ರೋಮ್‌ ರ್‍ಯಾಂಕಿಂಗ್‌ ಸೀರಿಸ್‌ ಕುಸ್ತಿ: ವಿನೇಶ್‌ ಸ್ವರ್ಣ ಸಾಧನೆ


Team Udayavani, Jan 18, 2020, 10:27 PM IST

VINESH-PHOGAT

ರೋಮ್‌: ರೋಮ್‌ ರ್‍ಯಾಂಕಿಂಗ್‌ ಸೀರಿಸ್‌ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ವಿನೇಶ್‌ ಪೋಗಟ್‌ ಚಿನ್ನದ ಪದಕ ಜಯಿಸಿದ್ದಾರೆ. ಇಬ್ಬರು ಚೀನೀ ಎದುರಾಳಿಗಳನ್ನು ಬಗ್ಗುಬಡಿದ ಬಳಿಕ ಈಕ್ವಡಾರ್‌ನ ಲೂಯಿಸಾ ಎಲಿಜಬೆತ್‌ ವಾಲ್ವೆರ್ಡ್‌ ಅವರನ್ನು ಫೈನಲ್‌ನಲ್ಲಿ 4-0 ಅಂತರದಿಂದ ಉರುಳಿಸುವ ಮೂಲಕ ವಿನೇಶ್‌ ಈ ಸಾಧನೆಗೈದರು.

53 ಕೆಜಿ ವಿಭಾಗದ ಫೈನಲ್‌ನಲ್ಲಿ ಎದುರಾಳಿಯನ್ನು “ಶೋಲ್ಡರ್‌ ಪುಲ್ಸ್‌’ ಪಟ್ಟುಗಳ ಮೂಲಕ ನಿತ್ರಾಣಗೊಳಿಸಿದ ವಿನೇಶ್‌ ಭರ್ಜರಿ ಮೇಲುಗೈ ಸಾಧಿಸಿದರು. ವಾಲ್ವೆರ್ಡ್‌ಗೆ ಪ್ರತಿರೋಧ ತೋರಲು ಯಾವ ಹಂತದಲ್ಲೂ ಸಾಧ್ಯವಾಗಲಿಲ್ಲ.

ಈ ಸಾಧನೆ ಟೋಕಿಯೊ ಒಲಿಂಪಿಕ್ಸ್‌ಗೆ ಪ್ರೇರಣೆ ಎಂಬುದಾಗಿ ವಿನೇಶ್‌ ಪ್ರತಿಕ್ರಿಯಿಸಿದ್ದಾರೆ. “ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮ ನೈಜ ಸಾಮರ್ಥ್ಯ ಅರಿವಿಗೆ ಬರುತ್ತದೆ. ಇದು ಒಲಿಂಪಿಕ್ಸ್‌ ವರ್ಷ. ಟೋಕಿಯೊ ಸಾಧನೆಗೆ ಇದು ಸ್ಫೂರ್ತಿಯಾಗಲಿದೆ’ ಎಂದರು. ಸದ್ಯ ವೋಲರ್‌ ಅಕೋಸ್‌ ಮಾರ್ಗದರ್ಶನದಲ್ಲಿ ವಿನೇಶ್‌ ತರಬೇತಿ ಪಡೆಯುತ್ತಿದ್ದಾರೆ.

ಫೈನಲಿಗೆ ಭಜರಂಗ್‌
ಇದೇ ಕೂಟದ ಪುರುಷರ 65 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಭಜರಂಗ್‌ ಪೂನಿಯ ಫೈನಲ್‌ಗೆ ಲಗ್ಗೆಯಿರಿಸಿದ್ದು, ಬಂಗಾರದ ನಿರೀಕ್ಷೆ ಮೂಡಿಸಿದ್ದಾರೆ. ಶನಿವಾರ ತಡರಾತ್ರಿಯ ಫೈನಲ್‌ನಲ್ಲಿ ಅವರು ಅಮೆರಿಕದ ಜೋರ್ಡನ್‌ ಮೈಕಲ್‌ ಒಲಿವರ್‌ ವಿರುದ್ಧ ಸೆಣಸುವರು. ಆದರೆ ಜೀತೆಂದರ್‌ (74 ಕೆಜಿ) ಮತ್ತು ದೀಪಕ್‌ ಪೂನಿಯ (86 ಕೆಜಿ) ಪದಕ ರೇಸ್‌ನಿಂದ ಹೊರಬಿದ್ದಿದ್ದಾರೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.