ನಾಗ್ಪುರ ಟೆಸ್ಟ್ ಶತಕದೊಂದಿಗೆ ಹೊಸ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ


Team Udayavani, Feb 10, 2023, 3:27 PM IST

ನಾಗ್ಪುರ ಟೆಸ್ಟ್ ಶತಕದೊಂದಿಗೆ ಹೊಸ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ

ನಾಗ್ಪುರ: ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಬಾರ್ಡರ್ – ಗಾವಸ್ಕರ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಶತಕ ಬಾರಿಸಿ ಮಿಂಚಿದ್ದಾರೆ.

ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ನಿಧಾನವಾಗಿ ಬ್ಯಾಟ್ ಬೀಸಿದ ರೋಹಿತ್ ಶರ್ಮಾ 120 ರನ್ ಗಳಿಸಿದರು. ಮೊದಲ ದಿನದಾಟದಲ್ಲಿ ವೇಗವಾಗಿ ಬ್ಯಾಟ್ ಬೀಸಿದ್ದ ರೋಹಿತ್ ಇಂದು ಪರಿಸ್ಥಿತಿಗೆ ತಕ್ಕಂತೆ ಕ್ರೀಸ್ ಕಚ್ಚಿ ನಿಂತು ಆಡಿದರು.

9ನೇ ಟೆಸ್ಟ್ ಶತಕ ಗಳಿಸಿದ ರೋಹಿತ್ ಇಂದು ಎರಡು ಸಿಕ್ಸರ್ ಬಾರಿಸಿದರು. ಅಲ್ಲದೆ ನಾಯಕನಾಗಿ ಏಕದಿನ, ಟೆಸ್ಟ್ ಮತ್ತು ಟಿ20 ಶತಕ ಗಳಿಸಿದ ಏಕೈಕ ಭಾರತೀಯ ಆಟಗಾರ ಎಂಬ ದಾಖಲೆಗೂ ರೋಹಿತ್ ಪಾತ್ರರಾದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ

Fraud: ಡ್ರಗ್ಸ್‌ ಕೇಸ್‌ ಎಂದು ಬೆದರಿಸಿದ್ದಕ್ಕೆ 13 ಲಕ್ಷ ರೂ.ನಾಮ ಹಾಕಿಸಿಕೊಂಡ ಶ್ರೀನಿವಾಸ!

Fraud: ಡ್ರಗ್ಸ್‌ ಕೇಸ್‌ ಎಂದು ಬೆದರಿಸಿದ್ದಕ್ಕೆ 13 ಲಕ್ಷ ರೂ.ನಾಮ ಹಾಕಿಸಿಕೊಂಡ ಶ್ರೀನಿವಾಸ!

TDY-5

M.N. Anuchet: ವ್ಹೀಲಿಂಗ್‌ ಪುಂಡರಿಗೆ ರೌಡಿಗಳ ಮಾದರಿ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ

tdy-1

Asian Games: ಬಾಂಗ್ಲಾ ವಿರುದ್ಧ ಸುಲಭ ಜಯ: ಸ್ವರ್ಣ ಬೇಟೆಯ ಸಮೀಪ ತಲುಪಿದ ಭಾರತದ ವನಿತಾ ತಂಡ

1–add

World Cup Cricket ; ಮತ್ತೆ ಇಂಗ್ಲೆಂಡ್‌ ಆತಿಥ್ಯ, ಮತ್ತೆ ವಿಂಡೀಸ್‌ ಚಾಂಪಿಯನ್‌

1-sadad

IND vs AUS : ಇಂದು ಇಂದೋರ್‌ ಹೋರಾಟ; ಪಂದ್ಯಕ್ಕೆ ಮಳೆ ಭೀತಿ

TT

Asian Games ಎಟಿಟಿ: ಭಾರತ ತಂಡಗಳ ಮುನ್ನಡೆ

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

Stray dog, cats: ಪಾಪದ ಹೂಗಳು: ಬೀದಿ ನಾಯಿ,ಬೆಕ್ಕುಗಳ ಕರುಣಕಥೆ 

Stray dog, cats: ಪಾಪದ ಹೂಗಳು: ಬೀದಿ ನಾಯಿ,ಬೆಕ್ಕುಗಳ ಕರುಣಕಥೆ 

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

tdy-7

Bangalore: ಆಂಟಿ ಎಂದ ಸೆಕ್ಯೂರಿಟಿಗೆ ಚಪ್ಪಲಿ ಏಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.