ರಿಷಭ್‌ ಪಂತ್‌ ಗೈರು ಭಾರತವನ್ನು ಕಾಡಲಿದೆ: ಇಯಾನ್‌ ಚಾಪೆಲ್‌


Team Udayavani, Jan 29, 2023, 10:01 PM IST

ರಿಷಭ್‌ ಪಂತ್‌ ಗೈರು ಭಾರತವನ್ನು ಕಾಡಲಿದೆ: ಇಯಾನ್‌ ಚಾಪೆಲ್‌

ನವದೆಹಲಿ: ಮುಂಬರುವ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಗೈರು ಭಾರತವನ್ನು ಖಂಡಿತವಾಗಿಯೂ ಕಾಡಲಿದೆ ಎಂಬುದಾಗಿ ಕಾಂಗರೂ ನಾಡಿನ ಮಾಜಿ ಆಟಗಾರ ಇಯಾನ್‌ ಚಾಪೆಲ್‌ ಹೇಳಿದ್ದಾರೆ.

ರಿಷಭ್‌ ಪಂತ್‌ ಕೇವಲ ಕೀಪರ್‌ ಮಾತ್ರವಲ್ಲ, ಮಧ್ಯಮ-ಕೆಳ ಕ್ರಮಾಂಕದ ಹಾರ್ಡ್‌ ಹಿಟ್ಟಿಂಗ್‌ ಬ್ಯಾಟರ್‌ ಕೂಡ ಆಗಿದ್ದಾರೆ. ಟೆಸ್ಟ್‌ನಲ್ಲೂ ಬಿರುಸಿನ ಗತಿಯಲ್ಲಿ ರನ್‌ ಪೇರಿಸಬಲ್ಲ ಸಾಮರ್ಥ್ಯ ಅವರಲ್ಲಿದೆ. ಈ ಸ್ಥಾನಕ್ಕೆ ಯಾರೇ ಬಂದರೂ ಅವರಿಗೆ ಪಂತ್‌ ಅವರಂತೆ ಎದುರಾಳಿ ಬೌಲರ್‌ಗಳ ಮೇಲೆ ಪ್ರಭುತ್ವ ಸಾಧಿಸಲು ಸಾಧ್ಯವಿಲ್ಲ ಎಂಬುದಾಗಿ ಚಾಪೆಲ್‌ ಅಭಿಪ್ರಾಯಪಟ್ಟರು.

ಸ್ಪಿನ್ನರ್‌ ನಥನ್‌ ಲಿಯಾನ್‌ ಭಾರತದ ಟ್ರ್ಯಾಕ್‌ಗಳಲ್ಲಿ ಮಿಂಚುವ ಎಲ್ಲ ಸಾಧ್ಯತೆ ಇದೆ. ಆಸ್ಟ್ರೇಲಿಯದ ವೇಗದ ಪಡೆಯೂ ಘಾತಕವಾಗಿದೆ. ಪ್ಯಾಟ್‌ ಕಮಿನ್ಸ್‌, ಜೋಶ್‌ ಹೇಝಲ್‌ವುಡ್‌, ಮಿಚೆಲ್‌ ಸ್ಟಾರ್ಕ್‌ ಅಗ್ರ ಕ್ರಮಾಂಕದ ಮೇಲೆರಗುವ ಎಲ್ಲ ಸಾಧ್ಯತೆ ಇದೆ. ಆಲ್‌ರೌಂಡರ್‌ ಕ್ಯಾಮರಾನ್‌ ಗ್ರೀನ್‌ ಶೀಘ್ರವೇ ಲಯ ಕಂಡುಕೊಳ್ಳುವ ವಿಶ್ವಾಸವಿದೆ.

2004ರ 4 ಪಂದ್ಯಗಳ ಸರಣಿಯಲ್ಲಿ ಗ್ಲೆನ್‌ ಮೆಕ್‌ಗ್ರಾತ್‌, ಜೇಸನ್‌ ಗಿಲೆಸ್ಪಿ ಜೋಡಿ 34 ವಿಕೆಟ್‌ ಕೆಡವಿತ್ತು. ಇದೇ ಸರಣಿಯಲ್ಲಿ ಶೇನ್‌ ವಾರ್ನ್ 14 ವಿಕೆಟ್‌ ಉರುಳಿಸಿದ್ದರು’ ಎಂಬುದಾಗಿ ಚಾಪೆಲ್‌ ಹೇಳಿದರು.

ಟಾಪ್ ನ್ಯೂಸ್

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

mousin khan

ಮೊಹ್ಸಿನ್‌ ಖಾನ್‌ ಐಪಿಎಲ್‌ಗೆ ಅನುಮಾನ

arrest 3

10 ಲಕ್ಷ ರೂ. ಕಳ್ಳತನಗೈದ ಆರೋಪಿಯ ಸೆರೆ

arrest

ವಾರಂಟ್‌ ಆರೋಪಿ 1 ವರ್ಷ ಬಳಿಕ ಸೆರೆ

rudranksh

ಶೂಟಿಂಗ್‌ ವಿಶ್ವಕಪ್‌: ಕಂಚು ಗೆದ್ದ ರುದ್ರಾಂಕ್ಷ್‌

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಬೆಳೆ ವಿಮೆ ಪರಿಹಾರಕ್ಕಾಗಿ ಡಿಜಿಕ್ಲೈಮ್‌ ;  ಸಚಿವ ತೋಮರ್‌ ಸಿಂಗ್‌ ಅವರಿಂದ ಅನಾವರಣ

ಬೆಳೆ ವಿಮೆ ಪರಿಹಾರಕ್ಕಾಗಿ ಡಿಜಿಕ್ಲೈಮ್‌ ; ಸಚಿವ ತೋಮರ್‌ ಸಿಂಗ್‌ ಅವರಿಂದ ಅನಾವರಣ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mousin khan

ಮೊಹ್ಸಿನ್‌ ಖಾನ್‌ ಐಪಿಎಲ್‌ಗೆ ಅನುಮಾನ

T20 World Cup-winning England team met British Prime Minister Rishi Sunak

ಟಿ20 ವಿಶ್ವಕಪ್ ವಿಜೇತ ತಂಡದೊಂದಿಗೆ ಕ್ರಿಕೆಟ್ ಆಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್; ವಿಡಿಯೋ

Lionel Messi Scores 800 Career Goals

ವೃತ್ತಿಜೀವನದ 800ನೇ ಗೋಲು ಗಳಿಸಿದ ಲಿಯೋನೆಲ್ ಮೆಸ್ಸಿ; ವಿಡಿಯೋ ನೋಡಿ

Asia Cup 2023:

ಪಾಕಿಸ್ಥಾನದಲ್ಲೇ ನಡೆಯಲಿದೆ ಏಷ್ಯಾಕಪ್ ಕೂಟ; ಭಾರತಕ್ಕೆ ವಿಶೇಷ ವ್ಯವಸ್ಥೆ?

MUMBAI WPL

ಮಹಿಳಾ ಪ್ರೀಮಿಯರ್‌ ಲೀಗ್‌: ಇಂದು ಪ್ಲೇಆಫ್- ಮುಂಬೈಗೆ ಯುಪಿ ಎದುರಾಳಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

mousin khan

ಮೊಹ್ಸಿನ್‌ ಖಾನ್‌ ಐಪಿಎಲ್‌ಗೆ ಅನುಮಾನ

arrest 3

10 ಲಕ್ಷ ರೂ. ಕಳ್ಳತನಗೈದ ಆರೋಪಿಯ ಸೆರೆ

arrest

ವಾರಂಟ್‌ ಆರೋಪಿ 1 ವರ್ಷ ಬಳಿಕ ಸೆರೆ

rudranksh

ಶೂಟಿಂಗ್‌ ವಿಶ್ವಕಪ್‌: ಕಂಚು ಗೆದ್ದ ರುದ್ರಾಂಕ್ಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.