RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


Team Udayavani, Apr 16, 2024, 9:10 AM IST

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಅಂಗಳದಲ್ಲಿ ರನ್ ರಾಶಿಯೇ ಹರಿದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡವಿನ ಐಪಿಎಲ್ ಪಂದ್ಯದಲ್ಲಿ ಬರೋಬ್ಬರಿ 549 ರನ್ ಗಳು ಪೇರಿಸಲ್ಪಟ್ಟಿತು.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡವು ಮೂರು ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿದರೆ, ಆರ್ ಸಿಬಿ ತಂಡವು ಏಳು ವಿಕೆಟ್ ಕಳೆದುಕೊಂಡು 262 ರನ್ ಗಳಿಸಿತು. ರೋಚಕ ಹೋರಾಟ ನಡೆಸಿದ ಆರ್ ಸಿಬಿ 25 ರನ್ ಅಂತರದ ಸೋಲು ಕಂಡಿತು.

ಈ ಪಂದ್ಯದಲ್ಲಿ ಹಲವು ದಾಖಲೆಗಳು ಮುರಿಯಲ್ಪಟ್ಟವು. ಅವುಗಳ ವಿವರ ಇಲ್ಲಿದೆ.

ಇನ್ನಿಂಗ್ ನ ಅತಿ ಹೆಚ್ಚು ರನ್: ಹೈದರಾಬಾದ್ ತಂಡವು ಐಪಿಎಲ್ ಇನ್ನಿಂಗ್ಸ್ ಒಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಬರೆಯಿತು. (287). ಕೆಲ ದಿನಗಳ ಹಿಂದೆ ಬರೆದಿದ್ದ 277 ರನ್ ಗಳ ತನ್ನದೇ ದಾಖಲೆಯನ್ನು ಮುರಿಯಿತು.

ಪಂದ್ಯದಲ್ಲಿ ಅತಿ ಹೆಚ್ಚು ರನ್: ಈ ಪಂದ್ಯವು ಅತಿ ಹೆಚ್ಚು ರನ್ ಒಟ್ಟುಗೂಡಿದ ಟಿ20 ಪಂದ್ಯ ಎಂಬ ದಾಖಲೆ ಬರೆಯಿತು. ಸೋಮವಾರ ರಾತ್ರಿ ಚಿನ್ನಸ್ವಾಮಿಯಲ್ಲಿ 40 ಓವರ್ ಗಳಲ್ಲಿ 549 ರನ್ ಕಲೆಹಾಕಲಾಯಿತು. ಹೈದರಾಬಾದ್ ಮತ್ತು ಮುಂಬೈ ಪಂದ್ಯದ 523 ರನ್ ದಾಖಲೆ ಮುರಿಯಿತು.

22 ಸಿಕ್ಸರ್ಸ್: ಬೆಂಗಳೂರು ವಿರುದ್ಧ ಹೈದರಾಬಾದ್‌ 22 ಸಿಕ್ಸರ್‌ಗಳನ್ನು ಸಿಡಿಸಿತು. ಇದು ಐಪಿಎಲ್‌ನ ಇನ್ನಿಂಗ್ಸ್‌ ಒಂದರ ಅತ್ಯಧಿಕ ಸಿಕ್ಸ್‌ ದಾಖಲೆಯಾಗಿದೆ. ಇದಕ್ಕೂ ಮುನ್ನ 2013ರಲ್ಲಿ ಪುಣೆ ವಿರುದ್ಧ ಆರ್‌ಸಿಬಿ 21 ಸಿಕ್ಸ್‌ ಬಾರಿಸಿತ್ತು.

68 ರನ್‌: ಹೈದರಾಬಾದ್‌ ಎದುರು ಆರ್‌ಸಿಬಿ ವೇಗಿ ರೀಸ್‌ ಟಾಪ್ಲೆ 68 ರನ್‌ ನೀಡಿದರು. ಇದು ಐಪಿಎಲ್‌ನ 3ನೇ ಅತೀ ದುಬಾರಿ ಬೌಲಿಂಗ್‌ ಎನಿಸಿದೆ. 2018ರಲ್ಲಿ ಬಸಿಲ್‌ ಥಂಪಿ ಆರ್‌ಸಿಬಿ ವಿರುದ್ಧ 70 ರನ್‌ ನೀಡಿದ್ದರು.

81 ಬೌಂಡರಿ: ಹೈದ್ರಾಬಾದ್‌, ಆರ್‌ಸಿಬಿ ಪಂದ್ಯದಲ್ಲಿ 43 ಫೋರ್‌, 38 ಸಿಕ್ಸ್‌ ಸೇರಿ 81 ಬೌಂಡರಿ ದಾಖಲಾಯಿತು. ಇದು ಟಿ20 ಪಂದ್ಯಗಳಲ್ಲೇ ಜಂಟಿ ಗರಿಷ್ಠ ಬೌಂಡರಿಯಾಗಿದೆ.

ಆರ್‌ಸಿಬಿ ದಾಖಲೆ: 2ನೇ ಇನ್ನಿಂಗ್ಸ್‌ನಲ್ಲಿ ಅತ್ಯಂತ ಕಡಿಮೆ ರನ್‌ (49) ದಾಖಲಿಸಿದ ತಂಡ ಮತ್ತು ಗರಿಷ್ಠ ರನ್‌ (262) ದಾಖಲಿಸಿದ ತಂಡ ಎಂಬ ದಾಖಲೆ ಬರೆದಿದೆ.

23 ಎಸೆತದಲಿ 3 ಅರ್ಧಶತಕ:  ಈ ಪಂದ್ಯದಲ್ಲಿ ದಿನೇಶ್‌ ಕಾರ್ತಿಕ್‌, ಫಾಪ್‌ ಡು ಪ್ಲೆಸಿಸ್‌ ಮತ್ತು ಕ್ಲಾಸೆನ್‌ 23 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.

ಹೆಚ್ಚು ಜೊತೆಯಾಟ: ಈ ಪಂದ್ಯದಲ್ಲಿ ಏಳು 50+ ಜೊತೆಯಾಟಗಳು ದಾಖಲಾದವು. ಈ ಹಿಂದೆ ಯಾವುದೇ T20 ಪಂದ್ಯಗಳಲ್ಲಿ ಐದಕ್ಕಿಂತ ಹೆಚ್ಚು 50 ರನ್ ಜೊತೆಯಾಟ ಬರಲಿಲ್ಲ

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

3-hunsur

Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.