ವಿಶ್ವಕಪ್‌ನ ಯಶಸ್ವಿ ಆರಂಭಿಕರು ರೋಹಿತ್‌-ಧವನ್‌?


Team Udayavani, May 17, 2019, 6:03 AM IST

Roht

ಲಂಡನ್‌: ಈ ಬಾರಿಯ ವಿಶ್ವಕಪ್‌ ಕ್ರಿಕೆಟ್ ಪಂದ್ಯಾವಳಿಯ ಯಶಸ್ವಿ ಆರಂಭಿಕ ಜೋಡಿ ಯಾರಾಗಬಹುದು? ಸ್ವತಃ ಐಸಿಸಿ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಇಂಥದೊಂದು ಸ್ಪರ್ಧೆ ಏರ್ಪಡಿಸಿ ಅಭಿಮಾನಿಗಳಲ್ಲಿ ಕ್ರೇಜ್‌ ಹುಟ್ಟಿಸಿದೆ. ಇದಕ್ಕೆ ಅತ್ಯಧಿಕ ಸಂಖ್ಯೆಯ ಅಭಿಮಾನಿಗಳು ಭಾರತದ ರೋಹಿತ್‌ ಶರ್ಮ-ಶಿಖರ್‌ ಧವನ್‌ ಜೋಡಿಯನ್ನು ಹೆಸರಿಸಿದ್ದಾರೆ. ಇದು ಶ್ರೇಷ್ಠ ಆರಂಭಿಕರ ವಿಶ್ವಕಪ್‌ ಆಗಲಿದೆ ಎಂದು ಐಸಿಸಿ ಹೇಳಿದೆ.

ಇಂಗ್ಲೆಂಡಿನ ಜೇಸನ್‌ ರಾಯ್‌-ಜಾನಿ ಬೇರ್‌ಸ್ಟೊ, ಪಾಕಿಸ್ತಾನದ ಫ‌ಖರ್‌ ಜಮಾನ್‌-ಇಮಾಮ್‌ ಉಲ್ ಹಕ್‌, ಆಸ್ಟ್ರೇಲಿಯದ ಏರಾನ್‌ ಫಿಂಚ್-ಡೇವಿಡ್‌ ವಾರ್ನರ್‌ ಇವರಲ್ಲಿ ಪ್ರಮುಖರಾಗಿದ್ದಾರೆ. ಇವರನ್ನೂ ಅನೇಕರು ಸೂಚಿಸಿದ್ದಾರೆ.

ಯಶಸ್ವೀ ಆರಂಭಿಕ ಜೋಡಿ: ರೋಹಿತ್‌ ಶರ್ಮ-ಶಿಖರ್‌ ಧವನ್‌ ಅವರನ್ನು ಏಕದಿನ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಆರಂಭಿಕ ಜೋಡಿಗಳಲ್ಲೊಂದು ಎಂದೇ ಬಣ್ಣಿಸಲಾಗುತ್ತಿದೆ. 2011ರಲ್ಲಿ ಒಟ್ಟುಗೂಡಿ ಇನಿಂಗ್ಸ್‌ ಆರಂಭಿಸಲಾರಂಭಿಸಿದ ಇವರು 44.96ರ ಸರಾಸರಿಯಲ್ಲಿ 4,586 ರನ್‌ ಪೇರಿಸಿದ್ದಾರೆ. 15 ಶತಕಗಳ ಜತೆಯಾಟದ ಜತೆಗೆ 13 ಅರ್ಧ ಶತಕಗಳ ಜತೆಯಾಟವನ್ನೂ ದಾಖಲಿಸಿದ್ದಾರೆ. ಐಸಿಸಿ ಕೂಟಗಳಲ್ಲೂ ಈ ಭಾರತೀಯ ಆರಂಭಿಕರ ಸಾಧನೆ ಅಮೋಘ ಮಟ್ಟದಲ್ಲಿದೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.