MIvsGT: ಹಾರ್ದಿಕ್ ಜತೆ ರೋಹಿತ್ ಜಗಳ; ಪಂದ್ಯದ ಬಳಿಕ ಆಗಿದ್ದೇನು?; ವಿಡಿಯೋ


Team Udayavani, Mar 25, 2024, 9:03 AM IST

Rohit Sharma’s Animated Argument With Hardik Pandya

ಅಹಮದಾಬಾದ್: ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರು ಸೋಲಿನ ಆರಂಭ ಪಡೆದರು. ರವಿವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈಗೆ ಆರು ರನ್ ಸೋಲಾಗಿದೆ. ಗುಜರಾತ್ ನೀಡಿದ್ದ 169 ರನ್ ಗುರಿಯನ್ನು ಬೆನ್ನಟ್ಟಲು ಮುಂಬೈ ವಿಫಲವಾಯಿತು.

ಆಟದ ಉದ್ದಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಹಾರ್ದಿಕ್ ಅವರನ್ನು ಟ್ರೋಲ್ ಮಾಡಲಾಯಿತು. ಡೀಪ್‌ನಲ್ಲಿ ಫೀಲ್ಡಿಂಗ್ ಮಾಡಲು ರೋಹಿತ್‌ ಗೆ ಹಾರ್ದಿಕ್ ಗೆ ಹೇಳಿದ ರೀತಿಯಿಂದ ಮುಂಬೈ ಹೊಸ ನಾಯಕ ಟ್ರೋಲ್ ಗೆ ಒಳಗಾದರು. ರೋಹಿತ್ ಹಿರಿತನಕ್ಕೆ ಮೈದಾನದಲ್ಲಿ ಗೌರವ ಕೊಡಲಿಲ್ಲ ಎಂದು ಹಾರ್ದಿಕ್‌ ಗೆ ರೋಹಿತ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿದರು.

ಮೈದಾನದಲ್ಲಿಯೂ ಹಾರ್ದಿಕ್ ವಿರುದ್ಧ ಅಭಿಮಾನಿಗಳು ಸಾಕಷ್ಟು ಕಿರುಚಾಡಿದರು. ಕಳೆದೆರಡು ಸೀಸನ್ ನಲ್ಲಿ ಗುಜರಾತ್ ಪರ ಆಡಿದ್ದ ಹಾರ್ದಿಕ್ ಈ ಬಾರಿ ಮುಂಬೈ ಪಾಳಯ ಸೇರಿದ್ದರು. ಅಚ್ಚರಿಯ ರೀತಿಯಲ್ಲಿ ರೋಹಿತ್ ಅವರನ್ನು ನಾಯಕತ್ವದಿಂದ ಇಳಿಸಿ ಹಾರ್ದಿಕ್ ಗೆ ಜವಾಬ್ದಾರಿ ನೀಡಲಾಗಿತ್ತು.

ಪಂದ್ಯ ಮುಗಿದ ಬಳಿಕ ರೋಹಿತ್ ಕೆಲವು ಮುಂಬೈ ಮತ್ತು ಗುಜರಾತ್ ಆಟಗಾರರೊಂದಿಗೆ ಮಾತನಾಡುತ್ತಿದ್ದಾಗ, ಹಾರ್ದಿಕ್ ಅವರು ರೋಹಿತ್ ರನ್ನು ಹಿಂದಿನಿಂದ ತಬ್ಬಿಕೊಳ್ಳಲು ಬಂದರು. ಆದರೆ ಇದು ಇಬ್ಬರು ಆಟಗಾರರ ನಡುವೆ ಅನಿಮೇಟೆಡ್ ವಾದಕ್ಕೆ ಕಾರಣವಾಗುತ್ತದೆ. ರೋಹಿತ್ ಹಾರ್ದಿಕ್ ಜೊತೆ ಅಸಮಾಧಾನದಿಂದ ಮಾತನಾಡುವುದನ್ನು ಕಾಣಬಹುದು.

ಮೊದಲ ಪಂದ್ಯದಲ್ಲಿ ಹಾರ್ದಿಕ್ ಅವರು ಬೌಲಿಂಗ್, ಬ್ಯಾಟಿಂಗ್ ಮತ್ತು ನಾಯಕತ್ವ ಹೀಗೆ ಮೂರು ವಿಭಾಗದಲ್ಲಿಯೂ ವಿಫಲರಾದರು. ಮೂರು ಓವರ್ ಬೌಲಿಂಗ್ ಮಾಡದ ಹಾರ್ದಿಕ್ 30 ರನ್ ನೀಡಿದರೆ, ಬ್ಯಾಟಿಂಗ್ ನಲ್ಲಿ ಕೊನೆಯಲ್ಲಿ ತಂಡವನ್ನು ಗುರಿ ತಲುಪಿಸಲು ವಿಫಲರಾದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.