ಸೊನ್ನೆ ಬಿಟ್ಟು ಹೋಗಿ 1 ಕೋಟಿ ರೂ.10 ಲಕ್ಷ ರೂ. ಆಯ್ತು!


Team Udayavani, Sep 14, 2017, 7:35 AM IST

Leander-Paes.jpg

ಮುಂಬೈ: ಒಂದೇ ಒಂದು ಸೊನ್ನೆ ವ್ಯತ್ಯಾಸವಾದರೆ ಎಂತಹ ಪರಿಣಾಮವಾಗಬಹುದು ಎನ್ನುವುದಕ್ಕೆ ಈ ಘಟನೆಯನ್ನು 
ಉದಾಹರಣೆಯಾಗಿ ನೀಡಬಹುದು. ವಿಚ್ಛೇದನದ ಅಂಚಿನಲ್ಲಿರುವ ಭಾರತದ ಟೆನಿಸ್‌ ದಿಗ್ಗಜ ಲಿಯಾಂಡರ್‌ ಪೇಸ್‌ ಮತ್ತು ಪತ್ನಿ ರಿಯಾ ಪಿಳ್ಳೆ„ ನಡುವೆ ಇಂತಹ ವಿಚಿತ್ರ ಪ್ರಕರಣ ನಡೆದಿದೆ.

ಪೇಸ್‌ರಿಂದ ತಮಗೆ ಅನ್ಯಾಯವಾಗಿದೆ, ಆದ್ದರಿಂದ 1 ಕೋಟಿ ರೂ. ಪರಿಹಾರ ನೀಡಬೇಕೆಂದು ಅವರು ಅರ್ಜಿ ಸಲ್ಲಿಸಿದ್ದರಂತೆ. ಆದರೆ ವಕೀಲರು ಬರೆಯುವಾಗ ಒಂದು ಸೊನ್ನೆಯನ್ನು ಕೈಬಿಟ್ಟಿದ್ದರಿಂದ ಅದು 10 ಲಕ್ಷ ರೂ. ಆಗಿಬಿಟ್ಟಿದೆ, ದಯವಿಟ್ಟು ಅದನ್ನು ಒಂದು ಕೋಟಿ ರೂ. ಎಂದು ಪರಿಗಣಿಸಿ ಎಂದು ರಿಯಾ ವಕೀಲರು ಮನವಿ ಮಾಡಿದ್ದಾರೆ!

ಸದ್ಯ ಇಬ್ಬರ ವಿಚ್ಛೇದನ ಪ್ರಕರಣ ಮುಂಬೈನ ಬಾಂದ್ರಾದಲ್ಲಿರುವ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿದೆ. 3 ವರ್ಷದಿಂದ ಪ್ರಕರಣ ಎಳೆದಾಡುತ್ತಲೇ ಇದೆ. ಇದೀಗ ಸರ್ವೋಚ್ಚ ನ್ಯಾಯಾಲಯ ಎಲ್ಲ ವಿಚ್ಛೇದನ ಪ್ರಕರಣಗಳನ್ನು 6 ತಿಂಗಳಲ್ಲಿ ಮುಗಿಸಿಬಿಡಬೇಕು ಎಂದು ತೀರ್ಪು ನೀಡಿರುವುದರಿಂದ ಪೇಸ್‌ ಪ್ರಕರಣವೂ ಇತ್ಯರ್ಥ ಮಾಡಲೇಬೇಕಾದ ಹಂತದಲ್ಲಿದೆ.

ರಿಯಾ ಪಿಳ್ಳೆ„ ಅರ್ಜಿಯಲ್ಲಿ ಭಾರೀ ಪ್ರಮಾಣದ ಪರಿಹಾರವನ್ನು ಕೋರಿದ್ದಾರೆ. ಪೇಸ್‌ ಮನೆಯ ಜವಾಬ್ದಾರಿಯನ್ನೇ ನೋಡಿಕೊಳ್ಳುತ್ತಿರಲಿಲ್ಲ. ತಂದೆಯಾಗಿ ಮನೆ ಮತ್ತು ಮಗಳ ಅವಶ್ಯಕತೆಗಳ ಬಗ್ಗೆ ಗಮನಹರಿಸುತ್ತಿರಲಿಲ್ಲ. ಅವೆಲ್ಲ ಖರ್ಚನ್ನು ನಾನೇ ನೋಡಿಕೊಳ್ಳಬೇಕಾಗಿ ಬಂತು. ಆದರೆ ತಾನು 2014ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಕೆಲವೇ ತಿಂಗಳ ಮುನ್ನ ಇದ್ದಕ್ಕಿದ್ದಂತೆ ಮಗಳ ಶಿಕ್ಷಣಕ್ಕೆ ಹಣ ನೀಡಲಾರಂಭಿಸಿದರು ಎಂದು ಆರೋಪಿಸಿದ್ದಾರೆ.
 

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.