ಎಂ.ಎಸ್ ಧೋನಿಯ 17 ವರ್ಷ ಹಿಂದಿನ ದಾಖಲೆ ಮುರಿದ ರಿಷಭ್ ಪಂತ್


Team Udayavani, Jul 2, 2022, 3:05 PM IST

ಎಂ.ಎಸ್ ಧೋನಿಯ 17 ವರ್ಷ ಹಿಂದಿನ ದಾಖಲೆ ಮುರಿದ ರಿಷಭ್ ಪಂತ್

ಬರ್ಮಿಂಗ್ ಹ್ಯಾಂ: ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭರ್ಜರಿ ಶತಕ ಬಾರಿಸಿದ ರಿಷಭ್ ಪಂತ್ ಅವರು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 17 ವರ್ಷ ಹಿಂದಿನ ದಾಖಲೆಯೊಂದನ್ನು ಮುರಿದಿದ್ದಾರೆ.

98 ರನ್ ಗೆ ಐದು ವಿಕೆಟ್ ಕಳೆದುಕೊಂಡಿದ್ದ ವೇಳೆ ರವೀಂದ್ರ ಜಡೇಜಾ ಜತೆ ಇನ್ನಿಂಗ್ಸ್ ಕಟ್ಟಿದ ಪಂತ್ ಆರನೇ ವಿಕೆಟ್ ಗೆ 222 ರನ್ ಒಟ್ಟುಗೂಡಿಸಿದರು. 111 ಎಸೆತ ಎದುರಿಸಿದ ಪಂತ್ 146 ರನ್ ಬಾರಿಸಿದರು.

ರಿಷಭ್ ಪಂತ್ ಕೇವಲ 89 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತೀಯ ವಿಕೆಟ್‌ ಕೀಪರ್‌ ಓರ್ವ ಬಾರಿಸಿದ ಅತಿ ವೇಗದ ಶತಕ. 2005ರಲ್ಲಿ ಫೈಸಲಾಬಾದ್‌ ನಲ್ಲಿ ಪಾಕಿಸ್ತಾನದ ವಿರುದ್ಧ 93 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಎಂಎಸ್ ಧೋನಿ ದಾಖಲೆಯನ್ನು ಹೊಂದಿದ್ದರು. ಪಂತ್ ಈ ದಾಖಲೆಯನ್ನು ಮುರಿದರು.

ಅಲ್ಲದೆ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆಯನ್ನೂ ಪಂತ್ ಬರೆದರು. ಈ ಹಿಂದೆ ಇದು ಕೆವಿನ್ ಪೀಟರ್ಸನ್ ಅವರ ಹೆಸರಲ್ಲಿತ್ತು.

ಇದನ್ನೂ ಓದಿ:ಹಾಡಲ್ಲಿ ‘ಕಾಶಿ’ ದರ್ಶನ; ಝೈದ್‌ ಖಾನ್‌ ನಟನೆಯ ‘ಬನಾರಸ್‌’ ಚಿತ್ರದ ಸಾಂಗ್ ರಿಲೀಸ್

ಪಂತ್ ಒಟ್ಟಾರೆ ಐದನೇ ಟೆಸ್ಟ್ ಶತಕ ಬಾರಿಸಿದರು. ಅದರಲ್ಲೂ ಅವರ ಎಲ್ಲಾ ಶತಕಗಳು ಸರಣಿಯ ಅಂತಿಮ ಪಂದ್ಯದಲ್ಲಿಯೇ ಬಂದಿರುವುದು ವಿಶೇಷ. ಐದು ಶತಕಗಳಲ್ಲಿ ಮೂರು ಶತಕ ಇಂಗ್ಲೆಂಡ್ ವಿರುದ್ಧವೇ ಬಾರಿಸಿದ್ದಾರೆ.

ಇದೇ ವೇಳೆ ಟೆಸ್ಟ್‌ನಲ್ಲಿ 2,000 ರನ್ ಗಳಿಸಿದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ರಿಷಬ್ ಪಂತ್ ಪಾತ್ರರಾದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.