ಆತ ಸರಿಯಾದುದನ್ನೇ ಮಾಡಿದ್ದಾನೆ..: ವಿರಾಟ್ ಬೆಂಬಲಕ್ಕೆ ನಿಂತ ರೋಹಿತ್ ಶರ್ಮಾ


Team Udayavani, Jul 11, 2022, 8:33 AM IST

ಆತ ಸರಿಯಾದುದನ್ನೇ ಮಾಡಿದ್ದಾನೆ..: ವಿರಾಟ್ ಬೆಂಬಲಕ್ಕೆ ನಿಂತ ರೋಹಿತ್ ಶರ್ಮಾ

ನಾಟಿಂಗ್ ಹ್ಯಾಂ:  ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಕಳಪೆ ಫಾರ್ಮ್ ನಲ್ಲಿರುವ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಬೆಂಬಲವಾಗಿ ನಿಂತಿದ್ದಾರೆ.

ಫಾರ್ಮ್‌ನಲ್ಲಿ ಕುಸಿತವನ್ನು ಸಹಿಸಿಕೊಂಡಿರುವ ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳಲ್ಲಿ ಕೇವಲ 1 ಮತ್ತು 11 ರನ್ ಗಳಿಸುವಲ್ಲಿ ಯಶಸ್ವಿಯಾದರು. ಕಳೆದ ವಾರ ಬರ್ಮಿಂಗ್ ಹ್ಯಾಂ ಟೆಸ್ಟ್‌ ನಲ್ಲಿ ಅವರು ಎರಡು ಇನ್ನಿಂಗ್ಸ್‌ಗಳಲ್ಲಿ ಕೇವಲ 31 ರನ್ ಗಳಿಸಿದ್ದರು.

ರವಿವಾರ ನಡೆದ ಟಿ20 ಪಂದ್ಯದಲ್ಲಿ ಸತತ ಎರಡು ಎಸೆತಗಳನ್ನು ಬೌಂಡರಿ ಗೆರೆಗೆ ಅಟ್ಟಿದ ವಿರಾಟ್ ಮುಂದಿನ ಎಸೆತದಲ್ಲೇ ಕ್ಯಾಚಿತ್ತು ಔಟಾಗಿದ್ದರು.

ಮಾಜಿ ಕ್ರಿಕೆಟಿಗರು ಮತ್ತು ಅಭಿಮಾನಿಗಳ ಟೀಕೆಗಳ ನಡುವೆಯೂ, ನಾಯಕ ರೋಹಿತ್ ಶರ್ಮಾ ಅವರು ಕೊಹ್ಲಿಯನ್ನು ಸಮರ್ಥಿಸಿಕೊಂಡರು. ” ಇಂತಹ ಬಲಿಷ್ಠ ತಂಡದ ವಿರುದ್ಧ ದೊಡ್ಡ ಮೊತ್ತ ಬೆನ್ನಟ್ಟುವಾಗ ಹಾಗೆಯೇ ಬ್ಯಾಟಿಂಗ್ ಮಾಡಬೇಕು. ಅದು ಆಟಗಾರನ ಕ್ವಾಲಿಟಿಯನ್ನು ತೋರಿಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ:ಇನ್ನಾದರೂ ಆಗಲಿ ಸ್ಮಾರ್ಟ್‌! ಆರಂಭವಾಗಿ ಏಳು ವರ್ಷ ಕಳೆದರೂ ಮುಗಿಯದ ಕಾಮಗಾರಿ

ಕೊಹ್ಲಿ ಬಗ್ಗೆ ಹಲವರ ಟೀಕೆಗೆ ಪ್ರತಿಕ್ರಿಯೆ ನೀಡಿದ ರೋಹಿತ್, “ ಟೀಕೆ ಮಾಡುವವರು ಹೊರಗಿನಿಂದ ಎಲ್ಲವನ್ನೂ ನೋಡುತ್ತಾರೆ. ಆದರೆ ತಂಡವನ್ನು ಕಟ್ಟುವವರು ನಾವು. ತಂಡದೊಳಗೆ ಏನಿದೆ ಎಂದು ನಮಗೆ ಮಾತ್ರ ಗೊತ್ತು” ಎಂದರು.

ಅಂತಿಮ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 215 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ ಶತಕದ ಹೊರತಾಗಿಯೂ ಭಾರತ 198 ರನ್ ಗಳಿಸಲಷ್ಟೇ ಶಕ್ತವಾಯಿತು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.