RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್‌ ಪರಾಗ್‌


Team Udayavani, Mar 29, 2024, 11:52 PM IST

1—-asdasdasd

ಜೈಪುರ: “ಕಳೆದ ಮೂರು ದಿನಗಳ ಕಾಲ ಅನಾರೋಗ್ಯದಿಂದ ಹಾಸಿಗೆಯಲ್ಲಿದ್ದೆ. ನೋವು ನಿವಾರಕ ಮಾತ್ರೆ ಸೇವಿಸಿ ಆಡಲಿಳಿದಿದ್ದೆ. ಆದರೀಗ ಮ್ಯಾಚ್‌ ವಿನ್ನಿಂಗ್‌ ಆಟದಿಂದ ನೋವೆಲ್ಲ ಮರೆತಿದ್ದೇನೆ’ ಎಂದು ಪ್ರತಿಕ್ರಿಯಿಸಿದ್ದಾರೆ, ರಾಜಸ್ಥಾನ್‌ ತಂಡದ ಗೆಲುವಿನ ಹೀರೋ ರಿಯಾನ್‌ ಪರಾಗ್‌.

ಡೆಲ್ಲಿ ವಿರುದ್ಧ ತವರಿನ ಜೈಪುರ ಅಂಗಳದಲ್ಲಿ ಆಡಲಾದ ಈ ಪಂದ್ಯದಲ್ಲಿ ರಿಯಾನ್‌ ಪರಾಗ್‌ ಅಜೇಯ 84 ರನ್‌ ಬಾರಿಸಿ ರಾಜಸ್ಥಾನ್‌ ತಂಡದ ಸವಾಲಿನ ಮೊತ್ತಕ್ಕೆ ಕಾರಣರಾಗಿದ್ದರು. ಇದರಲ್ಲಿ 25 ರನ್ನುಗಳನ್ನು ಆ್ಯನ್ರಿಚ್‌ ನೋರ್ಜೆ ಅವರ ಕೊನೆಯ ಓವರ್‌ ಒಂದರಲ್ಲೇ ಬಾರಿಸಿದ್ದರು (2 ಸಿಕ್ಸರ್‌, 3 ಫೋರ್‌).

ರಾಜಸ್ಥಾನ್‌ ಗೆಲುವಿನ ಅಂತರ 12 ರನ್‌ ಮಾತ್ರ. ಮೊದಲು ಬ್ಯಾಟಿಂಗ್‌ ನಡೆಸಿದ ರಾಜಸ್ಥಾನ್‌ 5 ವಿಕೆಟಿಗೆ 185 ರನ್‌ ಮಾಡಿದರೆ, ಡೆಲ್ಲಿ ಕೊನೆಯ ಹಂತದಲ್ಲಿ ಹಿನ್ನಡೆ ಅನುಭವಿಸಿ 5ಕ್ಕೆ 173 ರನ್‌ ಮಾತ್ರ ಗಳಿಸಿತು.

ಭಡ್ತಿ ಪಡೆದ ಪರಾಗ್‌
“ಕಳೆದ 3 ದಿನಗಳಿಂದ ನಾನು ಅನಾರೋಗ್ಯಕ್ಕೊಳಗಾಗಿದ್ದೆ. ನೋವು ನಿವಾರಕ ಮಾತ್ರೆ ತೆಗೆದುಕೊಂಡು ಮಲಗಿದ್ದೆ. ಇಂದು ಚೇತರಿಸಿಕೊಂಡು ಆಡಲಿಳಿದೆ. ಅಷ್ಟೇ ಅಲ್ಲ, ಜೀವನಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶಿಸಲಿಕ್ಕೂ ಸಾಧ್ಯವಾಯಿತು. ಬಹಳ ಖುಷಿಯಾಗಿದೆ’ ಎಂದು ಪರಾಗ್‌ ಹೇಳಿದರು.
ಸಾಮಾನ್ಯವಾಗಿ ರಿಯಾನ್‌ ಪರಾಗ್‌ ಫಿನಿಶರ್‌ ಪಾತ್ರ ವಹಿಸುತ್ತಾರೆ. ಆದರಲ್ಲಿ ಅವರನ್ನು 4ನೇ ಕ್ರಮಾಂಕಕ್ಕೆ ಭಡ್ತಿ ನೀಡಲಾಯಿತು. 36ಕ್ಕೆ 3 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದ ರಾಜಸ್ಥಾನ್‌ ತಂಡವನ್ನು ಪರಾಗ್‌ ಮೇಲೆತ್ತಿದರು.

“ಸಯ್ಯದ್‌ ಮುಷ್ತಾಕ್‌ ಅಲಿ ಹಾಗೂ ದೇವಧರ್‌ ಟ್ರೋಫಿ ಪಂದ್ಯಾವಳಿಯಲ್ಲಿ ತೋರ್ಪಡಿಸಿದ ಉತ್ತಮ ಫಾರ್ಮ್ ಐಪಿಎಲ್‌ನಲ್ಲಿ ನೆರವಿಗೆ ಬಂತು. ಅಗ್ರ ನಾಲ್ವರಲ್ಲಿ ಒಬ್ಬರು 20ನೇ ಓವರ್‌ ತನಕ ಬ್ಯಾಟಿಂಗ್‌ ಕಾಯ್ದುಕೊಂಡರೆ ದೊಡ್ಡ ಮೊತ್ತ ಪೇರಿಸಬಹುದು. ಮೊದಲ ಪಂದ್ಯದಲ್ಲಿ ಸಂಜು ಭಯ್ನಾ ಈ ಕೆಲಸ ಮಾಡಿದರು’ ಎಂದು ಪರಾಗ್‌ ಹೇಳಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.