ಯುವರಾಜ್ ಸಿಂಗ್ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ


Team Udayavani, Oct 27, 2022, 5:37 PM IST

ಯುವರಾಜ್ ಸಿಂಗ್ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಸಿಡ್ನಿ: ಐಸಿಸಿ ಟಿ20 ವಿಶ್ವಕಪ್ ನಲ್ಲಿ ಭಾರತದ ವಿಜಯಯಾತ್ರೆ ಮುಂದುವರಿದಿದೆ. ಕಳೆದ ರವಿವಾರ ಪಾಕಿಸ್ಥಾನ ವಿರುದ್ಧ ರೋಚಕವಾಗಿ ಗೆದ್ದ ಟೀಂ ಇಂಡಿಯಾ ಇಂದು ಸಿಡ್ನಿಯಲ್ಲಿ ನೆದರ್ಲ್ಯಾಂಡ್ ವಿರುದ್ಧ ಸುಲಭವಾಗಿ ಗೆದ್ದಿದೆ.

ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಎರಡು ವಿಕೆಟ್ ನಷ್ಟಕ್ಕೆ 179 ರನ್ ಮಾಡಿದರೆ ನೆದರ್ಲ್ಯಾಂಡ್ ತಂಡ 9 ವಿಕೆಟ್ ಕಳೆದುಕೊಂಡು 123 ರನ್ ಮಾತ್ರ ಗಳಿಸಿತು. ಭಾರತ ತಂಡ 56 ರನ್ ಅಂತರದ ಗೆಲುವು ಸಾಧಿಸಿತು.

ಕಳೆದ ಕೆಲವು ಪಂದ್ಯದಲ್ಲಿ ಫಾರ್ಮ್ ನಲ್ಲಿರದ ನಾಯಕ ರೋಹಿತ್ ಶರ್ಮಾ ಇಂದು ಅರ್ಧ ಶತಕ ಬಾರಿಸಿದರು. 39 ಎಸೆತ ಎದುರಿಸಿದ ರೋಹಿತ್ 53 ರನ್ ಗಳಿಸಿದರು. ಇದೇ ವೇಳೆ ರೋಹಿತ್ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್ ಹೊಡೆದರು.

ಇದನ್ನೂ ಓದಿ:ಧೋನಿ ನಿರ್ಮಾಣದ ಪ್ಯಾನ್‌ ಇಂಡಿಯಾ ಸಿನಿಮಾಕ್ಕೆ ಇವರೇ ನಾಯಕ – ನಾಯಕಿ

ಈ ಇನ್ನಿಂಗ್ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಈ ಮೊದಲು ಯವರಾಜ್ ಸಿಂಗ್ ಹೆಸರಲ್ಲಿದ್ದ ದಾಖಲೆಯೊಂದನ್ನು ಮುರಿದರು. ನೆದರ್ಲ್ಯಾಂಡ್ಸ್ ವಿರುದ್ಧದ ಇನ್ನಿಂಗ್ಸ್‌ನ ಮೂರನೇ ಸಿಕ್ಸರ್‌ನೊಂದಿಗೆ, ರೋಹಿತ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ತಮ್ಮ ಸಿಕ್ಸರ್‌ಗಳ ಸಂಖ್ಯೆಯನ್ನು 34 ಕ್ಕೆ ಹೆಚ್ಚಿಸಿಕೊಂಡರು. ಅವರು ಯುವರಾಜ್ ಸಿಂಗ್ ಅವರ ಹಿಂದಿನ 33 ಸಿಕ್ಸರ್‌ಗಳ ದಾಖಲೆಯನ್ನು ಮುರಿದರು. ಈ ಮೂಲಕ ಟಿ20 ವಿಶ್ವಕಪ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಎಂಬ ಗರಿಮೆಗೆ ಪಾತ್ರರಾದರು.

ಟಾಪ್ ನ್ಯೂಸ್

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

arrested

Manipur ; ಭಾರತದ ವಿರುದ್ಧ ಸಂಚು ರೂಪಿಸಿದ್ದ ಉಗ್ರನ ಬಂಧನ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

congress

Karnataka Congress ; ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು 28 ವೀಕ್ಷಕರ ನೇಮಕ

vidhana-soudha

Cauvery ಜಲ ವಿವಾದ ; ಸೆ. 26 ರಂದು ಬೆಂಗಳೂರು ನಗರ ಬಂದ್ ಗೆ ಕರೆ

1wwewqe

Fraud Case ; ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ICC World Cup; Visa problem for Pakistan cricket team to come to India

ICC World Cup; ಭಾರತಕ್ಕೆ ಬರಲು ಪಾಕ್ ಕ್ರಿಕೆಟ್ ತಂಡಕ್ಕೆ ವೀಸಾ ಸಮಸ್ಯೆ; ಪ್ರಯಾಣ ವಿಳಂಬ

ವಿರಾಟ್-ಧೋನಿ ಮಾಡಿರದ ಸಾಧನೆ ಮಾಡಿದ ಕೆಎಲ್ ರಾಹುಲ್

INDvsAUS; ವಿರಾಟ್-ಧೋನಿ ಮಾಡಿರದ ಸಾಧನೆ ಮಾಡಿದ ಕೆಎಲ್ ರಾಹುಲ್

ICC Ranking: ವಿಶ್ವಕ್ರಿಕೆಟ್ ಗೆ ಭಾರತವೇ ಸಾಮ್ರಾಟ; ಮೂರು ಮಾದರಿಯಲ್ಲಿ ಟೀಂಇಂಡಿಯಾ ನಂಬರ್ 1

ICC Ranking: ವಿಶ್ವಕ್ರಿಕೆಟ್ ಗೆ ಭಾರತವೇ ಸಾಮ್ರಾಟ; ಮೂರು ಮಾದರಿಯಲ್ಲಿ ಟೀಂಇಂಡಿಯಾ ನಂಬರ್ 1

1-as-dasdas

Asian Games ಎಂಬ ಮಾಯಾಲೋಕ ; ಇಂದು ಸಂಜೆ 5.30ಕ್ಕೆ ಉದ್ಘಾಟನೆ 

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

arrested

Manipur ; ಭಾರತದ ವಿರುದ್ಧ ಸಂಚು ರೂಪಿಸಿದ್ದ ಉಗ್ರನ ಬಂಧನ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

congress

Karnataka Congress ; ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು 28 ವೀಕ್ಷಕರ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.