ಎಲ್ಲರೂ ಧೋನಿಯಂತಾಗಲು ಸಾಧ್ಯವಿಲ್ಲ. ಆತ ಶ್ರೇಷ್ಠ ಆಟಗಾರ: ಕಪಿಲ್ ದೇವ್
Team Udayavani, Apr 4, 2019, 11:59 AM IST
ಮುಂಬೈ: ಮಹೇಂದ್ರ ಸಿಂಗ್ ಧೋನಿ ಓರ್ವ ಶ್ರೇಷ್ಠ ಆಟಗಾರ. ಆತನ ಜೊತೆಗೆ ಯಾರನ್ನೂ ಹೋಲಿಕೆ ಮಾಡುವುದು ಸರಿಯಲ್ಲ. ಧೋನಿಯ ಶ್ರೇಷ್ಠತೆಯನ್ನೇರುವುದು ಯಾರಿಗೂ ಸಾದ್ಯವಿಲ್ಲ ಎಂದು ಭಾರತದ ಮೊದಲ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅಭಿಪ್ರಾಯ ಪಟ್ಟಿದ್ದಾರೆ.
ಯುವ ವಿಕೆಟ್ ಕೀಪರ್ ರಿಷಭ್ ಪಂತ್ ರನ್ನು ಧೋನಿಯ ಜೊತೆ ಹೋಲಿಸುತ್ತಿರುವ ಬೆಳವಣಿಗೆಯ ಹಿನ್ನಲೆಯಲ್ಲಿ ಕಪಿಲ್ ದೇವ್ ಈ ಅಭಿಪ್ರಾಯ ವ್ಯಕ್ತ ಪಡಿಸಿದರು.
ರಿಷಭ್ ಪಂತ್ ನಿಜವಾಗಿಯೂ ಪ್ರತಿಭಾನ್ವಿತ ಆಟಗಾರ. ಆತನನ್ನು ಮಹೇಂದ್ರ ಸಿಂಗ್ ಧೋನಿಯ ಜೊತೆಗೆ ತುಲನೆ ಮಾಡುವುದು ಸರಿಯಲ್ಲ. ಹೀಗೆ ಹೋಲಿಕೆ ಮಾಡುವುದರಿಂದ ಪಂತ್ ಮೇಲೆ ಒತ್ತಡ ಬೀಳುತ್ತದೆ. ಪಂತ್ ಕೂಡಾ ಒಂದು ದಿನ ದೊಡ್ಡ ಮಟ್ಟದ ಆಟಗಾರನಾಗಿ ರೂಪುಗೊಳ್ಳುತ್ತಾನೆ. ಅವನ ಸಮಯ ಖಂಡಿತ ಬರುತ್ತದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ