ಶ್ರೀಲಂಕಾ ಸರಣಿ: ರೋಹಿತ್ ಶರ್ಮಾ ಟೆಸ್ಟ್ ನಾಯಕ; ರಹಾನೆ, ಪೂಜಾರ ಔಟ್

ಜಸ್ಪ್ರೀತ್ ಬುಮ್ರಾ ಟಿ20 ಮತ್ತು ಟೆಸ್ಟ್ ಉಪನಾಯಕ, ಸಂಜು ಸ್ಯಾಮ್ಸನ್ ಪುನರಾಗಮನ

Team Udayavani, Feb 19, 2022, 4:40 PM IST

1-wewewe

ಮುಂಬಯಿ: ಮುಂಬರುವ ಶ್ರೀಲಂಕಾ ಸರಣಿಗೆ ರೋಹಿತ್ ಶರ್ಮಾ ಟೆಸ್ಟ್ ನಾಯಕನಾಗಿ ನೇಮಕಗೊಂಡಿದ್ದಾರೆ. ಸರಣಿಯಿಂದ ದೀರ್ಘಕಾಲದವರೆಗೆ ಭಾರತದ ಮಧ್ಯಮ ಕ್ರಮಾಂಕದ ಆಧಾರವಾಗಿದ್ದ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಶನಿವಾರ ಫೆ.19ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆಗಾರರು, ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ಘೋಷಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ಟಿ20 ಮತ್ತು ಟೆಸ್ಟ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.

ಟೀಂ ಇಂಡಿಯಾ ಲಕ್ನೋ ಮತ್ತು ಧರ್ಮಶಾಲಾದಲ್ಲಿ ಮೂರು ಟಿ 20 ಪಂದ್ಯಗಳನ್ನು ಮತ್ತು ಮೊಹಾಲಿ ಮತ್ತು ಬೆಂಗಳೂರಿನಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಲು ಸಜ್ಜಾಗಿದೆ.

ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ಟ್ವೆಂ ಅವರಿಗೆ ಟಿ-20 ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ.

ಶ್ರೀಲಂಕಾ ಸರಣಿಗೆ ಆಯ್ಕೆಗಾರರು ತಂಡವನ್ನು ಆಯ್ಕೆ ಮಾಡಿದ್ದು, ತಂಡ ಇಂತಿದೆ

ಟಿ 20 ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಸಿರಾಜ್, ಸಂಜು ಸ್ಯಾಮ್ಸನ್ (ವಿ.ಕೀ), ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್

ಟೆಸ್ಟ್ : ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆ ಎಸ್ ಭರತ್, ಆರ್ ಅಶ್ವಿನ್ (ಫಿಟ್‌ನೆಸ್‌ಗೆ ಒಳಪಟ್ಟು), ಆರ್ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜೆ ಬುಮ್ರಾ ( ಉಪನಾಯಕ), ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಪಂದ್ಯಗಳ ವೇಳಾಪಟ್ಟಿ

ಮೊದಲ ಟಿ 20- ಫೆಬ್ರವರಿ 24 ರಂದು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋದಲ್ಲಿ ನಡೆಯಲಿದೆ.

ಎರಡನೇ ಟಿ 20 ಫೆ. 26 ರಂದು,ಮೂರನೇ ಟಿ 20 ಫೆ. 27 ರಂದು ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ಧರ್ಮಶಾಲಾದಲ್ಲಿ ನಡೆಯಲಿವೆ.

ಮೊದಲ ಟೆಸ್ಟ್ – ಮಾರ್ಚ್ 4 ರಿಂದ 8 ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಸ್ಟೇಡಿಯಂ, ಮೊಹಾಲಿ, ಚಂಡೀಗಢದಲ್ಲಿ , ಎರಡನೇ ಟೆಸ್ಟ್ – ಮಾರ್ಚ್ 12 ರಿಂದ 16 ರವರೆಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನಡೆಯಲಿದೆ.

ಟಾಪ್ ನ್ಯೂಸ್

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.