ಸಚಿನ್, ಸೌರವ್ ಕೋಚ್ ಆಯ್ಕೆಗೆ ಹಣ ಕೇಳಿಲ್ಲ: ಬಿಸಿಸಿಐ
Team Udayavani, Jun 12, 2017, 6:29 PM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆ ಮಾಡಲು ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಅವರಿರುವ ಉನ್ನತ ಸಲಹಾ ಸಮಿತಿ ಬಿಸಿಸಿಐ ಬಳಿ ಹಣ ಕೇಳಿದ್ದಾರೆಂದು ಆಂಗ್ಲ ದಿನಪತ್ರಿಕೆಯೊಂದು ವರದಿ ಮಾಡಿತ್ತು. ಆದರೆ ಇದನ್ನು ಬಿಸಿಸಿಐ ನಿರಾಕರಿಸಿದೆ. ಜೊತೆಗೆ ಸುಳ್ಳು ಸುದ್ದಿ ಪ್ರಕಟಿಸಿದೆ ಎಂದು ಪತ್ರಿಕೆ ವಿರುದ್ಧ ಕಿಡಿಕಾರಿದೆ.
ಪತ್ರಿಕೆ ಪ್ರಕಟಿಸಿರುವ ಸುದ್ದಿ ಪೂರ್ಣ ಆಧಾರರಹಿತ ಮತ್ತು ದೋಷಪೂರ್ಣವಾಗಿದೆ. ಈ ಹಿರಿಯ ಕ್ರಿಕೆಟ್ ದಂತಕಥೆಗಳು ನೀಡುತ್ತಿರುವ ಕೊಡುಗೆಯ ಮಹತ್ವ ತಗ್ಗಿಸುವ ಉದ್ದೇಶ ಹೊಂದಿದೆ. ಈ ವರದಿ ಸಂಪೂರ್ಣ ತಪ್ಪು. ಈ ಕ್ರಿಕೆಟಿಗರು ನೀಡುತ್ತಿರುವ ಮಾರ್ಗದರ್ಶನ ಅತ್ಯಮೂಲ್ಯವಾಗಿದೆ. ಸಂಬಂಧಪಟ್ಟ ಪತ್ರಿಕೆ ತನ್ನ ಸುದ್ದಿಯನ್ನು ಹಿಂಪಡೆಯಬೇಕು ಎಂದು ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್