ಜರ್ಸಿ ನಂ 17, 333ಕ್ಕೆ ವಿದಾಯ ಹೇಳಿದ ಆರ್‌ ಸಿಬಿ


Team Udayavani, Mar 19, 2023, 10:42 AM IST

RCB to retire jersey numbers 17 and 333

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಈ ಹಿಂದೆ ಪ್ರತಿನಿಧಿ ಸಿದ್ದ ಜಗತ್ತಿನ ಶ್ರೇಷ್ಠ ಬ್ಯಾಟರ್‌ಗಳಾದ ಎಬಿವಿಲಿಯರ್ಸ್‌ ಮತ್ತು ಕ್ರಿಸ್‌ ಗೇಲ್‌ ಅವರ ಜರ್ಸಿ ನಂ.ಗಳಿಗೆ ವಿದಾಯ ಹೇಳಲು ಆರ್‌ಸಿಬಿ ಮುಂದಾಗಿದೆ.

ಡಿವಿಲಿಯರ್ಸ್‌ ಅವರು 17ನೇ ಸಂಖ್ಯೆಯ ಜರ್ಸಿ ಮತ್ತು ಕ್ರಿಸ್‌ ಗೇಲ್‌ ಅವರು 333ನೇ ಸಂಖ್ಯೆಯ ಜರ್ಸಿ ಯನ್ನು ತೊಡುತ್ತಿದ್ದರು. ಈ ಇಬ್ಬರು ಆಟಗಾರರಿಗೆ ಗೌರವ ನೀಡುವ ಸಲುವಾಗಿ ಈ ಎರಡೂ ಸಂಖ್ಯೆಗಳಿಗೆ ವಿದಾಯ ಹೇಳಲಾಗುತ್ತದೆ. ಮಾ.26ರಂದು ಐಪಿಎಲ್‌ನ ಸೈಡಿನ ಹಾಲ್‌ ಆಫ್ ಫೇಮ್‌ನಲ್ಲಿ ಅಳವಡಿಸಲಾಗುತ್ತದೆ ಎಂದು ಆರ್‌ಸಿಬಿ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ. ದಕ್ಷಿಣ ಆಫ್ರಿಕಾ ಮೂಲದ, ಮಿ.360 ಬ್ಯಾಟರ್‌ ಎಂದೇ ಖ್ಯಾತಿಗಳಿಸಿರುವ ಡಿವಿಲಿಯರ್ಸ್‌ ಅವರು 2011ರಿಂದ 2021ರ ವರೆಗೆ ಒಟ್ಟು 11 ಆವೃತ್ತಿಗಳಲ್ಲಿ ಆರ್‌ಸಿಬಿ ಪರ ಆಡಿದ್ದರು. 156 ಮ್ಯಾಚ್‌ಗಳಲ್ಲಿ 4,491 ರನ್‌ ಬಾರಿಸಿದ್ದಾರೆ.

ಇದನ್ನೂ ಓದಿ:ಲಂಡನ್ ಹೇಳಿಕೆ ವಿವಾದ: ಜಿ-20 ಸಮಾಲೋಚನಾ ಸಭೆಯಲ್ಲಿ ಸ್ಪಷ್ಟನೆ ನೀಡಿದ ರಾಹುಲ್

ಇನ್ನು ವೆಸ್ಟ್‌ ಇಂಡೀಸ್‌ನ ಅಗ್ರ ಆಟಗಾರ ಕ್ರಿಸ್‌ ಗೇಲ್‌ ಅವರು 2011ರಿಂದ 2017ರ ವರೆಗೆ ಆರ್‌ಸಿಬಿ ಪರ ಆಡಿದ್ದು, 37 ಅರ್ಧಶತಕ ಮತ್ತು 2 ಶತಕ ಬಾರಿಸಿದ್ದಾರೆ. 2013ರಲ್ಲಿ ಒಟ್ಟಾರೆ 16 ಪಂದ್ಯಗಳಲ್ಲಿ 708 ರನ್‌ ಗಳಿಸಿದ್ದು ಅಲ್ಲದೇ, ಪಂದ್ಯವೊಂದರಲ್ಲಿ ಅಜೇಯ 175 ರನ್‌ ಹೊಡೆದಿದ್ದರು.

ಟಾಪ್ ನ್ಯೂಸ್

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

akhilesh

ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

akhilesh

ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.