1999-2000ದ ರಣಜಿ ಸೆಮಿಫೈನಲ್‌ ತೆಂಡುಲ್ಕರ್‌ ಪಾಲಿನ ಸ್ಮರಣೀಯ ಪಂದ್ಯ


Team Udayavani, Nov 10, 2017, 7:00 AM IST

Sachin-Tendulkar-800.jpg

ಮುಂಬಯಿ: ಪ್ರತಿಯೋರ್ವ ಕ್ರಿಕೆಟಿಗನ ಪಾಲಿಗೂ ಸ್ಮರಣೀಯವೆನಿಸಿದ, ಅಚ್ಚಳಿಯದ ನೆನಪಾಗಿ ಉಳಿದಿರುವ ಪಂದ್ಯ ವೊಂದು ಇದ್ದೇ ಇರುತ್ತದೆ. ಇದಕ್ಕೆ ಮಾಸ್ಟರ್‌ ಬ್ಲಾಸ್ಟರ್‌ ಖ್ಯಾತಿಯ ಸಚಿನ್‌ ತೆಂಡುಲ್ಕರ್‌ ಕೂಡ ಹೊರತಲ್ಲ. 1999-2000ದ ಸಾಲಿನ ತಮಿಳುನಾಡಿನ ರಣಜಿ ಟ್ರೋಫಿ ಸೆಮಿಫೈನಲ್‌ ತನ್ನ ಪಾಲಿನ ಸ್ಮರಣೀಯ ಪಂದ್ಯ ಎಂಬುದಾಗಿ ಅವರು ಹೇಳಿದ್ದಾರೆ.

“ರಣಜಿ ಕಿಂಗ್‌ ಮುಂಬಯಿ’ ತನ್ನ 500ನೇ ಪಂದ್ಯವಾಡುತ್ತಿರುವ ಸಂದರ್ಭದಲ್ಲಿ ಬುಧವಾರ ಏರ್ಪ ಡಿಸಲಾದ ಮುಂಬಯಿ ಕ್ರಿಕೆಟ್‌ ನಾಯಕರ ಸಮ್ಮಾನ ಸಮಾರಂಭದ ವೇಳೆ ತೆಂಡುಲ್ಕರ್‌ ಗತಕಾಲಕ್ಕೆ ಜಾರಿದರು.

“ತಮಿಳುನಾಡು ವಿರುದ್ಧ ಆಡಲಾದ 1999- 2000ದ ಋತುವಿನ ರಣಜಿ ಟ್ರೋಫಿ ಸೆಮಿಫೈನಲ್‌ ನನ್ನ ಪಾಲಿನ ಸ್ಮರಣೀಯ ಪಂದ್ಯ’ ಎಂದು ತೆಂಡುಲ್ಕರ್‌ ಹೇಳಿಕೊಂಡರು. ಆ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ತೆಂಡುಲ್ಕರ್‌, ಪಂದ್ಯದ ಕೆಲವು ಕ್ಷಣಗಳನ್ನೂ ನೆನಪಿಸಿಕೊಂಡರು.

“ನಾನ್‌ ಸ್ಟ್ರೈಕಿಂಗ್‌ ತುದಿಯಲ್ಲಿದ್ದಾಗ ನಾನು ಕ್ರೀಸಿನ ಹೊರಗಡೆ ನಿಂತಿದ್ದೆ. ಇದನ್ನು ಹೇಮಾಂಗ್‌ ಬದನಿ ಬೌಲರ್‌ ಗಮನಕ್ಕೆ ತಂದರು. ಇದನ್ನು ಕೇಳಿದ ನಾನು, ಬೌಲರ್‌ ರನ್‌-ಅಪ್‌ ಆರಂಭಿಸುವಷ್ಟರಲ್ಲಿ ಕ್ರೀಸಿನೊಳಗೆ ಬಂದೆ. ಪಂದ್ಯದ ಬಳಿಕ ನಾನು ಬದನಿ ಬಳಿ ಹೋಗಿ, ನನಗೂ ತಮಿಳು ಅರ್ಥವಾಗುತ್ತದೆ ಎಂದು ತಮಾಷೆ ಮಾಡಿದೆ…’ 
ಎಂಬುದಾಗಿ ಅಂದಿನ ವಿದ್ಯಮಾನವನ್ನು ನಗುತ್ತ ಹೇಳಿದರು.

ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ತಮಿಳು ನಾಡಿನ 485 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ಮುಂಬಯಿ 490 ರನ್‌ ಪೇರಿಸಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದರಲ್ಲಿ ತೆಂಡುಲ್ಕರ್‌ ಪಾಲು 233 ರನ್‌. ಈ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದ ಮುಂಬಯಿ, ಫೈನಲ್‌ನಲ್ಲಿ ಹೈದರಾಬಾದನ್ನು ಮಣಿಸಿ ಚಾಂಪಿಯನ್‌ ಆಗಿತ್ತು. “ಮುಂಬಯಿ ರಣಜಿ ತಂಡ ದೇಶಕ್ಕೆ ಸಾಕಷ್ಟು ಮಂದಿ ಶ್ರೇಷ್ಠ ಕ್ರಿಕೆಟಿಗರನ್ನು ನೀಡಿದೆ. ರಣಜಿ ಪಂದ್ಯಗಳ ಮೂಲಕವೇ ದೇಶದ ಅತ್ಯುತ್ತಮ ಕ್ರಿಕೆಟಿಗರ ಜತೆ ಆಡುವ ಅವಕಾಶ ನಮಗೆಲ್ಲ ಸಿಕ್ಕಿತು’ ಎಂದೂ ಸಚಿನ್‌ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.