ರಾಯಲ್ ಕದನ: ಇಲ್ಲಿದೆ ಬೆಂಗಳೂರು-ರಾಜಸ್ಥಾನ ನಡುವಿನ ಸ್ವಾರಸ್ಯಕರ ಅಂಶಗಳು


Team Udayavani, May 27, 2022, 3:22 PM IST

RR-RCB

ಅಹಮದಾಬಾದ್: 2022ರ ಸಾಲಿನ ಐಪಿಎಲ್ ಕೂಟದ ಕೊನೆಯ ಎರಡು ಪಂದ್ಯಗಳು ಬಾಕಿ ಉಳಿದಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲನುಭವಿಸಿದ ರಾಜಸ್ಥಾನ ರಾಯಲ್ಸ್ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದು ಮುಖಾಮುಖಿಯಾಗಲಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಫೈನಲ್ ಪ್ರವೇಶ ಪಡೆಯಲಿರುವ ಎರಡನೇ ತಂಡ ಯಾವುದೆಂಬ ಬಗ್ಗೆ ತಿಳಿಯಲಿದೆ.

ಒಟ್ಟಾರೆಯಾಗಿ, ಇದುವರೆಗೆ ಎರಡು ತಂಡಗಳು 26 ಬಾರಿ ಮುಖಾಮುಖಿಯಾಗಿದ್ದು, ರಾಜಸ್ಥಾನ ತಂಡ 11 ಮತ್ತು ಆರ್ ಸಿಬಿ 13 ರಲ್ಲಿ ವಿಜಯಶಾಲಿಯಾಗಿದೆ. 2018 ರ ಬಳಿಕ ನಾಲ್ಕು ಪಂದ್ಯಗಳಲ್ಲಿ ರಾಜಸ್ಥಾನ ಗೆದ್ದರೆ, ಆರ್ ಸಿಬಿ ಐದರಲ್ಲಿ ಗೆದ್ದಿದೆ.

ಈ ಬಾರಿಯ ಕೂಟದಲ್ಲಿ ಎರಡು ಬಾರಿ ಉಭಯ ತಂಡಗಳು ಮುಖಾಮುಖಿಯಾಗಿದೆ. ಎ.5ರಂದು ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ ನಾಲ್ಕು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತ್ತು. ಎ.26ರಂದು ಪುಣೆಯಲ್ಲಿ ನಡೆದಿದ್ದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 29 ರನ್ ಅಂತರದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಆರ್ ಸಿಬಿ 115 ರನ್ ಗೆ ಆಲೌಟಾಗಿತ್ತು.

ಈ ಬಾರಿ ಆರ್ ಸಿಬಿ ಅತೀ ಹೆಚ್ಚು ಅಂದರೆ 137 ಸಿಕ್ಸರ್ ಗಳನ್ನು ಬಿಟ್ಟುಕೊಟ್ಟಿದೆ. ಮತ್ತೊಂದೆಡೆ ರಾಜಸ್ಥಾನ ತಂಡ ಅತೀ ಹೆಚ್ಚು ಸಿಕ್ಸರ್ ಬಾರಿಸಿದೆ. (123)

ಇದನ್ನೂ ಓದಿ:ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

2011 ರಲ್ಲಿ ಪ್ಲೇ ಆಫ್‌ಗಳನ್ನು ಪರಿಚಯಿಸಿದಾಗಿನಿಂದ, ಲೀಗ್ ಹಂತದಲ್ಲಿ ಎರಡನೇ ಸ್ಥಾನ ಗಳಿಸಿದ ತಂಡವು ಹಿಂದಿನ 11 ವರ್ಷಗಳಲ್ಲಿ ಪ್ರತಿಯೊಂದು ಬಾರಿಯೂ ಫೈನಲ್‌ ಗೆ ತಲುಪಿದೆ. ಏಳು ಬಾರಿ ಪ್ರಶಸ್ತಿಯನ್ನು ಗೆದ್ದಿದೆ. ಈ ಬಾರಿ ರಾಜಸ್ಥಾನ ಲೀಗ್ ಹಂತದಲ್ಲಿ ಎರಡನೇ ಸ್ಥಾನ ಗಳಿಸಿದೆ.

ಸಂಭಾವ್ಯ ತಂಡ

ಆರ್ ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾ), ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿ.ಕೀ), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವಾನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್.

ರಾಜಸ್ಥಾನ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾ ಮತ್ತು ವಿ.ಕೀ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜುವೇಂದ್ರ ಚಾಹಲ್, ಓಬೇಡ್ ಮೆಕಾಯ್.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.