- Wednesday 11 Dec 2019
ಗುರು ಅಚ್ರೇಕರ್ ಪಾರ್ಥೀವ ಶರೀರಕ್ಕೆ ಹೆಗಲುಕೊಟ್ಟ ಸಚಿನ್
Team Udayavani, Jan 4, 2019, 12:30 AM IST
ಮುಂಬೈ: ಕ್ರಿಕೆಟ್ ದೇವರಿಗೆ ಪಾಠ ಹೇಳಿಕೊಟ್ಟ ಗುರು ರಮಾಕಾಂತ್ ವಿಟuಲ್ ಅಚ್ರೇಕರ್ ಅಂತಿಮ ಸಂಸ್ಕಾರ ಕಾರ್ಯ ಮುಂಬೈನಲ್ಲಿ ಗುರುವಾರ ನಡೆಯಿತು.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವಾರು ಮಾಜಿ, ಹಾಲಿ ಕ್ರಿಕೆಟಿಗರು ಪಾಲ್ಗೊಂಡು ಅಗಲಿದ ದಿವ್ಯಾತ್ಮಕ ಚಿರಶಾಂತಿಯನ್ನು ಕೋರಿದರು. ಅಂತಿಮ ಸಂಸ್ಕಾರಕ್ಕೆ ಶವವನ್ನು ತೆಗೆದುಕೊಂಡು ಹೋಗುವ ವೇಳೆ ಪಾರ್ಥೀವ ಶರೀರಕ್ಕೆ ಸಚಿನ್ ತೆಂಡುಲ್ಕರ್ ಕೂಡ ಹೆಗಲು ಕೊಡುವ ಮೂಲಕ ಗುರುವಿನ ಮೇಲಿನ ಪ್ರೀತಿಯನ್ನು ಮೆರೆದರು. ವಯೋಸಹಜ ಕಾರಣಗಳಿಂದ ಅಚ್ರೇಕರ್ ಬುಧವಾರ ನಿಧನರಾಗಿದ್ದರು. ಸಚಿನ್ ತೆಂಡುಲ್ಕರ್, ವಿನೋದ್ ಕಾಂಬ್ಳಿ, ಪ್ರವೀಣ್ ಆಮ್ರೆ, ಸಮೀರ್ ದಿಘೆ, ಬಲ್ವಿಂದರ್ ಸಿಂಗ್ ಸಂಧು ಸೇರಿದಂತೆ ಹಲವಾರು ಕ್ರಿಕೆಟಿಗರನ್ನು ದೇಶಕ್ಕೆ ಪರಿಚಯಿಸಿದ ಹೆಗ್ಗಳಿಕೆಯನ್ನು ಪಡೆದಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ದಿಂಡಿಗಲ್ (ತ.ನಾ.): ವಾರಗಳ ಹಿಂದೆ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದ ಕೆ.ಗೌತಮ್ ಅವರ ಆಲ್ರೌಂಡ್ ಪರಾಕ್ರಮದಿಂದಾಗಿ ಆತಿಥೇಯ ತಮಿಳುನಾಡು ವಿರುದ್ಧ ಕರ್ನಾಟಕ...
-
ಗ್ವಾಂಗ್ಝೂ: ಭಾರತದ ಸ್ಟಾರ್ ಶಟ್ಲರ್ ಮತ್ತು ಹಾಲಿ ಚಾಂಪಿ ಯನ್ ಆಗಿರುವ ಪಿ.ವಿ. ಸಿಂಧು ಬುಧವಾರದಿಂದ ಆರಂಭವಾಗುವ ವರ್ಷಾಂತ್ಯದ ಬಿಡಬ್ಲ್ಯುಎಫ್ ವಿಶ್ವ ಟೂರ್...
-
ಕಾಠ್ಮಂಡು: ಭಾರತೀಯ ಕ್ರೀಡಾಪಟುಗಳು ಸೌತ್ ಏಶ್ಯನ್ ಗೇಮ್ಸ್ ನಲ್ಲಿ ಶ್ರೇಷ್ಠ ನಿರ್ವಹಣೆ ನೀಡಿ ಗಮನ ಸೆಳೆದಿದ್ದಾರೆ. ಒಟ್ಟಾರೆ 312 ಪದಕ ಗೆಲ್ಲುವ ಮೂಲಕ ಸತತ 13ನೇ...
-
ಮಂಗಳೂರು: ಕಜಕಿಸ್ಥಾನದಲ್ಲಿ ನಡೆದ ಏಶ್ಯನ್ ಪವರ್ಲಿಫ್ಟಿಂಗ್ ಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಿನ್ನ, ಬೆಳ್ಳಿ ಪದಕ ಗೆದ್ದ ಪವರ್ಲಿಫ್ಟರ್ಗಳನ್ನು...
-
ರಾವಲ್ಪಿಂಡಿ: ಪಾಕಿಸ್ಥಾನ ಕ್ರಿಕೆಟಿಗರು 10 ವರ್ಷಗಳ ಸುದೀರ್ಘ ಸಮಯದ ಬಳಿಕ ತಾಯ್ನಾಡಿನಲ್ಲಿ ಟೆಸ್ಟ್ ಕ್ರಿಕೆಟ್ ಆಡುವ ಸಂಭ್ರಮದಲ್ಲಿದ್ದಾರೆ. ಪಾಕಿಸ್ಥಾನ...
ಹೊಸ ಸೇರ್ಪಡೆ
-
ದ ಹೇಗ್: ಮ್ಯಾನ್ಮಾರ್ ಸರಕಾರ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿರುವುದಕ್ಕೆ ವಿಶ್ವಸಂಸ್ಥೆಯ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ....
-
ಸ್ಯಾಂಟಿಯಾಗೋ: 38 ಜನರನ್ನು ಹೊತ್ತೂಯ್ಯುತ್ತಿದ್ದ ಚಿಲಿಯ ಯುದ್ಧ ವಿಮಾನ ಸೋಮವಾರ ಸಂಜೆ ಕಾಣೆಯಾಗಿದೆ. ಸಿ-130 ಹರ್ಕ್ಯುಲಸ್ ವಿಮಾನದಲ್ಲಿ 17 ಸಿಬ್ಬಂದಿ ಮತ್ತು 12 ಪ್ರಯಾಣಿಕರು...
-
ರಾಯ್ಪುರ: ತಲೆಗೆ 40 ಲಕ್ಷ ರೂ. ಬಹುಮಾನ ಹೊತ್ತಿದ್ದ ಛತ್ತೀಸ್ಗಢದ ಪ್ರಮುಖ ನಕ್ಸಲ್ ನಾಯಕ ರಾಮಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಂಗಳವಾರ...
-
ರಾಂಚಿ: ಜಾರ್ಖಂಡ್ನಲ್ಲಿ ಸೋಮವಾರ ರಾತ್ರಿ ಸಿಆರ್ಪಿಎಫ್ ಯೋಧರೊಬ್ಬರು ಪಾನಮತ್ತರಾಗಿ ತಮ್ಮ ಸಹೋದ್ಯೋಗಿ ಯೋಧ ಮತ್ತು ಅಧಿಕಾರಿ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ....
-
ಹೊಸದಿಲ್ಲಿ: ಹೋಂಡಾ ಕಾರ್ಸ್ ಇಂಡಿಯಾವು ಮಂಗಳವಾರ ಬಿಎಸ್6 ಮಾದರಿಯ ಪೆಟ್ರೋಲ್ ಆವೃತ್ತಿಯ ಹೋಂಡಾ ಸಿಟಿ ಕಾರನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಹೊಸದಿಲ್ಲಿಯಲ್ಲಿ...