![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಐಸಿಸಿ ಟೆಸ್ಟ್ ತಂಡದಲ್ಲಿ ರಿಷಭ್ ಪಂತ್
Team Udayavani, Jan 24, 2023, 11:18 PM IST
![ಐಸಿಸಿ ಟೆಸ್ಟ್ ತಂಡದಲ್ಲಿ ರಿಷಭ್ ಪಂತ್](https://www.udayavani.com/wp-content/uploads/2023/01/Rishabh-Pant-test-620x349.jpg)
ದುಬಾೖ: 2022ರ ಐಸಿಸಿ ಟೆಸ್ಟ್ ಹಾಗೂ ಏಕದಿನ ತಂಡಗಳು ಪ್ರಕಟಗೊಂಡಿವೆ. ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯನೆಂದರೆ ರಿಷಭ್ ಪಂತ್. ಏಕದಿನ ತಂಡದಲ್ಲಿ ಭಾರತದ ಇಬ್ಬರಿದ್ದಾರೆ. ಇವರೆಂದರೆ ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್.
ಭೀಕರ ಕಾರು ಅಪಘಾತಕ್ಕೆ ಸಿಲುಕಿ ಚೇತರಿಸಿಕೊಳ್ಳುತ್ತಿರುವ ರಿಷಭ್ ಪಂತ್ ಕಳೆದ ವರ್ಷದ 12 ಟೆಸ್ಟ್ ಇನ್ನಿಂಗ್ಸ್ಗಳಲ್ಲಿ 61.81ರ ಸರಾಸರಿಯೊಂದಿಗೆ 680 ರನ್ ಗಳಿಸಿದ್ದರು. 2 ಶತಕ ಹಾಗೂ 4 ಅರ್ಧ ಶತಕ ಇದರಲ್ಲಿ ಸೇರಿದೆ.
ಏಕದಿನದಲ್ಲಿ ಮಿಂಚಿದ ಶ್ರೇಯಸ್ ಅಯ್ಯರ್ 17 ಪಂದ್ಯಗಳಿಂದ 724 ರನ್ ಪೇರಿಸಿದ್ದಾರೆ. ಒಂದು ಶತಕದ ಜತೆಗೆ 6 ಅರ್ಧ ಶತಕಗಳು ಇದರಲ್ಲಿ ಒಳಗೊಂಡಿವೆ. ಮೊಹಮ್ಮದ್ ಸಿರಾಜ್ 15 ಏಕದಿನಗಳಿಂದ ಸರ್ವಾಧಿಕ 24 ವಿಕೆಟ್ ಕೆಡವಿದ ಸಾಧನೆಗೈದಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.