ಜೂನಿಯರ್‌ ಸಚಿನ್‌ಗೆ ಕೋವಿಡ್


Team Udayavani, Jun 25, 2020, 2:40 PM IST

ಜೂನಿಯರ್‌ ಸಚಿನ್‌ಗೆ ಕೋವಿಡ್

ಮುಂಬೈ: ಕ್ರಿಕೆಟ್‌ ದೇವರು, ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡುಲ್ಕರ್‌ ಪ್ರತಿರೂಪವಾಗಿರುವ “ಜೂನಿಯರ್‌ ಸಚಿನ್‌’ ಎಂದೇ ಖ್ಯಾತಿ ಪಡೆದಿರುವ ಬಲ್ವಿರ್‌ ಚಂದ್‌ ಜೀವನ ಇದೀಗ ಸಂಕಷ್ಟದಲ್ಲಿದೆ. ಕೋವಿಡ್ ವೈರಸ್‌ ಸಾಂಕ್ರಾಮಿಕ ರೋಗದಿಂದಾಗಿ ವಿವಿಧ ಸಂಸ್ಥೆಗಳು ನಷ್ಟ ಅನುಭವಿಸುತ್ತಿವೆ, ಹೆಚ್ಚಿನವರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅಂತೆಯೇ ಬಲ್ವಿರ್‌ ಚಂದ್‌ ಕೂಡ ಈಗ ಉದ್ಯೋಗ ಕಳೆದುಕೊಂಡಿದ್ದಾರೆ. ಬೇರೆ ದಾರಿ ಕಾಣದೆ ತಮ್ಮೂರು ಪಂಜಾಬ್‌ಗ ತೆರಳಿದ್ದಾರೆ. ಈ ನಡುವೆ ಇವರಿಗೆ ಕೋವಿಡ್ ಪಾಸಿಟಿವ್‌ ಬಂದಿದೆ.

“ಮುಂಬೈನ “ಗೋಲಿ ವಡಾ ಪಾವ್‌ ನಂ1′ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೆ. ಲಾಕ್‌ಡೌನ್‌ನಿಂದಾಗಿ ಸಂಸ್ಥೆ ಸಾಕಷ್ಟು ನಷ್ಟಕ್ಕೆ ಸಿಲುಕಿಕೊಂಡಿತು. ತಕ್ಷಣ ಸಂಸ್ಥೆ ನೌಕರರನ್ನು ಕಿತ್ತು ಹಾಕಿತು, ನನಗೂ ಕಂಪನಿ ಬಿಡುವಂತೆ ಸೂಚಿಸಲಾಯಿತು’ ಎಂದು 50 ವರ್ಷದ ಬಲ್ವಿರ್‌ ಚಂದ್‌ ತಿಳಿಸಿದ್ದಾರೆ. ನೋಡಲು ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌ರನ್ನೇ ಹೋಲುವ ಚಂದ್‌ ಹಲವಾರು ಜಾಹೀರಾತು, ಸಿನಿಮಾಗಳಲ್ಲಿ ಸಚಿನ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದನ್ನು ಸ್ಮರಿಸಬಹುದು.

ಟಾಪ್ ನ್ಯೂಸ್

congress

Bihar ಮುನಿಸು ಶಮನ; RJD 26, ಕಾಂಗ್ರೆಸ್ಸಿಗೆ 9: ಪಪ್ಪುಗೆ ತಪ್ಪಿದ ಟಿಕೆಟ್‌!

1-asaas

BJP vs TMC ; ಖಾಸಗಿತನಕ್ಕೆ ಧಕ್ಕೆ: ಸಂದೇಶ್‌ಖಾಲಿ ಸಂತ್ರಸ್ತೆ ರೇಖಾ ಸುಪ್ರೀಂಗೆ ಮೊರೆ

1—-asdasdasd

RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್‌ ಪರಾಗ್‌

1-weeqwewqe

T20; ಐನೂರರ ಕ್ಲಬ್‌ ಸೇರಿದ ಸುನೀಲ್‌ ನಾರಾಯಣ್‌

1-aaaaa

Netravathi ನದಿಯಲ್ಲಿ ತಾಯಿ,‌ಮಗು ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ

1-wqewwqewq

IPL; RCB ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ 7 ವಿಕೆಟ್‌ಗಳ ಜಯ

BJP Campaign: ಧನ್ಯವಾದ ಮೋದಿ… ಬಿಜೆಪಿಯಿಂದ ಹೊಸ ಅಭಿಯಾನ

BJP Campaign: ಧನ್ಯವಾದ ಮೋದಿ… ಬಿಜೆಪಿಯಿಂದ ಹೊಸ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-asdasdasd

RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್‌ ಪರಾಗ್‌

1-weeqwewqe

T20; ಐನೂರರ ಕ್ಲಬ್‌ ಸೇರಿದ ಸುನೀಲ್‌ ನಾರಾಯಣ್‌

1-wqewwqewq

IPL; RCB ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ 7 ವಿಕೆಟ್‌ಗಳ ಜಯ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qewqwewqe

Bhagavad Gita ಸಮ್ಮೇಳನದಿಂದ ಶ್ರೀಕೃಷ್ಣನಿಗೆ ಅತೀವ ಸಂತೋಷ: ಪುತ್ತಿಗೆ ಶ್ರೀ

congress

Bihar ಮುನಿಸು ಶಮನ; RJD 26, ಕಾಂಗ್ರೆಸ್ಸಿಗೆ 9: ಪಪ್ಪುಗೆ ತಪ್ಪಿದ ಟಿಕೆಟ್‌!

taliban

Afghan ವ್ಯಭಿಚಾರಿ ಸ್ತ್ರೀಯರಿಗೆ ರಸ್ತೆ ಮಧ್ಯೆಯೇ ಕಲ್ಲೇಟು: ತಾಲಿಬಾನ್‌ ಘೋಷಣೆ!

1-asaas

BJP vs TMC ; ಖಾಸಗಿತನಕ್ಕೆ ಧಕ್ಕೆ: ಸಂದೇಶ್‌ಖಾಲಿ ಸಂತ್ರಸ್ತೆ ರೇಖಾ ಸುಪ್ರೀಂಗೆ ಮೊರೆ

1—-asdasdasd

RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್‌ ಪರಾಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.