ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!


Team Udayavani, Oct 18, 2021, 12:15 PM IST

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ಹರ್ಯಾಣ: ಮಾಜಿ ಆಟಗಾರ, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಅವರನ್ನು ನಿಂದನಾತ್ಮಕ ಹೇಳಿಕೆ ಕಾರಣಕ್ಕೆ ಹರ್ಯಾಣ ಪೊಲೀಸರು ಬಂಧಿಸಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ ಯುವಿ ಬಂಧನಕ್ಕೆ ಕಾರಣವಾಗಿದ್ದು ಯುಜುವೇಂದ್ರ ಚಾಹಲ್ ಅವರ ಟಿಕ್ ಟಾಕ್ ವಿಡಿಯೋಗಳು!

2020ರ ಜೂನ್ ನಲ್ಲಿ ಕೋವಿಡ್ ಲಾಕ್ ಡೌನ್ ಕಾರಣದಿಂದಾಗಿ ಯುವರಾಜ್ ಸಿಂಗ್ ಅವರು ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ನಲ್ಲಿ ಲೈವ್ ಸಂಭಾಷಣೆ ನಡೆಸಿದ್ದರು. ಈ ವೇಳೆ ಟೀಂ ಇಂಡಿಯಾ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಬಗ್ಗೆ ಮಾತು ಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಮಿಂಚುವ ಯುಜಿ ಚಾಹಲ್ ರ ಟಿಕ್ ಟಾಕ್ ವಿಡಿಯೋಗಳಿಗೆ ಯುವಿ ಮತ್ತು ರೋಹಿತ್ ತಮಾಷೆ ಮಾಡಿದ್ದರು.

ಆದರೆ ಮಾತಿನ ಭರದಲ್ಲಿ ಯುವರಾಜ್ ಸಿಂಗ್ ಚಾಹಲ್ ಗೆ ಜಾತಿನಿಂದನೆ ಶಬ್ಧವನ್ನು ಬಳಸಿದ್ದರು. ಈ ಲೈವ್ ಕಾರ್ಯಕ್ರಮ ಮುಗಿದ ಬಳಿಕ ದಲಿತ ಹಕ್ಕು ಕಾರ್ಯಕರ್ತರು ಯುವರಾಜ್ ಸಿಂಗ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಇದು ವಿವಾದ ರೂಪ ಪಡೆದ ಬಳಿಕ ಯುವರಾಜ್ ಸಿಂಗ್ ಬಹಿರಂಗವಾಗಿ ಕ್ಷಮೆ ಕೇಳಿದ್ದರು. “ಇದು ನಾನು ಜಾತಿ, ಬಣ್ಣ, ಪಂಥ ಅಥವಾ ಲಿಂಗದ ಆಧಾರದ ಮೇಲೆ ಯಾವುದೇ ರೀತಿಯ ಅಸಮಾನತೆಯನ್ನು ನಂಬಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ನಾನು ಜನರ ಕಲ್ಯಾಣಕ್ಕಾಗಿ ನನ್ನ ಜೀವನವನ್ನು ನೀಡಿದ್ದೇನೆ ಮತ್ತು ಖರ್ಚು ಮಾಡುತ್ತಿದ್ದೇನೆ. ನಾನು ಜೀವನದ ಘನತೆಯನ್ನು ನಂಬುತ್ತೇನೆ ಮತ್ತು ಪ್ರತಿಯೊಬ್ಬ ವ್ಯಕ್ತಿಯನ್ನು ಗೌರವಿಸುತ್ತೇನೆ” ಎಂದು ಯುವಿ ಹೇಳಿದ್ದರು.

ಇದನ್ನೂ ಓದಿ:ನಟ ಯಶ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ ರಶ್ಮಿಕಾ ಮಂದಣ್ಣ

ಆದರೆ ಶನಿವಾರ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಗಿದೆ. “ನ್ಯಾಯಾಲಯದ ಆದೇಶದಂತೆ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಯಿತು ಮತ್ತು ನಂತರ ಶನಿವಾರ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಹರಿಯಾಣದ ಹನ್ಸಿಯ ಹಿರಿಯ ಪೊಲೀಸ್ ಅಧಿಕಾರಿ ನಿತಿಕಾ ಗಹ್ಲೌತ್ ತಿಳಿಸಿದರು.

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.