ಉತ್ತಪ್ಪ ಗೈರು ಕಾಡಿತು: ವೋಕ್ಸ್
Team Udayavani, May 5, 2017, 12:28 PM IST
ಕೋಲ್ಕತಾ: ಅಗ್ರ ಕ್ರಮಾಂಕದ ಇನ್-ಫಾರ್ಮ್ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪ ಅನುಪಸ್ಥಿತಿಯಿಂದಾಗಿ ತಂಡಕ್ಕೆ
ಹಿನ್ನಡೆಯಾಯಿತು ಎಂಬುದಾಗಿ ಕೋಲ್ಕತಾ ನೈಟ್ ರೈಡರ್ನ ಪೇಸ್ ಬೌಲರ್ ಕ್ರಿಸ್ ವೋಕ್ಸ್ ಅಭಿಪ್ರಾಯಪಟ್ಟಿದ್ದಾರೆ.
“ರಾಬಿನ್ ಉತ್ತಪ್ಪ ಅವರ ಗೈರು ನಮ್ಮ ಪಾಲಿಗೆ ದೊಡ್ಡ ನಿರ್ವಾತ ತುಂಬಿತು. ಈ ಕೂಟದಲ್ಲಿ ಅವರು ಗರಿಷ್ಠ ರನ್
ಮಾಡುವುದರೊಂದಿಗೆ ತಂಡದ ಸಾಕಷ್ಟು ಗೆಲುವುಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮುಂದಿನ ಪಂದ್ಯಕ್ಕೆ ಅವರು ಮರಳುವ ವಿಶ್ವಾಸವಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…