ಶ್ರೀಶಾಂತ್ಗೆ ಟೆಸ್ಟ್ ಚಾಂಪಿಯನ್ಶಿಪ್ ಕನಸು
Team Udayavani, Jun 22, 2020, 12:13 PM IST
ಕೊಚ್ಚಿ: ಆಜೀವ ನಿಷೇಧದಿಂದ ಹೊರಬಂದ ಬಳಿಕ ಕೇರಳ ರಣಜಿ ತಂಡದಲ್ಲಿ ಆಡಲು ಅವಕಾಶ ಪಡೆಯುತ್ತಿರುವ ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಕೇರಳ ಎಕ್ಸ್ಪ್ರೆಸ್ ಖ್ಯಾತಿಯ ಎಸ್.ಶ್ರೀಶಾಂತ್ 2021ರಲ್ಲಿ ಭಾರತ ತಂಡದ ಪರ ಟೆಸ್ಟ್ ಆಡುವ ಕನಸು ಕಾಣುತ್ತಿದ್ದಾರೆ. ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಹೋದರೆ ಖಂಡಿತವಾಗಿಯೂ ಭಾರತ ಪ್ರತಿನಿಧಿಸುವ ಕನಸಿದೆ ಎಂದು ಶ್ರೀಶಾಂತ್ ತಿಳಿಸಿದ್ದಾರೆ. ಸೆಪ್ಟೆಂಬರ್ನಲ್ಲಿ 37 ವರ್ಷದ
ಶ್ರೀಶಾಂತ್ ನಿಷೇಧ ಅವಧಿ ಅಂತ್ಯವಾಗಲಿದೆ. ಆ ಬಳಿಕ ಕೇರಳ ಪರ ರಣಜಿ ಕ್ರಿಕೆಟ್ ಆಡಲು ಶ್ರೀಶಾಂತ್ ಲಭ್ಯವಿದ್ದಾರೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ ಹೇಳಿಕೊಂಡಿತ್ತು. 2013ರಲ್ಲಿ ಐಪಿಎಲ್ ವೇಳೆ ಸ್ಪಾಟ್ ಘಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಶ್ರೀಶಾಂತ್ ಆಜೀವ ನಿಷೇಧಕ್ಕೆ ಗುರಿಯಾಗಿದ್ದರು. ಇತ್ತೀಚೆಗೆ ನ್ಯಾಯಾಲಯ ಇವರ ನಿಷೇಧ ಅವಧಿಯನ್ನು ತಗ್ಗಿಸಿದ್ದನ್ನು ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ