ಅಬುಧಾಬಿ ತಲುಪಿದ ರೋಹಿತ್, ಬುಮ್ರಾ, ಸೂರ್ಯಕುಮಾರ್: ಆರು ದಿನ ಕ್ವಾರಂಟೈನ್


Team Udayavani, Sep 11, 2021, 3:45 PM IST

ಅಬುಧಾಬಿ ತಲುಪಿದ ರೋಹಿತ್, ಬುಮ್ರಾ, ಸೂರ್ಯಕುಮಾರ್: ಆರು ದಿನ ಕ್ವಾರಂಟೈನ್

ಅಬುಧಾಬಿ: ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ರದ್ದಾದ ಕಾರಣದಿಂದ ಭಾರತೀಯ ಆಟಗಾರರು ಐಪಿಎಲ್ ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ನಿಂದಲೇ ದುಬೈ ಗೆ ಪ್ರಯಾಣ ಬೆಳೆಸುತ್ತಿದ್ದಾರೆ.

ಟೆಸ್ಟ್ ಸರಣಿಯಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಆಟಗಾರರಾದ ಜಸ್ಪ್ರೀತ್ ಬುಮ್ರಾ ಮತ್ತು ಸೂರ್ಯ ಕುಮಾರ್ ಯಾದವ್ ಅವರು ಇಂದು ಅಬುಧಾಬಿಗೆ ತೆರಳಿದ್ದಾರೆ. ಇಂಗ್ಲೆಂಡ್ ನಿಂದ ಖಾಸಗಿ ಚಾರ್ಟರ್ ವಿಮಾನದಲ್ಲಿ ಈ ಮೂವರು ಅಬುಧಾಬಿಗೆ ತೆರಳಿದ್ದಾರೆ.

“ಮೂವರು ತಮ್ಮ ಕುಟುಂಬಗಳೊಂದಿಗೆ ಇಂದು ಬೆಳಿಗ್ಗೆ ಅಬುಧಾಬಿಗೆ ಆಗಮಿಸಿದರು, ಐಪಿಎಲ್ ಮಾರ್ಗಸೂಚಿಯಂತೆ ಇಂದಿನಿಂದ 6 ದಿನಗಳ ಕಾಲ ಕಠಿಣ ಕ್ವಾರಂಟೈನ್ ನಲ್ಲಿರಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ. ಅದಲ್ಲದೇ ಎಲ್ಲರ ಕೋವಿಡ್ ವರದಿ ನೆಗೆಟಿವ್ ಬಂದಿದೆ ಎಂದು ಫ್ರಾಂಚೈಸಿ ತಿಳಿಸಿದೆ.

ಇದನ್ನೂ ಓದಿ:ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡಿದ್ದ ಡೇವಿಡ್ ವೀಸ್ ಈ ಬಾರಿ ನಮೀಬಿಯಾ ತಂಡದ ಪರ ಕಣಕ್ಕೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬೌಲರ್ ಮೊಹಮ್ಮದ್ ಸಿರಾಜ್ ಅವರು ಇಂದು ಸಂಜೆ ಮ್ಯಾಂಚೆಸ್ಟರ್ ನಿಂದ ದುಬೈಗೆ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಕೋವಿಡ್ ಕಾರಣದಿಂದ ಐಪಿಎಲ್ ಕೂಟ ಅರ್ಧದಲ್ಲೇ ಸ್ಥಗಿತವಾಗಿ ಮುಂದೂಡಿಕೆಯಾಗಿತ್ತು. ಸೆ.19ರಿಂದ ಇದು ಪುನರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಲಿದೆ.

ಟಾಪ್ ನ್ಯೂಸ್

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

11-gangavathi

Hit and Run: ಗಂಗಾವತಿಯ ಹೊಟೇಲ್ ಕಾರ್ಮಿಕ ಬೆಂಗಳೂರಿನಲ್ಲಿ ಸಾವು

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

hd deve gowda

JDS BJP Alliance; ಮೈತ್ರಿ ವಿಚಾರವಾಗಿ ಮೌನ ಮುರಿಯದ ದೇವೇಗೌಡರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

INDvsAUS; India won the toss in mohali

INDvsAUS; ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಐದು ಬದಲಾವಣೆ

Team India; ಆಸೀಸ್ ಸರಣಿಗೆ ರೋಹಿತ್, ವಿರಾಟ್ ಯಾಕಿಲ್ಲ..: ಉತ್ತರಿಸಿದ ಕೋಚ್ ದ್ರಾವಿಡ್

Team India; ಆಸೀಸ್ ಸರಣಿಗೆ ರೋಹಿತ್, ವಿರಾಟ್ ಯಾಕಿಲ್ಲ..: ಉತ್ತರಿಸಿದ ಕೋಚ್ ದ್ರಾವಿಡ್

those-2-runs-africas-unforgettable-world-cup-hero-lance-klusener

Cricket Stories; ಆ 2 ರನ್…ದ.ಆಫ್ರಿಕಾ ಮರೆಯಲಾಗದ ವಿಶ್ವಕಪ್ ಹೀರೋ ಲ್ಯಾನ್ಸ್ ಕ್ಲೂಸನರ್

1-saddadsa

China ; ಒಲಿಂಪಿಕ್ಸ್‌ ಗಿಂತಲೂ ಮಿಗಿಲಾದ ಬೃಹತ್‌ ಕ್ರೀಡೋತ್ಸವ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.