ಐಸಿಸಿ ವಿರುದ್ಧ ಸಚಿನ್ ವಾಗ್ಧಾಳಿ
Team Udayavani, Jun 24, 2018, 6:15 AM IST
ಮುಂಬಯಿ: ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ ಪಂದ್ಯವೊಂದರಲ್ಲಿ ಆಸ್ಟ್ರೇಲಿಯ 242 ರನ್ಗಳ ಹೀನಾಯ ಸೋಲು ಕಂಡಿದ್ದನ್ನು ವಿಶ್ಲೇಷಿಸಿರುವ ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ಪಂದ್ಯದಲ್ಲಿ 2 ಚೆಂಡುಗಳನ್ನು ಬಳಸುವುದರಿಂದಲೇ ಇಂಥ ದುರಂತಗಳು ಸಂಭವಿಸುವುದು ಎಂದಿದ್ದಾರೆ.
ಅಪರೂಪಕ್ಕೆಂಬಂತೆ ಐಸಿಸಿ ನಿಯಮವೊಂದರ ವಿರುದ್ಧ ಮಾತನಾಡಿದ ಅವರು, “ಒಂದೇ ಇನಿಂಗ್ಸ್ನಲ್ಲಿ 2 ಚೆಂಡುಗಳನ್ನು ಉಪಯೋಗಿಸುವುದರಿಂದ ಯಾವುದೇ ಚೆಂಡಿಗೆ ಹಳತಾಗಲು ಅವಕಾಶ ಇಲ್ಲದಂತಾಗಿದೆ. ಇದರಿಂದ ರಿವರ್ಸ್ ಸ್ವಿಂಗ್ ಸಾಧ್ಯವಾಗುತ್ತಿಲ್ಲ. ಹೀಗಾಗಿ ಇತ್ತೀಚಿನ ಪಂದ್ಯಗಳ ಕೊನೆಯ 10 ಓವರ್ಗಳಲ್ಲಿ ರಿವರ್ಸ್ ಸ್ವಿಂಗ್ ನೋಡುವ ಅವಕಾಶವೇ ಸಿಗುತ್ತಿಲ್ಲ’ ಎಂದು ವಿಷಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ