ರೋಹಿತ್‌, ಕೊಹ್ಲಿ, ಅಶ್ವಿ‌ನ್‌ಗೆ ಕೊಕ್‌? ಹಾರ್ದಿಕ್‌ ನಾಯಕ?

ಭಾರತ ಟಿ20 ತಂಡದಲ್ಲಿ ಮಹತ್ತರ ಬದಲಾವಣೆ: ಬಿಸಿಸಿಐ ಮೂಲಗಳು

Team Udayavani, Nov 11, 2022, 7:55 AM IST

1-asda-dd

ಮುಂಬಯಿ : ಮುಂದಿನ 24 ತಿಂಗಳಲ್ಲಿ ಭಾರತದ ಟಿ20 ತಂಡದಲ್ಲಿ ಮಹತ್ತರ ಬದಲಾವಣೆಗಳಾಗುವ ಸಾಧ್ಯತೆಯಿದೆ. ಯಾಕೆಂದರೆ ಹಿರಿಯ ಆಟಗಾರರಾದ ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ ಮತ್ತು ರವಿಚಂದ್ರನ್‌ ಅಶ್ವಿ‌ನ್‌ ಅವರನ್ನು ಕ್ರಮೇಣ ತಂಡದಿಂದ ಕೈಬಿಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ಗುರುವಾರ ತಿಳಿಸಿವೆ.

ಅಶ್ವಿ‌ನ್‌ ಮತ್ತು ದಿನೇಶ್‌ ಕಾರ್ತಿಕ್‌ ಕ್ರಿಕೆಟ್‌ನ ಚುಟುಕು ಮಾದರಿಯಲ್ಲಿ ತಮ್ಮ ಕೊನೆಯ ಪಂದ್ಯಗಳನ್ನು ಆಡಿದ್ದಾರೆ ಎನ್ನಬಹುದು. ಇದೀಗ ಟಿ20ಯಲ್ಲಿ ತಮ್ಮ ಭವಿಷ್ಯದ ಬಗ್ಗೆ ನಿರ್ಧರಿಸಲು ಕೊಹ್ಲಿ ಮತ್ತು ರೋಹಿತ್‌ ಅವರಿಗೆ ಬಿಸಿಸಿಐ ಅವಕಾಶ ನೀಡಿದೆ.

ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ತಂಡದ ಹೀನಾಯ ಸೋಲಿನ ಅನಂತರ ಅಸಮಾಧಾನಗೊಂಡ ರೋಹಿತ್‌ ಅವರನ್ನು ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಸಮಾಧಾನಪಡಿಸಿದರು. ಮುಂದಿನ ಟಿ20 ವಿಶ್ವಕಪ್‌ಗೆ ಇನ್ನೂ ಎರಡು ವರ್ಷ ಇದೆ ಮತ್ತು ಹಾರ್ದಿಕ್‌ ಪಾಂಡ್ಯ ಅವರನ್ನು ದೀರ್ಘಾವಧಿಯ ನಾಯಕತ್ವಕ್ಕೆ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಳವಾಗಿದೆ ಎನ್ನಲಾಗಿದೆ.

ಬಿಸಿಸಿಐ ಯಾರಲ್ಲಿಯೂ ನಿವೃತ್ತಿಯಾಗಲು ಕೇಳುವುದಿಲ್ಲ. ಇದು ವೈಯಕ್ತಿಕ ನಿರ್ಧಾರ. ಆದರೆ 2023ರಲ್ಲಿ ಕೆಲವು ಟಿ20 ಪಂದ್ಯಗಳು ನಿಗದಿಯಾಗಿರುವುದರಿಂದ, ಹೆಚ್ಚಿನ ಹಿರಿಯರು ಏಕದಿನ ಮತ್ತು ಟೆಸ್ಟ್ ಪಂದ್ಯಗಳ ಮೇಲೆ ಗಮನ ಹರಿಸುವ ಸಾಧ್ಯತೆಯಿದೆ ಎಂದು ಹೆಸರು ಹೇಳಲು ಬಯಸದ ಬಿಸಿಸಿಐ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.