ಲೆಜೆಂಡ್ ರೋಜರ್ ಫೆಡರರ್‌ ಗೆ ವಿಂಬಲ್ಡನ್ ನಲ್ಲಿ ಸೋಲಿನ ಆಘಾತ


Team Udayavani, Jul 8, 2021, 7:30 AM IST

roger federer wimbledon

ಲಂಡನ್‌: ದಂತಕಥೆ ರೋಜರ್‌ ಫೆಡರರ್‌ಗೆ 21ನೇ ಗ್ರ್ಯಾನ್‌ ಸ್ಲ್ಯಾಮ್ ಗೆಲ್ಲುವ ಅವಕಾಶ ತಪ್ಪಿದೆ. ಅವರು ಕ್ವಾರ್ಟರ್‌ ಫೈನಲ್‌ನಲ್ಲಿ ಹ್ಯುಬರ್ಟ್‌ ಹರ್ಕಾಜ್‌ ವಿರುದ್ಧ 3-6, 6-7, 0-6ರಿಂದ ಸೋತು ಹೋಗಿದ್ದಾರೆ.

ಮಹಿಳಾ ಸಿಂಗಲ್ಸ್‌ ನಲ್ಲಿ ವಿಶ್ವ ನಂ.1 ಆಟಗಾರ್ತಿ ಆ್ಯಶ್ಲೆ ಬಾರ್ಟಿ ಗೆದ್ದು ವಿಂಬಲ್ಡನ್‌ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಅವರು ಟೊಮ್ಲಾನೊವಿಕ್‌ ವಿರುದ್ಧ 6-1, 6-3 ಅಂತರದಿಂದ ಗೆದ್ದರು. ಆ್ಯಶ್ಲೆ ಬಾರ್ಟಿ 2011ರಲ್ಲಿ ವಿಂಬಲ್ಡನ್‌ ಬಾಲಕಿಯರ ಚಾಂಪಿಯನ್‌ ಆಗಿದ್ದರು. ಇನ್ನೊಂದು ಸೆಮಿಫೈನಲ್‌ನಲ್ಲಿ ಬೆಲರೂಸ್‌ನ ಅರಿನಾ ಸಬಲೆಂಕಾ ಮತ್ತು ಚೆಕ್‌ ಗಣರಾಜ್ಯದ ಕ್ಯಾರೋಲಿನಾ ಪ್ಲಿಸ್ಕೋವಾ ಮುಖಾಮುಖೀ ಆಗಲಿದ್ದಾರೆ.

ಜೊಕೊ ಉಪಾಂತ್ಯಕ್ಕೆ: ವಿಶ್ವ ನಂ.1 ಆಟಗಾರ ಸರ್ಬಿಯದ ನೊವಾಕ್‌ ಜೊಕೊವಿಚ್‌ ಪುರುಷರ ಸಿಂಗಲ್ಸ್‌ ನಲ್ಲಿ ನೇರ ಸೆಟ್‌ಗಳ ಜಯ ಸಾಧಿಸಿ ಸೆಮಿ ಫೈನಲ್‌ಗೇರಿದ್ದಾರೆ. ಅವರು ಮಾರ್ಟನ್‌ ಫುಕ್ಸೋವಿಕ್ಸ್‌ ಎದುರು 6-3,6-4,6-4ರಿಂದ ಗೆದ್ದರು.

ಸಾನಿಯಾ-ಬೋಪಣ್ಣಗೆ ಸೋಲು: ಇನ್ನು ಮಿಶ್ರ ಡಬಲ್ಸ್‌ನಲ್ಲಿ ಭಾರತದ ಸಾನಿಯಾ ಮಿರ್ಜಾ-ರೋಹನ್‌ ಬೋಪಣ್ಣ ಜೋಡಿ ತೀವ್ರ ಹೋರಾಟ ನಡೆಸಿಯೂ ಸೋತುಹೋಯಿತು. ಈ ಜೋಡಿ 16ರ ಘಟ್ಟದಲ್ಲಿ 3-6, 6-3, 9-11ರಿಂದ ಆಂಡ್ರೆಜಾ ಕ್ಲೆಪಕ್‌-ಜಾನ್‌ ಜೂಲಿಯೆನ್‌ ರೋಜರ್‌ ಜೋಡಿಯೆದುರು ಸೋಲನುಭವಿಸಿತು

ಟಾಪ್ ನ್ಯೂಸ್

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.