ವಿಂಡೀಸ್‌ ತಂಡಕ್ಕೆ ಮರಳಿದ ರಸೆಲ್‌


Team Udayavani, Apr 19, 2018, 6:00 AM IST

18.jpg

ಕಿಂಗ್‌ಸ್ಟನ್‌: 2017ರ ಜನವರಿಯಲ್ಲಿ ಮದ್ದು ಸೇವನೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಷೇಧಕ್ಕೊಳಗಾದ ಬಳಿಕ ಇದೇ ಮೊದಲ ಬಾರಿ ಆಲ್‌ರೌಂಡರ್‌ ಆ್ಯಂಡ್ರೆ ರಸೆಲ್‌ ವೆಸ್ಟ್‌ಇಂಡೀಸ್‌ ತಂಡವನ್ನು ಮರಳಿ ಸೇರಿಕೊಳ್ಳಲಿದ್ದಾರೆ. ಕಳೆದ ವರ್ಷ ವೆಸ್ಟ್‌ಇಂಡೀಸ್‌ನಲ್ಲಿ ಬೀಸಿದ ಇರ್ಮ ಮತ್ತು ಮರಿಯಾ ಚಂಡಮಾರುತಗಳಿಂದಾಗಿ ಹಾನಿಗೊಳಗಾದ ಕ್ರಿಕೆಟ್‌ ಸ್ಟೇಡಿಯಂಗಳ ಪುನರ್‌ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲು ನಡೆಯುವ ಟಿ20 ಚಾಲೆಂಜ್‌ ಸಹಾಯಾರ್ಥ ಪಂದ್ಯದಲ್ಲಿ ರಸೆಲ್‌ ಪಾಲ್ಗೊಳ್ಳಲಿದ್ದಾರೆ.

ಸಹಾಯಾರ್ಥ ಟಿ20 ಪಂದ್ಯಕ್ಕಾಗಿ ಹೆಸರಿಸಲಾದ 13 ಸದಸ್ಯರ ವೆಸ್ಟ್‌ಇಂಡೀಸ್‌ ತಂಡದಲ್ಲಿ ರಸೆಲ್‌ ಇದ್ದಾರೆ. ಈ ಸಹಾಯಾರ್ಥ ಪಂದ್ಯವು ಐಸಿಸಿ ವಿಶ್ವ ಇಲೆವೆನ್‌ ವಿರುದ್ಧ ನಡೆಯಲಿದೆ. ಎಂಸಿಸಿ, ಇಸಿಬಿ ಮತ್ತು ಐಸಿಸಿಯ ಬೆಂಬಲದೊಂದಿಗೆ ಈ ಪಂದ್ಯ ನಡೆಯಲಿದೆ. ಪಂದ್ಯದಿಂದ ಸಂಗ್ರಹಿಸಲಾಗುವ ನಿಧಿಯಿಂದ ಚಂಡ ಮಾರುತದಿಂದ ಹಾಳಾಗಿರುವ 5 ಕ್ರಿಕೆಟ್‌ ತಾಣಗಳನ್ನು ಪುನರ್‌ ನಿರ್ಮಿಸುವ ಉದ್ದೇಶವನ್ನಿಟ್ಟುಕೊಳ್ಳಲಾಗಿದೆ.

ತಂಡವನ್ನು ಆಲ್‌ ರೌಂಡರ್‌ ಕಾರ್ಲೋಸ್‌ ಬ್ರಾತ್‌ವೇಟ್‌ ಮುನ್ನಡೆಸಲಿದ್ದು, ಆರಂಭಿಕ ಆಟಗಾರರಾದ ಕ್ರಿಸ್‌ಗೆàಲ್‌ ಮತ್ತು ಎವಿನ್‌ ಲೆವಿಸ್‌ ಅವರೂ ಇರಲಿದ್ದಾರೆ. ಈ ಮೂವರು ಆಟಗಾರರ ಸಹಿತ ರಸೆಲ್‌ ಸದ್ಯ ಐಪಿಎಲ್‌ನಲ್ಲಿ ಪಂದ್ಯವನ್ನಾಡುತ್ತಿದ್ದಾರೆ. ಐಪಿಎಲ್‌ ಮೇ 27ರಂದು ಐಪಿಎಲ್‌ ಕೊನೆಗೊಳ್ಳಲಿದ್ದು ಅದಕ್ಕಿಂತ ಮೂರು ದಿನ ಮುಂಚಿತವಾಗಿ ಲಾರ್ಡ್ಸ್‌ನಲ್ಲಿ ಈ ಸಹಾಯಾರ್ಥ ಪಂದ್ಯ ನಡೆಯಲಿದೆ.

ಟಾಪ್ ನ್ಯೂಸ್

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.