ಕೊನೆಗೂ ಬೆಂಗಳೂರಿಗೆ ಗೆಲುವು


Team Udayavani, May 15, 2017, 2:56 PM IST

RCB-15-5.jpg

ಹೊಸದಿಲ್ಲಿ: ಐಪಿಎಲ್‌ ಹತ್ತರ ಅಂತಿಮ ಲೀಗ್‌ ಪಂದ್ಯದಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡವನ್ನು 10 ರನ್ನಿನಿಂದ ಸೋಲಿಸಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡವು ಗೆಲುವಿನೊಂದಿಗೆ ತನ್ನ ಅಭಿಯಾನ ಅಂತ್ಯಗೊಳಿಸಿದೆ. ಗೇಲ್‌ ಮತ್ತು ಕೊಹ್ಲಿ ಅವರ ಉತ್ತಮ ಆಟ ದಿಂದಾಗಿ ಆರ್‌ಸಿಬಿ 6 ವಿಕೆಟಿಗೆ 161 ರನ್‌ ಗಳಿಸಿದ್ದರೆ ಡೆಲ್ಲಿ ತಂಡವು ಸರಿಯಾಗಿ 20 ಓವರ್‌ಗಳಲ್ಲಿ 151 ರನ್ನಿಗೆ ಆಲೌಟಾಗಿ ಶರಣಾಯಿತು. ಕರುಣ್‌ ನಾಯರ್‌, ಶ್ರೇಯಸ್‌ ಅಯ್ಯರ್‌, ರಿಷಬ್‌ ಪಂತ್ ಮತ್ತು ಶಮಿ ಎರಡಂಕೆಯ ಮೊತ್ತ ಗಳಿಸಿದರು. ಹರ್ಷಲ್‌ ಪಟೇಲ್‌ ಮತ್ತು ಪವನ್‌ ನೇಗಿ ತಲಾ ಮೂರು ವಿಕೆಟ್‌ ಕಿತ್ತರು. ಈ ಪಂದ್ಯದ ಮೂಲಕ ಐಪಿಎಲ್‌ಗೆ ಪಾದಾರ್ಪಣೆಗೈದ ಹರ್ಷಲ್‌ ಪಟೇಲ್‌ ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕೃತಗೊಂಡರು. 

ಈ ಮೊದಲು ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ ವಿಷ್ಣು ವಿನೋದ್‌ ಅವರನ್ನು ಬೇಗನೇ ಕಳೆದುಕೊಂಡಿತು. ಆದರೆ ಗೇಲ್‌ ಮತ್ತು ಕೊಹ್ಲಿ ಅವರ ಉಪಯುಕ್ತ ಆಟದಿಂದಾಗಿ ತಂಡ ಚೇತರಿಸಿಕೊಂಡಿತು. ದ್ವಿತೀಯ ವಿಕೆಟಿಗೆ ಅವರಿಬ್ಬರು 66 ರನ್‌ ಪೇರಿಸಿದರು. ಈ ಜೋಡಿ ಮುರಿದ ಬಳಿಕ ಆರ್‌ಸಿಬಿ ಕುಸಿಯಿತು. ಗೇಲ್‌ 38 ಎಸೆತಗಳಲ್ಲಿ 48 ರನ್‌ ಹೊಡೆದರು. 3 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದರು. ಕೊಹ್ಲಿ 45 ಎಸೆತ ಎದುರಿಸಿದ್ದು 58 ರನ್‌ ಹೊಡೆದರು. ಅವರು ಸಹ ಮೂರು ಬೌಂಡರಿ ಮತ್ತು 3 ಸಿಕ್ಸರ್‌ ಹೊಡೆದರು. ಇವರಿಬ್ಬರು ಹೊರತುಪಡಿಸಿ ತಂಡದ ಉಳಿದ ಯಾವುದೇ ಆಟಗಾರ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಲು ವಿಫ‌ಲರಾದರು. ಬಿಗು ದಾಳಿ ಸಂಘಟಿಸಿದ ಪ್ಯಾಟ್‌ ಕಮಿನ್ಸ್‌ ತನ್ನ 4 ಓವರ್‌ಗಳ ದಾಳಿಯಲ್ಲಿ ಕೇವಲ 21 ರನ್‌ ನೀಡಿ 2 ವಿಕೆಟ್‌ ಉರುಳಿಸಿದರು.


ಸ್ಕೋರ್‌ ಪಟ್ಟಿ
ರಾಯಲ್‌ ಚಾಲೆಂಜರ್ಸ್ ಬೆಂಗಳೂರು

ಕ್ರಿಸ್‌ ಗೇಲ್‌    ಸಿ ಜಹೀರ್‌ ಬಿ ನದೀಮ್‌    48
ವಿಷ್ಣು ವಿನೋದ್‌    ಬಿ ಕಮಿನ್ಸ್‌    3
ವಿರಾಟ್‌ ಕೊಹ್ಲಿ    ಸಿ ನದೀಮ್‌ ಬಿ ಜಹೀರ್‌    58
ಟ್ರ್ಯಾವಿಸ್‌ ಹೆಡ್‌    ರನೌಟ್‌    2
ಕೇದಾರ್‌ ಜಾಧವ್‌    ರನೌಟ್‌    12
ಸಚಿನ್‌ ಬೇಬಿ    ಸಿ ಆ್ಯಂಡರ್ಸನ್‌ ಬಿ ಕಮಿನ್ಸ್‌    12
ಶೇನ್‌ ವಾಟ್ಸನ್‌    ಔಟಾಗದೆ    4
ಪವನ್‌ ನೇಗಿ    ಔಟಾಗದೆ    13

ಇತರ:        9
ಒಟ್ಟು (20 ಓವರ್‌ಗಳಲ್ಲಿ 6 ವಿಕೆಟಿಗೆ)    161

ವಿಕೆಟ್‌ ಪತನ: 1-30, 2-96, 3-102, 4-118, 5-131, 6-144

ಬೌಲಿಂಗ್‌:
ಜಹೀರ್‌ ಖಾನ್‌ 4-0-31-1
ಮೊಹಮ್ಮದ್‌ ಶಮಿ 4-0-31-0
ಪ್ಯಾಟ್‌ ಕಮಿನ್ಸ್‌ 4-0-21-2
ಅಮಿತ್‌ ಮಿಶ್ರಾ 2-0-26-0
ಕೋರಿ ಆ್ಯಂಡರ್ಸನ್‌ 4-0-38-0
ಶಾದಾಬ್‌ ನದೀಮ್‌2-0-12-1

ಡೆಲ್ಲಿ ಡೇರ್‌ಡೆವಿಲ್ಸ್‌
ಸಂಜು ಸ್ಯಾಮ್ಸನ್‌    ಸಿ ಕೊಹ್ಲಿ ಬಿ ಆವೇಶ್‌    0
ಕರುಣ್‌ ನಾಯರ್‌    ಸಿ ಜಾಧವ್‌ ಬಿ ವಾಟ್ಸನ್‌    26
ಶ್ರೇಯಸ್‌ ಅಯ್ಯರ್‌    ಸಿ ವಾಟ್ಸನ್‌ ಬಿ ಹರ್ಷಲ್‌    32
ರಿಷಬ್‌ ಪಂತ್‌    ಬಿ ಹರ್ಷಲ್‌    45
ಎಂ. ಸಾಮ್ಯುಯೆಲ್ಸ್‌    ಬಿ ಹರ್ಷಲ್‌    0
ಕೋರಿ ಆ್ಯಂಡರ್ಸನ್‌    ಸ್ಟಂಪ್ಡ್ ವಿಷ್ಣು ಬಿ ಹೆಡ್‌    3
ಪ್ಯಾಟ್‌ ಕಮಿನ್ಸ್‌    ಸಿ ಕೊಹ್ಲಿ ಬಿ ಹೆಡ್‌    7
ಅಮಿತ್‌ ಮಿಶ್ರಾ    ಬಿ ನೇಗಿ    7
ಮೊಹಮ್ಮದ್‌ ಶಮಿ    ಸ್ಟಂಪ್ಡ್ ವಿಷ್ಣು ಬಿ ನೇಗಿ    21
ಶಾದಾಬ್‌ ನದೀಮ್‌    ಸಿ ಜಾಧವ್‌ ಬಿ ನೇಗಿ    2
ಜಹೀರ್‌ ಖಾನ್‌    ಔಟಾಗದೆ    1

ಇತರ:        7
ಒಟ್ಟು  (20 ಓವರ್‌ಗಳಲ್ಲಿ ಆಲೌಟ್‌)    151

ವಿಕೆಟ್‌ ಪತನ: 1-0, 2-41, 3-87, 4-87, 5-105, 6-113, 7-119, 8-135, 9-150

ಬೌಲಿಂಗ್‌:
ಆವೇಶ್‌ ಖಾನ್‌,     4-0-23-1
ಯಜ್ವೇಂದ್ರ ಚಾಹಲ್‌3-0-24-0
ಹರ್ಷಲ್‌ ಪಟೇಲ್‌    4-0-43-3
ಶೇನ್‌ ವಾಟ್ಸನ್‌    4-0-16-1
ಟ್ರ್ಯಾವಿಸ್‌ ಹೆಡ್‌    3-0-30-2
ಪವನ್‌ ನೇಗಿ    2-0-10-3

ಪಂದ್ಯಶ್ರೇಷ್ಠ: ಹರ್ಷಲ್‌ ಪಟೇಲ್‌

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.