ರಷ್ಯಕ್ಕೆ ವಾಡಾ ಶಾಕ್ ; ಒಲಂಪಿಕ್ಸ್, ವಿಶ್ವಕಪ್ ಫುಟ್ಬಾಲ್ ಕೂಟಗಳಿಗಿಲ್ಲ ಈ ದೇಶಕ್ಕೆ ಎಂಟ್ರಿ!

ಇನ್ನು ನಾಲ್ಕು ವರ್ಷಗಳ ಕಾಲ ವಿಶ್ವದ ಪ್ರಮುಖ ಕ್ರೀಡಾಕೂಟಗಳಲ್ಲಿ ಭಾಗವಹಿಸುವಂತಿಲ್ಲ ರಷ್ಯಾ!

Team Udayavani, Dec 9, 2019, 7:55 PM IST

WADA-730

ವಿಶ್ವ ಉತ್ತೇಜಕ ಔಷಧಿ ನಿಗ್ರಹ ಸಂಸ್ಥೆ (ವಾಡಾ) ಇಂದು ರಷ್ಯಾ ದೇಶಕ್ಕೆ ಒಲಂಪಿಕ್ಸ್, ವಿಶ್ವಕಪ್ ಫುಟ್ಬಾಲ್ ಸೇರಿದಂತೆ ವಿಶ್ವದ ಪ್ರಮುಖ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದಕ್ಕೆ ನಾಲ್ಕು ವರ್ಷಗಳ ನಿಷೇಧ ಹೇರಿದೆ.

ಹಾಗಾಗಿ ಮುಂದಿನ ವರ್ಷದ ಟೋಕಿಯೋ ಒಲಂಪಿಕ್ಸ್ ಮತ್ತು 2022ರ ವಿಶ್ವಕಪ್ ಫುಟ್ಬಾಲ್ ಕೂಟಗಳಲ್ಲಿ ರಷ್ಯಾ ದೇಶದ ಧ್ವಜ ಮತ್ತು ರಾಷ್ಟ್ರಗೀತೆಗೆ ಅವಕಾಶವಿರುವುದಿಲ್ಲ. ಆದರೆ ಉತ್ತೇಜಕ ಔಷಧಿ ಸೇವನೆ ಹಗರಣದಲ್ಲಿ ಭಾಗಿಯಾಗದಿರುವ ರಷ್ಯಾ ದೇಶದ ಕ್ರೀಡಾಪಟುಗಳು ತಟಸ್ಥ ಧ್ವಜದಡಿಯಲ್ಲಿ ಪ್ರಮುಖ ವಿಶ್ವ ಕ್ರೀಡಾಕೂಟಗಳಲ್ಲಿ ಭಾಗವಹಿಸಬಹುದೆಂಬ ಸೂಚನೆಯನ್ನು ವಾಡಾ ನೀಡಿದೆ.

ಸ್ವಿಝರ್ ಲ್ಯಾಂಡ್ ನಲ್ಲಿ ನಡೆದ ಸಭೆಯಲ್ಲಿ ವಾಡಾದ ಕಾರ್ಯಕಾರಿ ಸಮಿತಿಯು ರಷ್ಯಾ ದೇಶಕ್ಕೆ ನಾಲ್ಕು ವರ್ಷಗಳ ನಿಷೇಧ ವಿಧಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ.

ಈ ವರ್ಷದ ಜನವರಿ ತಿಂಗಳಿನಲ್ಲಿ ತನಿಖಾಧಿಕಾರಿಗಳಿಗೆ ತಿರುಚಿದ ಪ್ರಯೋಗಾಲಯ ಪರೀಕ್ಷಾ ಮಾಹಿತಿಗಳನ್ನು ಹಸ್ತಾಂತರಿಸಲಾಗಿರುವುದು ತನಿಖೆಯಿಂದ ಬಹಿರಂಗಗೊಂಡಿತ್ತು ಮತ್ತು ಇದರ ವಿರುದ್ದ ರಷ್ಯಾದ ಉತ್ತೇಜಕ ಔಷಧಿ ನಿಗ್ರಹ ಸಂಸ್ಥೆ (ರುಸಾದಾ) ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾಗಿರುವ ಕಾರಣಕ್ಕಾಗಿ ರಷ್ಯಾ ದೇಶದ ಮೇಲೆ ಈ ಕಠಿಣ ಕ್ರಮವನ್ನು ವಾಡಾ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ದೇಶಾದ್ಯಂತ ಸರಕಾರಿ ಪ್ರಾಯೋಜಿತ ಉತ್ತೇಜಕ ಔಷಧಿ ಸೇವನೆ ಹಗರಣಕ್ಕಾಗಿ ಈ ದೇಶದ ಮೇಲೆ ವಿಧಿಸಲಾಗಿದ್ದ ಮೂರು ವರ್ಷಗಳ ನಿಷೇಧವನ್ನು 2018ರಲ್ಲಿ ಹಿಂಪಡೆಯಲಾಗಿತ್ತು ಮತ್ತು ವಾಡಾದ ಈ ಕ್ರಮ ಸಾಕಷ್ಟು ವಿವಾದಕ್ಕೂ ಕಾರಣವಾಗಿತ್ತು.

ರಷ್ಯಾದಲ್ಲಿ 2011-15ರವರೆಗೆ ಸರಕಾರಿ ಪ್ರಾಯೋಜಿತ ಉತ್ತೇಜಕ ಔಷಧಿಗಳ ಸೇವನಾ ಪ್ರಕರಣಗಳು ವ್ಯಾಪಕವಾಗಿ ನಡೆದಿರುವುದನ್ನು 2016ರಲ್ಲಿ ಹೊರಬಿದ್ದಿದ್ದ ಮೆಕ್ ಕ್ಲೇರ್ ಸ್ವತಂತ್ರ ವರದಿ ಬಹಿರಂಗಪಡಿಸಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.