ಅಬುಧಾಬಿ ಓಪನ್ ಟೆನಿಸ್ : ಅರಿನಾ ಸಬಲೆಂಕಾ ಚಾಂಪಿಯನ್
Team Udayavani, Jan 14, 2021, 5:30 AM IST
ಅಬುಧಾಬಿ: ಬೆಲರೂಸ್ನ 4ನೇ ಶ್ರೇಯಾಂಕಿತ ಆಟಗಾರ್ತಿ ಅರಿನಾ ಸಬಲೆಂಕಾ “ಅಬುಧಾಬಿ ಓಪನ್’ ಟೆನಿಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಮೂಡಿಬಂದಿದ್ದಾರೆ. ಬುಧವಾರದ ಫೈನಲ್ನಲ್ಲಿ ಅವರು ರಶ್ಯದ ವೆರೋನಿಕಾ ಕುದೆರ್ಮೆಟೋವಾ ಅವರನ್ನು 6-2, 6-2 ನೇರ ಸೆಟ್ಗಳಿಂದ ಪರಾಭವಗೊಳಿಸಿದರು.
ಇದು ಸಬಲೆಂಕಾಗೆ ಒಲಿದ ಹ್ಯಾಟ್ರಿಕ್ ಟೆನಿಸ್ ಪ್ರಶಸ್ತಿ. ಇದಕ್ಕೂ ಮೊದಲು ಒಸ್ಟ್ರಾವಾ ಹಾಗೂ ಲಿಂಝ್ ಕೂಟಗಳಲ್ಲೂ ಅವರು ಚಾಂಪಿಯನ್ ಆಗಿದ್ದರು. ಕಳೆದ ಅಕ್ಟೋಬರ್ನಲ್ಲಿ ನಡೆದ ಫ್ರೆಂಚ್ ಓಪನ್ ಕೂಟದ 4ನೇ ಸುತ್ತಿನಲ್ಲಿ ಕೊನೆಯ ಸೋಲು ಕಂಡಿದ್ದರು.
ಮುಖ್ಯ ಸುತ್ತಿಗೆ ಏರಲು ಅಂಕಿತಾ ವಿಫಲ :
ಹೊಸದಿಲ್ಲಿ: ಆಸ್ಟ್ರೇಲಿಯನ್ ಓಪನ್ ವನಿತಾ ಸಿಂಗಲ್ಸ್ ಪ್ರಧಾನ ಸುತ್ತಿಗೇರಲು ಭಾರತದ ಅಂಕಿತಾ ರೈನಾ ವಿಫಲರಾಗಿದ್ದಾರೆ. ಅರ್ಹತಾ ಪಂದ್ಯಾವಳಿಯ 3ನೇ ಸುತ್ತಿನಲ್ಲಿ ಅವರು ಸರ್ಬಿಯಾದ ಓಲ್ಗಾ ಡ್ಯಾನಿಲೋವಿಕ್ ವಿರುದ್ಧ 2-6, 6-3, 1-6ರಿಂದ ಪರಾಭವ ಅನುಭವಿಸಿ ಈ ಅವಕಾಶ ಕಳೆದುಕೊಂಡರು.
ಅಂಕಿತಾ ಸೋಲಿನೊಂದಿಗೆ ಸುಮಿತ್ ನಾಗಲ್ ಆಸ್ಟ್ರೇಲಿಯನ್ ಓಪನ್ ಸಿಂಗಲ್ಸ್ ಮುಖ್ಯ ಸುತ್ತಿನಲ್ಲಿ ಆಡುವ ಭಾರತದ ಏಕೈಕ ಆಟಗಾರನಾಗಿದ್ದಾರೆ. ಸುಮಿತ್ಗೆ ವೈಲ್ಡ್ಕಾರ್ಡ್ ಪ್ರವೇಶ ಲಭಿಸಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು