ಏಶ್ಯನ್‌ ಗೇಮ್ಸ್‌ ಹಾಕಿ: ರೂಪಿಂದರ್‌, ಆಕಾಶ್‌ದೀಪ್‌ ವಾಪಸ್‌


Team Udayavani, Jul 10, 2018, 6:00 AM IST

m-24.jpg

ಹೊಸದಿಲ್ಲಿ: ಮುಂದಿನ ತಿಂಗಳು ನಡೆಯಲಿರುವ ಏಶ್ಯನ್‌ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ಪುರುಷರ ಹಾಕಿ ತಂಡವನ್ನು “ಹಾಕಿ ಇಂಡಿಯಾ’ ಸೋಮವಾರ ಪ್ರಕಟಿಸಿದೆ. ಇತ್ತೀಚೆಗೆ ನಡೆದ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯಿಂದ ದೂರ ಉಳಿದಿದ್ದ ಹಿರಿಯ ಆಟಗಾರ ರೂಪಿಂದರ್‌ ಸಿಂಗ್‌ ಹಾಗೂ ಸ್ಟ್ರೈಕರ್‌ ಆಕಾಶ್‌ದೀಪ್‌ ಸಿಂಗ್‌ ತಂಡಕ್ಕೆ ಮರಳಿದ್ದಾರೆ.

ರಮಣದೀಪ್‌ ಹೊರಗೆ
ಏಶ್ಯನ್‌ ಗೇಮ್ಸ್‌ ತಂಡದಲ್ಲಿ ಜರ್ಮಾನ್‌ ಸಿಂಗ್‌ ಸ್ಥಾನಕ್ಕೆ ರೂಪಿಂದರ್‌ ಆಯ್ಕೆಯಾದರೆ, ಗಾಯಾಳು ರಮಣ ದೀಪ್‌ ಬದಲಿಗೆ ಆಕಾಶ್‌ದೀಪ್‌ಗೆ ಅವಕಾಶ ಕಲ್ಪಿಸಲಾಗಿದೆ. ರೂಪಿಂದರ್‌ ಸಿಂಗ್‌ ಪುನರಾಗಮನದಿಂದ ರಕ್ಷಣಾ ವಿಭಾಗಕ್ಕೆ ಮತ್ತಷ್ಟು ಶಕ್ತಿ ಬಂದಂ ತಾಗಿದೆ. ತಂಡದ ಸಾರಥ್ಯವನ್ನು ಗೋಲ್‌ಕೀಪರ್‌ ಪಿ.ಆರ್‌. ಶ್ರೀಜೇಶ್‌ ಅವರಿಗೇ ವಹಿಸಲಾಗಿದ್ದು, ಚಿಂಗ್ಲೆನ್ಸಾನ ಸಿಂಗ್‌ ಉಪನಾಯಕನಾಗಿ ಮುಂದು ವರಿದಿದ್ದಾರೆ.

18ನೇ ಏಶ್ಯನ್‌ ಗೇಮ್ಸ್‌ ಆಗಸ್ಟ್‌ 18ರಿಂದ ಸೆ. 2ರ ವರೆಗೆ ಇಂಡೋ ನೇಶ್ಯದ ರಾಜಧಾನಿ ಜಕಾರ್ತಾ ಹಾಗೂ ಪಾಲೆಂಬಂಗ್‌ ನಗರಗಳಲ್ಲಿ ನಡೆಯಲಿದೆ. 2014ರ ಏಶ್ಯನ್‌ ಗೇಮ್ಸ್‌ ಫೈನಲ್‌ನಲ್ಲಿ ಪಾಕಿಸ್ಥಾನವನ್ನು  ಮಣಿಸಿದ್ದ ಭಾರತ ಚಿನ್ನದ ಪದಕದೊಂದಿಗೆ ಸಂಭ್ರಮಿಸಿತ್ತು. ಜಕಾರ್ತಾದಲ್ಲೂ ಈ ಸಾಧನೆಯನ್ನು ಪುನರಾವರ್ತಿಸಿ 2020ರ ಟೋಕಿಯೊ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆಯುವುದು ಭಾರತದ ಗುರಿಯಾಗಿದೆ.

ಭಾರತ ತಂಡ
ಗೋಲ್‌ ಕೀಪರ್:
ಪಿ.ಆರ್‌. ಶ್ರೀಜೇಶ್‌ (ನಾಯಕ), ಕೃಷ್ಣನ್‌ ಬಿ. ಪಾಠಕ್‌.
ಡಿಫೆಂಡರ್: ಹರ್ಮನ್‌ಪ್ರೀತ್‌ ಸಿಂಗ್‌, ವರುಣ್‌ ಕುಮಾರ್‌, ಬೀರೇಂದ್ರ ಲಾಕ್ರಾ, ಸುರೇಂದರ್‌ ಕುಮಾರ್‌, ರೂಪಿಂದರ್‌ ಪಾಲ್‌ ಸಿಂಗ್‌, ಅಮಿತ್‌ ರೋಹಿದಾಸ್‌.
ಮಿಡ್‌ ಫೀಲ್ಡರ್: ಮನ್‌ಪ್ರೀತ್‌ ಸಿಂಗ್‌, ಚಿಂಗ್ಲೆನ್ಸಾನ ಸಿಂಗ್‌, ಸಿಮ್ರನ್‌ಜಿàತ್‌ ಸಿಂಗ್‌, ಸರ್ದಾರ್‌ ಸಿಂಗ್‌, ವಿವೇಕ್‌ ಸಾಗರ್‌ ಪ್ರಸಾದ್‌.
ಫಾರ್ವರ್ಡ್ಸ್‌: ಎಸ್‌.ವಿ. ಸುನೀಲ್‌, ಮನ್‌ದೀಪ್‌ ಸಿಂಗ್‌, ಆಕಾಶ್‌ದೀಪ್‌ ಸಿಂಗ್‌, ಲಲಿತ್‌ಉಪಾಧ್ಯಾಯ, ದಿಲ್‌ಪ್ರೀತ್‌ ಸಿಂಗ್‌.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.