ಟ್ವೀಟ್ ನಲ್ಲಿ ಕಾಲೆಳೆದ ಐಸಿಸಿಗೆ ತಕ್ಕ ತಿರುಗೇಟು ನೀಡಿದ ಮಾಸ್ಟರ್ ಬ್ಲಾಸ್ಟರ್


Team Udayavani, May 16, 2019, 5:19 PM IST

buckner

ಮುಂಬೈ: ಸಚಿನ್ ತೆಂಡುಲ್ಕರ್ ಅಂದರೆ ಕ್ರಿಕೆಟ್ ಲೋಕದ ಬ್ಯಾಟಿಂಗ್ ಅದ್ಭುತ. ತನ್ನ ಆಕರ್ಷಕ ಬ್ಯಾಟಿಂಗ್ ಮತ್ತು ಮೈದಾನದಲ್ಲಿನ ನಡವಳಿಕೆಯಿಂದ ಎಲ್ಲರಿಗೂ ಮಾದರಿಯಾಗಿದ್ದರು. ಎದುರಾಳಿಯ ವೇಗದ ಬೌನ್ಸರ್ ಗಳನ್ನು ಅಷ್ಟೇ ವೇಗದಿಂದ ದಂಡಿಸುತ್ತಿದ್ದ ಸಚಿನ್ ಈಗ ಐಸಿಸಿ ಮಾಡಿರುವ ಟ್ವೀಟ್ ಬೌನ್ಸ್ ಗೆ ಸರಿಯಾಗೇ ಹುಕ್ ಬಾರಿಸಿದ್ದಾರೆ.

ಅಷ್ಟಕ್ಕೂ ಆಗಿದ್ದೇನು ..?
ಸಚಿನ್ ತೆಂಡುಲ್ಕರ್ ಇತ್ತೀಚೆಗೆ ತಾನು ವಿನೋದ್ ಕಾಂಬ್ಳಿಗೆ ಬೌಲಿಂಗ್ ಮಾಡುವ ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದರು. ವಿನೋದ್ ಕಾಂಬ್ಳಿ ಜೊತೆಗೆ ನೆಟ್ಸ್ ನಲ್ಲಿ ಸಮಯ ಕಳೆಯಲು ಯಾವಾಗಲೂ ಖುಷಿ ಕೊಡುತ್ತದೆ. ಬಾಲ್ಯದಲ್ಲಿ ನಾನು ಮತ್ತು ವಿನೋದ್ ಶಿವಾಜಿ ಪಾರ್ಕ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ನೆನಪುಗಳು ಮರುಕಳಿಸಿದವು ಎಂದು ಸಚಿನ್ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಕ್ರಿಕೆಟ್ ಲೋಕದಲ್ಲಿ ಸದ್ದು ಮಾಡುತ್ತಿದ್ದಂತೆ, ಸಚಿನ್ ಟ್ವೀಟ್ ಗೆ ಕಾಮೆಂಟ್ ಮಾಡಿದ್ದ ಐಸಿಸಿ, ಸಚಿನ್ ಬೌಲ್ ಮಾಡುವ ಫೋಟೊದೊಂದಿಗೆ ಅಂಪಾಯರ್ ಸ್ಟೀವ್ ಬಕ್ನರ್ ನೋ ಬಾಲ್ ನೀಡುವ ಫೋಟೋ ಹಾಕಿ ‘ ನಿಮ್ಮ ಕಾಲನ್ನು ನೋಡಿಕೊಳ್ಳಿ’ ( ಸಚಿನ್ ಬಾಲ್ ಮಾಡುವಾಗ ಬೌಲಿಂಗ್ ಕ್ರೀಸ್ ಗಿಂತ ಮುಂದೆ ಹೋಗಿ ಬಾಲ್ ಹಾಕಿದ್ದರು.)

ಐಸಿಸಿಯ ಈ ಬೌನ್ಸರ್ ಗೆ ಸರಿಯಾಗೇ ಉತ್ತರ ನೀಡಿರುವ ಸಚಿನ್, ಕನಿಷ್ಠ ಪಕ್ಷ ಈ ಸಲ ನಾನು ಬ್ಯಾಟಿಂಗ್ ಮಾಡುತ್ತಿಲ್ಲ, ಬೌಲಿಂಗ್ ಮಾಡುತ್ತಿದ್ದೇನೆ. ಅಂಪಾಯರ್ ತೀರ್ಮಾನವೇ ಅಂತಿಮ ಎಂದು ಮರು ಟ್ವೀಟ್ ಮಾಡಿದ್ದಾರೆ. ಯಾಕೆಂದರೆ ಈ ಮೊದಲು ಸಚಿನ್ ಬ್ಯಾಟಿಂಗ್ ಮಾಡುತ್ತಿದ್ದ ಸಮಯದಲ್ಲಿ ಅನೇಕ ಬಾರಿ ಸ್ಟೀವ್ ಬಕ್ನರ್ ನೀಡಿದ್ದ ತಪ್ಪು ತೀರ್ಪಿಗೆ ಔಟಾಗಿದ್ದರು. ಸಚಿನ್ ಈ ಟ್ವೀಟ್ ಈಗ ಸಖತ್ ವೈರಲ್ ಆಗಿದೆ.

ಟಾಪ್ ನ್ಯೂಸ್

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Asian Games: ಚಿನ್ನಕ್ಕೆ ಗುರಿಯಿಟ್ಟ ಭಾರತದ ಆರ್ಚರಿ ತಂಡ; ಏಷ್ಯನ್‌ ಗೇಮ್ಸ್‌ ನಲ್ಲಿ ದಾಖಲೆ

Asian Games: ಚಿನ್ನಕ್ಕೆ ಗುರಿಯಿಟ್ಟ ಭಾರತದ ಆರ್ಚರಿ ತಂಡ; ಏಷ್ಯನ್‌ ಗೇಮ್ಸ್‌ ನಲ್ಲಿ ದಾಖಲೆ

lavlina

Boxing: ಒಲಿಂಪಿಕ್ಸ್‌ ಅರ್ಹತೆ ಗಳಿಸಿದ ಲವ್ಲೀನಾ

england 2019

World Cup: 44 ವರ್ಷಗಳ ಬಳಿಕ ವಿಶ್ವಕಪ್‌ ಗೆದ್ದ ಇಂಗ್ಲೆಂಡ್‌

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.