IPL 2023: ಆರ್‌ ಸಿಬಿಯಲ್ಲಿ ರಿಟೈನ್‌ – ರಿಲೀಸ್‌ ಆದ ಆಟಗಾರರು ಇವರೇ ನೋಡಿ


Team Udayavani, Nov 15, 2022, 7:40 PM IST

IPL 2023: ಆರ್‌ ಸಿಬಿಯಲ್ಲಿ ರಿಟೈನ್‌ – ರಿಲೀಸ್‌ ಆದ ಆಟಗಾರರು ಇವರೇ ನೋಡಿ

ನವದೆಹಲಿ: 2023 ರ ಐಪಿಎಲ್‌ ಗೆ ತಂಡಗಳು ಆಟಗಾರರನ್ನು ಉಳಿಸಿಕೊಳ್ಳಲು ಹಾಗೂ ತಂಡದಿಂದ ಕೈ ಬಿಡಲು ಇಂದು (ನ.15) ಕೊನೆಯ ದಿನ. ಈಗಾಗಲೇ ಎಲ್ಲಾ ತಂಡಗಳು ತಮ್ಮ ತಂಡದಿಂದ ಯಾರನ್ನು ಬಿಡುವುದು ಯಾರನ್ನು ಉಳಿಸಿಕೊಳ್ಳುವುದೆಂದು ಘೋಷಿಸಿದೆ.

ಆರ್‌ ಸಿಬಿ ತಂಡ ಕೂಡ ರಿಲೀಸ್‌ – ರಿಟೈನ್‌ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿ,2023 ಕ್ಕೆ ಹೊಸ ಆಟಗಾರರನ್ನು ಖರೀದಿಸುವತ್ತ ಗಮನ ಹರಿಸಿದೆ.

ಆಸೀಸ್‌ ವೇಗಿ ಜೇಸನ್‌ ಬೆಹ್ರೆಂಡೋರ್ಫ್ ಟ್ರೇಡಿಂಗ್‌ ಮೂಲಕ ಮುಂಬೈ ಇಂಡಿಯನ್ಸ್‌ ಪಾಲಾಗಿದ್ದಾರೆ. ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಚಾಮ ಮಿಲಿಂದ್ ಲುವ್ನಿತ್ ಸಿಸೋಡಿಯಾ, ಶೆರ್ಫೇನ್ ರುದರ್ಫೋರ್ಡ್ ರನ್ನು ಆರ್‌ಸಿಬಿ ಕೈಬಿಟ್ಟಿದೆ.

ಇನ್ನು ಆರ್‌ ಸಿಬಿ 2023 ರ ಐಪಿಎಲ್‌ ಗೆ ರಿಟೈನ್‌ ಮಾಡಿಕೊಂಡ ಆಟಗಾರರ ಪಟ್ಟಿಯನ್ನು ಗಮನಿಸಿದರೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್ ಹ್ಯಾಝಲ್‌ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್

ಆರ್‌ ಸಿಬಿ ಕಿಸೆಯಲ್ಲೀಗ 8.75 ಕೋ.ರೂ ಉಳಿದಿದೆ. ಇದರಲ್ಲಿ ಇಬ್ಬರು ವಿದೇಶಿ ಆಟಗಾರರ ಜಾಗ ಖಾಲಿಯಿದೆ. ಅಂದರೆ ಇಬ್ಬರು ವಿದೇಶಿ ಆಟಗಾರರನ್ನು ಆರ್‌ ಸಿಬಿ ಖರೀದಿಸಬಹುದು.

 

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.