಗಳು ಆಲೋಚಿಸಿದ್ದಾರೆ. ಆರ್ ಸಿಬಿ ತಂಡವು ಫಾಫ್ ಅವರನ್ನು ಸಿಎಸ್ ಕೆಗೆ ನೀಡಿ ರವೀಂದ್ರ ಜಡೇಜಾರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ಹಲವರು ಅನುಮಾನಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.