ಮಹಾರಾಷ್ಟ್ರ ಓಪನ್‌ಗೆ ಫೆಡರರ್‌, ನಡಾಲ್‌ ಕರೆತರುವ ಯತ್ನ


Team Udayavani, Dec 16, 2017, 6:15 AM IST

Maharashtra-Open-Tennis,.jpg

ನವದೆಹಲಿ: 19 ಗ್ರ್ಯಾನ್‌ಸ್ಲಾಮ್‌ ವಿಜೇತ ರೋಜರ್‌ ಫೆಡರರ್‌ ಮತ್ತು 16 ಗ್ರ್ಯಾನ್‌ಸ್ಲಾಮ್‌ಗಳ ವಿಜೇತ ರಾಫಾಯೆಲ್‌ ನಡಾಲ್‌ ಅವರನ್ನು ಮಹಾರಾಷ್ಟ್ರ ಓಪನ್‌ಗೆ ಕರೆತರಲು ಸಂಘಟಕರು ಯತ್ನಿಸುತ್ತಿದ್ದಾರೆ. ಆದರೆ ಮುಂದೆ ಆಸ್ಟ್ರೇಲಿಯಾ ಓಪನ್‌ ಇರುವುದರಿಂದ ಈ ದಿಗ್ಗಜರು ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜ.1 ರಿಂದ ಜ.6ರ ವರೆಗೆ ಪುಣೆಯಲ್ಲಿ ಮಹಾರಾಷ್ಟ್ರ ಓಪನ್‌ ನಡೆಯಲಿದೆ. ಡಿ.30 ಮತ್ತು 31 ರಂದು ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಭಾರತದಲ್ಲಿ ಇದು ಪ್ರತಿಷ್ಠಿತ ಟೆನಿಸ್‌ ಟೂರ್ನಿಯಾಗಿದೆ. ಈ ಹಿಂದೆ ಇದೇ ಕೂಟಕ್ಕೆ ಚೆನ್ನೈ ಓಪನ್‌ ಎಂದು ಕರೆಯಲಾಗುತ್ತಿತ್ತು. ಇದೀಗ ಅದರ ಹೆಸರು ಬದಲಾಗಿದ್ದು, ಮಹಾರಾಷ್ಟ್ರ ಓಪನ್‌ ಎಂದು ನಾಮಕರಣ ಮಾಡಲಾಗಿದೆ. ಒಮ್ಮೆ ಈ ಬಾರಿ ಫೆಡರರ್‌ ಮತ್ತು ನಡಾಲ್‌ ಪಾಲ್ಗೊಂಡರೆ ವಿಶೇಷವಾಗಲಿದೆ.

ತಜ್ಞರ ನಿರಾಕರಣೆ:
ಪ್ರತಿಷ್ಠಿತ ಗ್ರ್ಯಾನ್‌ಸ್ಲಾಮ್‌ನಲ್ಲಿ ಒಂದಾದ ಆಸ್ಟ್ರೇಲಿಯಾ ಓಪನ್‌ ಜ.15 ರಿಂದ ಆರಂಭವಾಗಲಿದೆ. ಈ ಕೂಟ ಟೆನಿಸ್‌ ಆಟಗಾರರಿಗೆ ಮಹತ್ವದ ಕೂಟ. ಹೀಗಾಗಿ ಗ್ರ್ಯಾಮ್‌ಸ್ಲಾಮ್‌ ಅನ್ನು ಎದುರು ನಾಡುತ್ತಿರುವ ನಡಾಲ್‌ ಮತ್ತು ಫೆಡರರ್‌ ಮಹಾರಾಷ್ಟ್ರ ಓಪನ್‌ನಲ್ಲಿ ಆಡುವ ಸಾಧ್ಯತೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.