ಸೈಕ್ಲಿಸ್ಟ್ ಳೊಂದಿಗೆ ಅನುಚಿತ ವರ್ತನೆ; ಆರ್.ಕೆ. ಶರ್ಮಾ ಒಪ್ಪಂದ ಕೊನೆ; ತನಿಖೆ

ತರಬೇತಿ ನಂತರ ಮಸಾಜ್, ಹೆಂಡತಿಯಂತೆ ವರ್ತಿಸಲು ಹೇಳಿದ ಕೋಚ್ !

Team Udayavani, Jun 8, 2022, 9:05 PM IST

1-sdsad

ನವದೆಹಲಿ : ಸ್ಲೊವೇನಿಯಾದಲ್ಲಿ ವಿದೇಶಿ ಪ್ರವಾಸದ ವೇಳೆ ರಾಷ್ಟ್ರೀಯ ಮಟ್ಟದ ಸೈಕ್ಲಿಸ್ಟ್ ಳೊಂದಿಗೆ ಅನುಚಿತ ವರ್ತನೆ ನಡೆಸಿದ ಆರೋಪದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಸೈಕ್ಲಿಂಗ್ ತರಬೇತುದಾರ ಆರ್.ಕೆ. ಶರ್ಮಾ ಅವರ ಒಪ್ಪಂದವನ್ನು ಕೊನೆಗೊಳಿಸಿದೆ.

ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ ವಿದೇಶಿ ಪ್ರವಾಸದ ಸಂದರ್ಭದಲ್ಲಿ ಅನುಚಿತ ವರ್ತನೆ ತೋರಿದ ತರಬೇತುದಾರನ ವಿರುದ್ಧ ಸೈಕ್ಲಿಸ್ಟ್ ನೀಡಿದ ದೂರಿನ ಪ್ರಕರಣವನ್ನು ಆಲಿಸಲು ತನಿಖಾ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯು ಬುಧವಾರ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದು, ಮೇಲ್ನೋಟಕ್ಕೆ ಪ್ರಕರಣವು ಸ್ಥಾಪಿತವಾಗಿದ್ದು, ಕ್ರೀಡಾಪಟುವಿನ ಆರೋಪಗಳು ನಿಜವೆಂದು ಕಂಡುಬಂದಿದೆ.

ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಶಿಫಾರಸಿನ ಮೇರೆಗೆ ನೇಮಕಗೊಂಡ ಕೋಚ್ ಭಾರತೀಯ ಕ್ರೀಡಾ ಪ್ರಾಧಿಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ವರದಿಯನ್ನು ಅನುಸರಿಸಿ,ತಕ್ಷಣವೇ ಜಾರಿಗೆ ಬರುವಂತೆ ಕೋಚ್‌ನ ಸಂಪರ್ಕವನ್ನು ಕೊನೆಗೊಳಿಸಿದೆ.ಸಮಿತಿಯು ಪ್ರಕರಣದ ವಿಸ್ತೃತ ತನಿಖೆಯನ್ನು ಮುಂದುವರೆಸಿ ಅಂತಿಮ ವರದಿಯನ್ನು ಸಲ್ಲಿಸಲಿದೆ.

‘ನನ್ನೊಂದಿಗೆ ಮಲಗಲು ಮತ್ತು ಅವರ ಹೆಂಡತಿಯಂತೆ ವರ್ತಿಸಲು ನನ್ನನ್ನು ಕೇಳಿದರು ಎಂದು ಸೈಕ್ಲಿಸ್ಟ್ ದೂರು ನೀಡಿದ್ದು, ಕೋಣೆಗೆ ತನ್ನನ್ನು ಬಲವಂತವಾಗಿ ಕರೆದೊಯ್ದರು,ತರಬೇತಿ ನಂತರ ಮಸಾಜ್ ಮಾಡಲು, ಅವರೊಂದಿಗೆ ಮಲಗಲು ಕೇಳಿದರು ಎಂದು ಆರೋಪಿಸಿ ದೂರನ್ನು ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಇಮೇಲ್ ಮಾಡಲಾಗಿದೆ. ಆಪಾದಿತ ಘಟನೆಗಳು ಮೇ ತಿಂಗಳ ಆರಂಭದಲ್ಲಿ ಸ್ಲೊವೇನಿಯಾದಲ್ಲಿ ರಾಷ್ಟ್ರೀಯ ತಂಡದ ಶಿಬಿರದಲ್ಲಿ ನಡೆದಿವೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.