ರಸ್ತೆ ಅಪಘಾತ: ಖ್ಯಾತ ಈಜುಪಟು ಬಾಲಕೃಷ್ಣ ಸಾವು


Team Udayavani, May 17, 2019, 6:00 AM IST

RoAD-a

ಚೆನ್ನೈ: ಭಾರತದ ಖ್ಯಾತ ಈಜುಪಟು, ತಮಿಳುನಾಡಿನ ಎಂ.ಬಿ.ಬಾಲಕೃಷ್ಣ ಅವರು ರಸ್ತೆ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾರೆ. 29 ವರ್ಷದ ನುರಿತ ಬ್ಯಾಕ್‌ಸ್ಟ್ರೋಕ್‌ ಈಜುಪಟುವಾಗಿದ್ದ ಬಾಲಕೃಷ್ಣ, ದ್ವಿಚಕ್ರ ವಾಹನದಲ್ಲಿ ತಮ್ಮ ನಿವಾಸಕ್ಕೆ ತೆರಳುವ ವೇಳೆ ನಿಯಂತ್ರಣ ತಪ್ಪಿ ನೇರವಾಗಿ ಲಾರಿ ಚಕ್ರಕ್ಕೆ ಸಿಲುಕಿ ಮೃತರಾದರೆಂದು ಪೊಲೀಸರು ತಿಳಿಸಿದ್ದಾರೆ.

ಢಾಕಾ ಏಷ್ಯಾ ಕ್ರೀಡಾಕೂಟದಲ್ಲಿ 100 ಮೀ. ಮತ್ತು 200 ಮೀ. ಸ್ಪರ್ಧೆಯಲ್ಲಿ ಬಂಗಾರ ಪದಕ ಗೆದ್ದ ಬಾಲಕೃಷ್ಣ, 50 ಮೀ.ನಲ್ಲಿ ರಾಷ್ಟ್ರೀಯ ದಾಖಲೆಯನ್ನೂ ಸ್ಥಾಪಿಸಿದ್ದರು. ಅಮೆರಿಕದಲ್ಲಿ ಎಂ.ಎಸ್‌. ಪೂರ್ಣಗೊಳಿಸಿ ಅಲ್ಲಿಯೇ ಕೆಲಸ ಮಾಡುತ್ತಿದ್ದ ಬಾಲಕೃಷ್ಣ, ರಜಾ ಸಮಯ ಕಳೆಯಲು ಚೆನ್ನೈಗೆ ಬಂದಿದ್ದರು. ಬಾಲಕೃಷ್ಣರ ದುರಂತ ಸಾವಿನ ಸುದ್ದಿ ತಿಳಿದು ಬಹಳ ಆಘಾತವಾಗಿದೆ ಎಂದು ಕೋಚ್ ಟಿ. ಚಂದ್ರಶೇಖರನ್‌ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

1-paris-11

Paris Olympics; ಸೀನ್ ನದಿಯ ಉದ್ದಕ್ಕೂ ನಡೆದ ಅತ್ಯಾಕರ್ಷಕ ಉದ್ಘಾಟನಾ ಸಮಾರಂಭ

Suryakumar Yadav

Leadership ನಾನು ಸಂಭ್ರಮಿಸುತ್ತೇನೆ, ಕೆಲವು ನಾಯಕರಿಂದ ಹಲವು ಕಲಿತಿದ್ದೇನೆ: ಸೂರ್ಯ ಕುಮಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.