ಬುಮ್ರಾ ಬದಲಿಗೆ ವಿಶ್ವಕಪ್ ನಲ್ಲಿ ಆಡುವುದು ಯಾರು?: ರೋಹಿತ್ ಹೇಳಿದ್ದೇನು?


Team Udayavani, Oct 5, 2022, 11:50 AM IST

Rohit Sharma on Jasprit Bumrah’s Replacement In T20 World Cup Squad

ಇಂದೋರ್: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಗೆದ್ದ ಭಾರತ ತಂಡವು ಟಿ20 ವಿಶ್ವಕಪ್ ಗೆ ತಯಾರಿ ಮಾಡಿಕೊಳ್ಳುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಎರಡನೇ ದರ್ಜೆಯ ತಂಡ ಆಡುವ ಕಾರಣ ಟಿ20 ತಂಡವು ಎರಡು ದಿನದಲ್ಲಿ ಆಸ್ಟ್ರೇಲಿಯಾಗೆ ಪ್ರಯಾಣ ಬೆಳಸಲಿದೆ.

ದ.ಆಫ್ರಿಕಾ ವಿರುದ್ಧದ ಮೂರನೇ ಪಂದ್ಯವನ್ನು ಸೋತ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, “ ತಂಡದಲ್ಲಿ ಇನ್ನೂ ಸುಧಾರಣೆಗೆ ಅವಕಾಶವಿದೆ. ಮೂರು ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರಿದರೂ ನಾವು ಯಾವತ್ತೂ ಪ್ರದರ್ಶನ ಇನ್ನಷ್ಟು ಉತ್ತಮಗೊಳಿಸಲು ಪ್ರಯತ್ನಿಸುತ್ತೇವೆ” ಎಂದರು.

ಬೌಲಿಂಗ್ ವಿಭಾಗದ ಬಗ್ಗೆ ಸ್ವಲ್ಪ ಹೆಚ್ಚಿನ ಜಾಗೃತೆ ಮಾಡಬೇಕಿದೆ. ಪವರ್ ಪ್ಲೇ ಮತ್ತು ಡೆತ್ ನಲ್ಲಿ ಇನ್ನಷ್ಟು ಗಮನ ಹರಿಸಬೇಕಿದೆ ಎಂದರು.

ಇದನ್ನೂ ಓದಿ:ರಮ್ಯಾ – ರಾಜ್. ಬಿ.ಶೆಟ್ಟಿ ಕಾಂಬಿನೇಷನ್‌ ನಲ್ಲಿ ಬರುತ್ತಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’

ವಿಶ್ವಕಪ್ ಆರಂಭಕ್ಕೂ ಕೆಲವು ದಿನಗಳ ಮೊದಲೇ ಆಸ್ಟ್ರೇಲಿಯಾಗೆ ಪ್ರಯಾಣ ಮಾಡತ್ತಿರುವ ಬಗ್ಗೆ ಮಾತನಾಡಿದ ರೋಹಿತ್, “ಬಹಳಷ್ಟು ಹುಡುಗರು ಇದುವರೆಗೆ ಆಸ್ಟ್ರೇಲಿಯಾಕ್ಕೆ ಹೋಗಿಲ್ಲ. ಅದಕ್ಕಾಗಿಯೇ ನಾವು ಬೇಗನೆ ಹೋಗಲು ಬಯಸಿದ್ದೇವೆ. ಪರ್ತ್‌ನ ಕೆಲವು ಬೌನ್ಸಿ ಪಿಚ್‌ಗಳಲ್ಲಿ ಆಟವಾಡಿ ಮತ್ತು ನಾವು ಅಲ್ಲಿ ಏನು ಮಾಡಬಹುದು ಎಂಬುದನ್ನು ನೋಡಬೇಕಿದೆ. 15 ಆಟಗಾರರಲ್ಲಿ, ಕೇವಲ 7-8 ಜನರು ಮಾತ್ರ ಅಲ್ಲಿ ಈ ಮೊದಲು ಆಡಿದ್ದಾರೆ. ನಾವು ಒಂದೆರಡು ಅಭ್ಯಾಸ ಆಟಗಳನ್ನು ಆಯೋಜಿಸಿದ್ದೇವೆ ಎಂದರು.

ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯಗೊಂಡು ವಿಶ್ವಕಪ್ ನಿಂದ ಹೊರಬಿದ್ದ ಬಗ್ಗೆ ಮಾತನಾಡಿದ ಕ್ಯಾಪ್ಟನ್, “ಬುಮ್ರಾ ನಮಗೆ ದೊಡ್ಡ ಮಿಸ್.  ಆದರೆ ಕೆಲವು ಹುಡುಗರ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದೇವೆ. ನಾವು ಆಸ್ಟ್ರೇಲಿಯಾ ತಲುಪಿದ ನಂತರ ಇದರ ಬಗ್ಗೆ ನಿರ್ಧಾರ ಮಾಡುತ್ತೇವೆ”ಎಂದು ಪಂದ್ಯದ ನಂತರ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.