ಅಂಧರ ಕ್ರಿಕೆಟ್ಗೆ ಬಿಸಿಸಿಐ ಮಾನ್ಯತೆಗಾಗಿ ಸಚಿನ್ ಒತ್ತಾಯ
Team Udayavani, Feb 8, 2018, 6:30 AM IST
ಮುಂಬೈ: ಇತ್ತೀಚೆಗೆ ಅಂಧರ ವಿಶ್ವಕಪ್ ಗೆದ್ದು ಬೀಗಿದ್ದ ಭಾರತ ಕ್ರಿಕೆಟ್ ತಂಡಕ್ಕೆ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಮಾನ್ಯತೆ ನೀಡಬೇಕು ಎಂದು ಪತ್ರ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಸಿಒಎ ಮುಖ್ಯಸ್ಥ ವಿನೋದ್ ರಾಯ್ಗೆ ಒತ್ತಾಯಿಸಿದ್ದಾರೆ.
ಅಲ್ಲದೆ ಮಂಡಳಿಯಿಂದ ಇತರೆ ಆಟಗಾರರಿಗೆ ನೀಡುವಂತೆ ಅಂಧ ಕ್ರಿಕೆಟಿಗರಿಗೂ ಪಿಂಚಣಿ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದಿದ್ದಾರೆ. ಅಂಧ ಕ್ರಿಕೆಟಿಗರಿಗೆ ಬಿಸಿಸಿಐ ಮಾನ್ಯತೆ ನೀಡಿದ್ದೇ ಆದರೆ ದೇಶದ ಕ್ರೀಡಾ ವ್ಯವಸ್ಥೆಗೆ ಹೊಸ ಅರ್ಥ ನೀಡಿದಂತಾಗುತ್ತದೆ. ಅಷ್ಟೇ ಅಲ್ಲ ಅಂಧ ಕ್ರಿಕೆಟಿಗರ ಜೀವನಕ್ಕೆ ಭದ್ರತೆ ಸಿಕ್ಕಿದಂತಾಗುತ್ತದೆ. ಮತ್ತಷ್ಟು ಮಂದಿ ಕ್ರಿಕೆಟ್ಗೆ ಬರಲು ಆಸಕ್ತಿ ತೋರಿಸುತ್ತಾರೆ. ಈ ಕುರಿತು ಬಿಸಿಸಿಐ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ಎದುರು ನೋಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ